• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆ ಬರೆಯುವ ಯೋಧರ ಮರು ವ್ಯಾಖ್ಯಾನ - ಪರೀಕ್ಷಾ ಪೇ ಚರ್ಚಾದಿಂದ ಮಾನಸಿಕ ಆರೋಗ್ಯ

Feb 10 2025, 11:05 AM IST

. ‘ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಇರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದೆ’ ಎಂಬ ಸ್ವಾಮಿ ವಿವೇಕಾನಂದರ ಮಾತುಗಳು ಈ ವಿಶಿಷ್ಟತೆಯ ಪ್ರತಿಬಿಂಬವಾಗಿವೆ.

ಉನ್ನತ ಉದ್ಯೋಗ ಕನಸು ಇರುವವರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲಿ

Feb 08 2025, 12:33 AM IST
ಉನ್ನತ ಸ್ಥಾನಮಾನದ ಉದ್ಯೋಗದ ಕನಸು ಹೊಂದಿರುವವರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಬಹುಮುಖ್ಯ

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

Feb 08 2025, 12:32 AM IST
ಶ್ರದ್ಧೆಯಿಂದ ಓದಿದರೆ ಆತಂಕವಿಲ್ಲದೇ ಆತ್ಮವಿಶ್ವಾಸದಿಂದ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಬಹುದು

ವಿದ್ಯಾರ್ಥಿಗಳು ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು: ಡಾ. ನವೀನ್ ಲಾಯ್ಡ್ ಮಿಸ್ಕಿತ್

Feb 06 2025, 12:18 AM IST
ನರಸಿಂಹರಾಜಪುರ, ವಿದ್ಯಾರ್ಥಿಗಳು ಭಯ ಬಿಟ್ಟು ಧೈರ್ಯ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದ ಜೆಸಿಐ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಜೇಸಿ ತರಬೇತಿದಾರ ಡಾ.ನವೀನ್ ಲಾಯ್ಡ್ ಮಿಸ್ಕಿತ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಾಳೆ ಜಿಲ್ಲೆಯಾದ್ಯಂತ ಎನ್ಎಂಎಂಎಸ್ ಪರೀಕ್ಷೆ

Feb 01 2025, 12:48 AM IST
ಚಿತ್ರದುರ್ಗದ ಡಯಟ್‍ನಲ್ಲಿ ಎನ್‌ಎಂಎಂಎಸ್ ಪರೀಕ್ಷೆ ಸಂಬಂಧ ಜಿಲ್ಲೆಯ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ತಾಲೂಕು ನೋಡಲ್ ಅಧಿಕಾರಿಗಳಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಮಾತನಾಡಿದರು.

ಮಗು ನೈಜ ಪೋಷಕರದ್ದೇ ಎಂದು ಕೋರ್ಟ್‌ಗೆ ಡಿಎನ್‌ಎ ಪರೀಕ್ಷೆ ವರದಿ ಸಲ್ಲಿಕೆ

Feb 01 2025, 12:00 AM IST
ಲೇಡಿಗೋಷನ್‌ ಸರ್ಕಾರಿ ಆಸ್ಪತ್ರೆ ವತಿಯಿಂದ ಸಿಸಿ ಕ್ಯಾಮರಾ ದಾಖಲೆಗಳನ್ನು ಸಾಕ್ಷಿಯಾಗಿ ಪೊಲೀಸರಿಗೆ ತನಿಖೆ ವೇಳೆ ಸಲ್ಲಿಸಿದ್ದರು.

ಪ್ರಸವಪೂರ್ವ ಲಿಂಗ ಪರೀಕ್ಷೆ ಕ್ರಿಮಿನಲ್ ಪ್ರಕರಣ ದಾಖಲು

Jan 30 2025, 01:46 AM IST
Prenatal sex testing criminal case filed

ಗೊಂದಲ ಪರಿಹರಿಸಿಕೊಂಡಲ್ಲಿ ಪರೀಕ್ಷೆ ಸುಲಭ

Jan 28 2025, 12:47 AM IST
ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ನಿರ್ಮಲಾದೇವಿ ಸಲಹೆ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗಳಿಗೆ ಬಿಇಒ ಭೇಟಿ, ಪರೀಕ್ಷೆ ಸಿದ್ಧತೆ ಕುರಿತು ಚರ್ಚೆ

Jan 26 2025, 01:31 AM IST
ಭಯ ಬಿಟ್ಟು ಆರ್ಥ ಮಾಡಿಕೊಂಡು ಓದಬೇಕು. ಓದಿಗಿಂತ ಬರವಣಿಗೆ ಹೆಚ್ಚು ಕಾಲ ಓದಿರುವುದನ್ನು ನೆನಪಿನಲ್ಲಿಟ್ಟಿಕೊಳ್ಳಲು ಸಾಧ್ಯ. ಕ್ಲಿಷ್ಟ, ಅರ್ಥವಾಗದ ವಿಷಯಗಳನ್ನು ಪಟ್ಟಿ ಮಾಡಿಕೊಂಡು ಶಿಕ್ಷಕರಲ್ಲಿ ಕೇಳಿ ಪರಿಹರಿಸಿಕೊಳ್ಳಬೇಕು. ಸಣ್ಣ ಟಿಪ್ಪಣಿ ಮಾಡಿಕೊಂಡು ಓದುವ ಅಭ್ಯಾಸ ಮಾಡಿಕೊಳ್ಳಿ.

ಆತ್ಮಸ್ಥೈರ್ಯದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ

Jan 23 2025, 12:46 AM IST
ರಾಮನಗರ: ಸಾಮಾನ್ಯವಾಗಿ ಹಬ್ಬ ಮಾಡುವಾಗ ಎಲ್ಲರಲ್ಲು ಸಂಭ್ರಮ, ಲವಲವಿಕೆ ಇರುತ್ತದೆ. ಅದೇ ರೀತಿ ಪರೀಕ್ಷೆ ಎಂಬ ಹಬ್ಬದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಧೃತಿಗೆಡದೆ ಆತ್ಮಸ್ಥೈರ್ಯದ ಜೊತೆಗೆ ಸಂತೋಷದಿಂದ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಆರ್.ಚಂದ್ರಯ್ಯ ಕಿವಿಮಾತು ಹೇಳಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 65
  • next >

More Trending News

Top Stories
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
ಭವಿಷ್ಯದಲ್ಲಿ ಭಯೋತ್ಪಾದಕ ಕೃತ್ಯ ನಡೆದರೆ ದೇಶದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved