ಟೊರಾಂಟೋದಲ್ಲಿ ನಡೆದ ಭಾರತ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಖಲಿಸ್ತಾನಿ ಉಗ್ರರು ಭಾರತದ ಧ್ವಜವನ್ನು ಹರಿದು ಹಾಕಿ 'ಭಾರತಕ್ಕೆ ಮರಳಿ' ಎಂದು ಘೋಷಣೆ ಕೂಗಿದ್ದಾರೆ.
ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆಯ ನಾಗಸಂದ್ರ-ಮಾದಾವರ (ಬಿಐಇಸಿ) ವರೆಗಿನ ರೀಚ್-3ರ ವಿಸ್ತೃತ ಮಾರ್ಗದಲ್ಲಿ (3.7 ಕಿ.ಮೀ.) ಸಿಗ್ನಲಿಂಗ್ ಪರೀಕ್ಷೆ ಆ.13ರಿಂದ ಆ.15ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ರೈಲು ಸೇವೆ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ.