• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಡಿಒ ಪರೀಕ್ಷೆ ಗೊಂದಲಕ್ಕೆ ಅಧಿಕಾರಿಗಳೇ ಕಾರಣ!

Nov 30 2024, 12:47 AM IST
Officials are responsible for PDO exam confusion!

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟ

Nov 28 2024, 10:56 AM IST

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ತಿಳಿಸಿದೆ.

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 : 17 ಕೇಂದ್ರಗಳಲ್ಲಿ ನಡೆದ ಪರೀಕ್ಷೆ

Nov 25 2024, 01:00 AM IST
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 ಪರೀಕ್ಷೆ ಭಾನುವಾರ ನಗರದ 17 ಕೇಂದ್ರಗಳಲ್ಲಿ ನಡೆಯಿತು.

ಆರ್‌ಆರ್‌ಬಿ ಪರೀಕ್ಷೆ ಅಭ್ಯರ್ಥಿಗಳಿಗೆ ಹುಬ್ಬಳ್ಳಿ-ಕರ್ನೂಲ್ ಸಿಟಿ ನಡುವೆ ಕಾಯ್ದಿರಿಸದ ವಿಶೇಷ ರೈಲು ಸಂಚಾರ

Nov 22 2024, 01:21 AM IST
ಆರ್‌ಆರ್‌ಬಿ (ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲು ಓಡಿಸಲು ತೀರ್ಮಾನಿಸಿದೆ.

ಮುಂದಿನ ತಿಂಗಳು ದೇಶದ ಮೊದಲ ನವೀಕರಿಸಬಹುದಾದ ಪರಿಸರಸ್ನೇಹಿ ಇಂಧನ ಹೈಡ್ರೋಜನ್‌ ರೈಲು ಪರೀಕ್ಷೆ

Nov 22 2024, 01:18 AM IST
ನವೀಕರಿಸಬಹುದಾದ ಪರಿಸರಸ್ನೇಹಿ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್‌ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ.

24ರಂದು 17 ಕೇಂದ್ರಗಳಲ್ಲಿ ಕೆ-ಸೆಟ್‌ ಪರೀಕ್ಷೆ, ಸಕಲ ಸಿದ್ಧತೆ: ಜಿಲ್ಲಾಧಿಕಾರಿ

Nov 22 2024, 01:16 AM IST
ದಾವಣಗೆರೆ ನಗರದ 17 ಕೇಂದ್ರಗಳಲ್ಲಿ ನ.24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.

ಐರೋನ್‌ಡೋಂನಂಥ ವ್ಯವಸ್ಥೆ ಭೇದಿಸುವ ಭಾರತದ ಹೈಪರ್‌ ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

Nov 18 2024, 12:02 AM IST
ಇಸ್ರೇಲ್‌ನ ಅತ್ಯಂತ ಬಲಿಷ್ಠ ‘ಐರನ್‌ಡೋಂ’ ಸೇರಿ ವಿವಿಧ ದೇಶಗಳ ವಾಯುರಕ್ಷಣಾ ವ್ಯವಸ್ಥೆಯನ್ನು ಭೇದಿಸುವ ಸಾಮರ್ಥ್ಯ ಹೊಂದಿರುವ ಹೈಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆಯನ್ನು ಭಾರತ ಭಾನುವಾರ ಯಶಸ್ವಿಯಾಗಿ ನಡೆಸಿದೆ. ಈ ಮೂಲಕ ಇಂಥ ಕ್ಷಿಪಣಿ ಹೊಂದಿರುವ ವಿಶ್ವದ ಕೆಲವೇ ಕೆಲವು ದೇಶಗಳ ಸಾಲಿಗೆ ಭಾರತ ಸೇರಿದೆ.

ಕೊಲೆ ಶಂಕೆ: ಹೂತಿದ್ದ ಮಗುವಿನ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

Nov 16 2024, 12:31 AM IST
ಮನೆಯ ಪಕ್ಕದ ಯುವಕ ನಾಗಲಿಂಗ ಎಂಬಾತ ಈ ಘಟನೆ ನಡೆದ ಬಳಿಕ ಕಾಣೆಯಾಗಿರುವುದನ್ನು ಗಮನಿಸಿದ ಮೃತ ಬಾಲಕನ ತಾಯಿ ಶಾಂತಾ, ತಮ್ಮ ಮಗುವನ್ನು ಮನೆಯ ಅಕ್ಕಪಕ್ಕದವರೇ ಕೊಲೆ ಮಾಡಿದ್ದಾರೆಂದು ಅನುಮಾನಗೊಂಡು ಪಟ್ಟಣದ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು.

ಪ್ರಶ್ನೆ ಪತ್ರಿಕೆ ಸೋರಿಕೆ: ಮೂರು ವಿಷಯಗಳ ಪರೀಕ್ಷೆ ಮುಂದೂಡಿಕೆ

Nov 15 2024, 12:35 AM IST
ಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮಾವಳಿಯಂತೆ ಇಲಾಖೆ ಹಂತದಲ್ಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಪರೀಕ್ಷಾ ವೇಳಾ ಪಟ್ಟಿಯಂತೆ ಹಂಚಿಕೆ ಮಾಡುವುದಕ್ಕೆ ನಗರದ ಕಾರ್ಮೆಲ್‌ ಕಾಲೇಜನ್ನು ನೋಡಲ್‌ ಸಂಸ್ಥೆಯನ್ನಾಗಿ ಮಾಡಿಕೊಂಡು ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿತ್ತು.

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಸಿಇಟಿ, ನೀಟ್ ಅಣಕು ಪರೀಕ್ಷೆ

Nov 15 2024, 12:31 AM IST
ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯಲು ನಡೆಸುವ ಸಿಇಟಿ ಮತ್ತು ನೀಟ್ ಪರೀಕ್ಷೆಗಳನ್ನ ಎದುರಿಸಿ ಯಶಸ್ಸು ಪಡೆಯಲು ಜಿಲ್ಲೆಯ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಸಿಇಟಿ ಪರೀಕ್ಷೆಗಳ ಬಗ್ಗೆ ಅವರಿಗಿರುವ ಭಯ ಹೋಗಲಾಡಿಸಿ ಆತ್ಮವಿಶ್ವಾಸವನ್ನ ತುಂಬುವುದಕ್ಕಾಗಿ ಜಿಲ್ಲೆಯ ವಿಜ್ಞಾನ ವಿದ್ಯಾರ್ಥಿಗಳಿಗೆ ಅಣಕು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ ಹೇಳಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved