• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲೆ ಪ್ರಕರಣ: ಹೂತಿಟ್ಟ ಶವ ಹೊರತೆಗೆದು ಪರೀಕ್ಷೆ

Oct 08 2024, 01:09 AM IST
ಕಳ್ಳತನ ಮಾಡಿದಾಗ ಬೇರೆಯವರಿಗೆ ಮಾಹಿತಿ ನೀಡುತ್ತಿದ್ದ ಎನ್ನುವ ಕಾರಣಕ್ಕೆ ಸ್ನೇಹಿತನ ಜತೆ ಸೇರಿ ಸ್ವಂತ ಅಣ್ಣನನ್ನೇ ಕೊಲೆ ಮಾಡಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಹೊರವಲಯದ ಹುಣಸಿಕಟ್ಟೆ ರಸ್ತೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಪೊಲೀಸರು ಮೃತನ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿದರು.

ಆಳ್ವಾಸ್‌ನಿಂದ ಪದವಿ ಪೂರ್ವ ‘ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನ’: ಪ್ರವೇಶ ಪರೀಕ್ಷೆ

Oct 05 2024, 01:33 AM IST
ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನ ವಿಷಯಗಳ ಕುರಿತು 120 ನಿಮಿಷಗಳ ಪರೀಕ್ಷೆಯು ಅ 15, 2024ರಂದು ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಮರಣೋತ್ತರ ಪರೀಕ್ಷೆ ಇತ್ತ ಕೊಲೆಯ ಸುಳಿವು

Oct 05 2024, 01:33 AM IST
ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದಲ್ಲಿ ಹೊಟ್ಟೆನೋವಿನಿಂದ ಮೃತಪಟ್ಟಿದ್ದಾರೆ ಎಂದು ನಂಬಲಾಗಿದ್ದ ವ್ಯಕ್ತಿಯ ಮರಣೋತ್ತರ ವರದಿಯಲ್ಲಿ ಅಸಹಜ ಸಾವು ಎಂದು ಹೇಳಲಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಸೆ.27ರಂದು ರಾಘವೇಂದ್ರ (35) ಎಂಬುವವರು ಮನೆಯಲ್ಲೆ ಮೃತಪಟ್ಟಿದ್ದಾರೆ. ಅಂದು ಮಧ್ಯಾಹ್ನ ಮೃತ ರಾಘವೇಂದ್ರನ ಹೆಂಡತಿ ದಿವ್ಯ ದೂರವಾಣಿ ಮೂಲಕ ಮೃತನ ಸಹೋದರ ಕೆ.ಒ.ತಿಪ್ಪೇಸ್ವಾಮಿಗೆ, ‘ನಿನ್ನ ತಮ್ಮ ಹೊಟ್ಟೆನೋವು ಎಂದು ಮನೆಯಲ್ಲಿ ನರಳಾಡುತ್ತಿದ್ದಾನೆಂದು’ ತಿಳಿಸಿದ್ದಳು. ಆಗ ಬೆಂಗಳೂರಿನಲ್ಲಿದ್ದ ತಿಪ್ಪೇಸ್ವಾಮಿ ತನ್ನ ಬಂಧುಗಳಿಗೆ ಪೋನ್ ಮಾಡಿ ರಾಘವೇಂದ್ರನ ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ.

11 ಕೇಂದ್ರಗಳಲ್ಲಿ ಇಂದು ಪಿಎಸ್‌ಐ ಪರೀಕ್ಷೆ

Oct 03 2024, 01:29 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅ.3 ರಂದು ಪಿಎಸ್‌ಐ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದಕ್ಕಾಗಿ ಜಿಲ್ಲೆಯ ಒಟ್ಟು ೧೧ ಕೇಂದ್ರಗಳಲ್ಲಿ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಯ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.

ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಿ: ನಾಗರಾಜ

Oct 02 2024, 01:19 AM IST
ವಡಗೇರಾ ತಾಲೂಕಿನ ಹಯ್ಯಾಳ ಬಿ. ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಮಣ್ಣು ಪರೀಕ್ಷೆ ಮಾಡಿಸಿಕೊಂಡ ರೈತರಿಗೆ ಮಣ್ಣಿನ ಆರೋಗ್ಯ ತಪಾಸಣೆ ಚೀಟಿ ವಿತರಿಸಲಾಯಿತು.

ನಾಳೆ 11 ಕೇಂದ್ರಗಳಲ್ಲಿ ಪಿಎಸ್‌ಐ ಪರೀಕ್ಷೆ, ಕಟ್ಟೆಚ್ಚರ

Oct 02 2024, 01:06 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅ.3ರಂದು ಪಿಎಸ್‌ಐ ಪರೀಕ್ಷೆ ನಡೆಯಲಿದೆ. ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ದೂರು, ಅಕ್ರಮಗಳು ನಡೆಯದಿರಲು ಅಧಿಕಾರಿಗಳು ಸೂಕ್ತ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದ್ದಾರೆ.

ನಾಳೆ.....ರೈತರು ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಿ : ನಾಗರಾಜ

Oct 01 2024, 01:16 AM IST
Farmers should get soil tested compulsorily: Nagaraj

ಯಾವುದೇ ಲೋಪವಾಗದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು

Sep 29 2024, 01:31 AM IST
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸೆ. ೨೯ರಂದು ಕನ್ನಡ ಭಾಷಾ ಪರೀಕ್ಷೆ ಜಿಲ್ಲೆಯ ೩೯ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನವೇ ಪ್ರಶ್ನೆಪತ್ರಿಕೆ ರವಾನೆ - ಮಧ್ಯವಾರ್ಷಿಕ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಕ್ರಮ

Sep 28 2024, 10:18 AM IST

ಎಸ್‌ಎಸ್‌ಎಲ್‌ಸಿ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ   ಪರೀಕ್ಷಾ ಕೇಂದ್ರಕ್ಕೆ ಒಂದು ದಿನ ಮೊದಲು ಇ-ಮೇಲ್ ಮಾಡುವ ಬದಲು ಪರೀಕ್ಷೆಯ ದಿನ ಬೆಳಗ್ಗೆ 6 ಗಂಟೆಗೆ ಇ-ಮೇಲ್ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.

‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ ವ್ಯವಸ್ಥಿತ ನಿರ್ವಹಣೆಗೆ ಸೂಚನೆ

Sep 28 2024, 01:25 AM IST
ಜಿಲ್ಲೆಯಲ್ಲಿ ಸೆ.29 ರಂದು ನಡೆಯುವ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕಡ್ಡಾಯ ಕನ್ನಡ) ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved