• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬ ರೈತ ಮಣ್ಣು ಪರೀಕ್ಷೆ ಮಾಡಿಸಿ ಅಗತ್ಯ ಗೊಬ್ಬರ ನೀಡಬೇಕು: ಜೆ.ಎಲ್‌.ರಮೇಶ್‌

Jul 04 2024, 01:07 AM IST
ನರಸಿಂಹರಾಜಪುರ, ಪ್ರತಿಯೊಬ್ಬ ರೈತರು ಮಣ್ಣು ಪರೀಕ್ಷೆ ಮಾಡಿ ಅಗತ್ಯವಿರುವ ಗೊಬ್ಬರಗಳನ್ನು ಮಾತ್ರ ಗಿಡಗಳಿಗೆ ನೀಡಬೇಕು ಎಂದು ಶಿವಮೊಗ್ಗದ ತೋಟಗಾರಿಕೆ ಇಲಾಖೆ ಜೈವಿಕ ಕೇಂದ್ರದ ಎಲೆ ವಿಶ್ಲೇಷಣೆ ಪರೀಕ್ಷಾ ಪ್ರಯೋಗಾಲಯದ ಸಹಾಯಕ ನಿರ್ದೇಶಕ ಜೆ.ಎಲ್‌.ರಮೇಶ್‌ ಸಲಹೆ ನೀಡಿದರು

ನೀರಿನ ಗುಣಮಟ್ಟ ಪರೀಕ್ಷೆ ಕುರಿತು ತರಬೇತಿ ಕಾರ್ಯಾಗಾರ

Jul 04 2024, 01:04 AM IST
ಗ್ರಾಮೀಣ ಪ್ರದೇಶದಲ್ಲಿ ಕಾಲಕಾಲಕ್ಕೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸಾರ್ವಜನಿಕರಿಗೆ ಶುದ್ಧ- ಸುರಕ್ಷಿತ ನೀರನ್ನು ಪೂರೈಸುವುದು ಗ್ರಾಪಂಗಳ ಜವಾಬ್ದಾರಿ.

ಚಾಲಕ ರಹಿತ ಮೆಟ್ರೋ ರೈಲಿನಪ್ರಾಯೋಗಿಕ ಸಿಗ್ನಲಿಂಗ್‌ ಪರೀಕ್ಷೆ

Jul 03 2024, 01:23 AM IST
ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ‘ಹಳದಿ’ ಮಾರ್ಗದಲ್ಲಿ ನಡೆಯುತ್ತಿದ್ದ ಚಾಲಕ ರಹಿತ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರದ ಒಂದು ಹಂತ ಮುಕ್ತಾಯವಾಗಿದ್ದು, ಸಿಗ್ನಲಿಂಗ್ ಪರೀಕ್ಷೆ ಆರಂಭವಾಗಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಭವಿಷ್ಯ ದೃಷ್ಟಿಯಿಂದ ಬೆಸ ಸೆಮಿಸ್ಟರ್‌ ಪರೀಕ್ಷೆ ನಡೆಸಿ

Jul 03 2024, 12:21 AM IST
ದಾವಣಗೆರೆ ವಿ.ವಿ. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಭವಿಷ್ಯ ದೃಷ್ಟಿಯಿಂದ ಬೆಸ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಐಡಿಎಸ್‌ಒ ಸಂಘಟನೆ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿ: ದಿನೇಶ್

Jul 03 2024, 12:18 AM IST
ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡಿ, ಬುಧವಾರ ಈ ಕುರಿತು ಸುತ್ತೋಲೆ ಹೊರಡಿಸುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಡೆಂಘೀ ನಿಯಂತ್ರಣಕ್ಕೆ ಲಾರ್ವಾ ಸಮೀಕ್ಷೆ ಪರೀಕ್ಷೆ ಅವಶ್ಯ

Jul 01 2024, 01:50 AM IST
ಡೆಂಘೀ ನಿಯಂತ್ರಣಕ್ಕೆ ಗುಣಾತ್ಮಕ ಲಾರ್ವಾ ಸಮೀಕ್ಷೆ, ಹಾಗೂ ಪರೀಕ್ಷೆ ಅವಶ್ಯಕವಾಗಿದೆ ಎಂದು ತಾಲೂಕಿನ ಮಣ್ಣೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಸಂಜೀವಿನಿ ಜಾಧವ ಹೇಳಿದರು.

ಆನ್‌ಲೈನ್‌ ಮೂಲಕ ನೀಟ್‌-ಪಿಜಿ ಪರೀಕ್ಷೆ ಸಾಧ್ಯತೆ

Jul 01 2024, 01:47 AM IST
ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಬಿಎ)ಯು ನೀಟ್-ಪಿಜಿ ಪರೀಕ್ಷೆಯನ್ನು ಮರು ನಿಗದಿ ಪಡಿಸಲು ನಿರ್ಧರಿಸಿದ್ದು, ಸೋಮವಾರ ಅಥವಾ ಮಂಗಳವಾರ ಹೊಸ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ.

ಸಲಿಂಗರತಿ: ಸೂರಜ್‌ ರೇವಣ್ಣಗೆ ಡಿಎನ್‌ಎ, ಪುರುಷತ್ವ ಪರೀಕ್ಷೆ

Jun 28 2024, 05:31 AM IST

ಡಾ.ಸೂರಜ್ ರೇವಣ್ಣ ಅವರನ್ನು ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧಿಕಾರಿಗಳು ಡಿಎನ್‌ಎ ಹಾಗೂ ಪುರುಷತ್ವ ಪರೀಕ್ಷೆಗೊಳಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಹಂತದಲ್ಲಿ ಶುದ್ಧ ಕುಡಿಯುವ ನೀರಿನ ಪರೀಕ್ಷೆ

Jun 28 2024, 12:45 AM IST
ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಪ್ರತಿ ತಿಂಗಳು ಗ್ರಾಪಂ ಹಂತದಲ್ಲೇ ನೀರಿನ ತಪಾಸಣೆ ಮಾಡಲಾಗುತ್ತಿದೆ ಎಂದು ಪಿಡಿಒ ರವಿಕುಮಾರ್ ತಿಳಿಸಿದರು.

ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ತರಬೇತಿ ಪೂರಕ: ಆಲೂರುಮಲ್ಲು

Jun 27 2024, 01:06 AM IST
ವಿದ್ವತ್ ಐಎಎಸ್ ಮತ್ತು ಕೆಎಎಸ್ ಅಕಾಡೆಮಿಯಿಂದ ಚಾಮರಾಜನಗರದಲ್ಲಿ ಒಂದು ದಿನದ ಉಚಿತ ಕಾರ್ಯಾಗಾರ ನಡೆಯಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 65
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved