• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನ್ವಿಯಲ್ಲಿ ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ಪ್ರತಿಭಟನೆ

Jun 27 2024, 01:05 AM IST
ಮಾನ್ವಿ ಪಟ್ಟಣದಲ್ಲಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನೀಟ್‌ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

30ರಂದು 14 ಕೇಂದ್ರದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ

Jun 27 2024, 01:03 AM IST
ನಗರದಲ್ಲೇ ಎಲ್ಲಾ ೧೪ ಕೇಂದ್ರಗಳಿದ್ದು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ೨ ಕೇಂದ್ರಗಳು, ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ೨ ಕೇಂದ್ರಗಳು, ಚಿನ್ಮಯ ವಿದ್ಯಾಲಯದಲ್ಲಿ ೨ ಕೇಂದ್ರ, ಮಹಿಳಾ ಸಮಾಜದಲ್ಲಿ ೨ ಹಾಗೂ ಸುಭಾಷ್ ಶಾಲೆಯಲ್ಲಿ ೨ ಕೇಂದ್ರಗಳನ್ನು ರಚಿಸಲಾಗಿದೆ

ಸುಗಮ ಪರೀಕ್ಷೆ ನಡೆಸುವುದು ಎಲ್ಲರ ಜವಾಬ್ದಾರಿ: ಡಿಡಿಪಿಐ

Jun 27 2024, 01:01 AM IST
ಕಾಲಮಿತಿಯಲ್ಲಿ ನಿಯಮಾನುಸಾರ ಎಲ್ಲ ವ್ಯವಸ್ಥೆ ಮಾಡಿಕೊಂಡು, ಸುಗಮ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು.

ಜೂನ್‌ 30ರಂದು ಟಿಐಟಿ ಪರೀಕ್ಷೆ : ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

Jun 26 2024, 12:36 AM IST
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಜೂ.30ರಂದು ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಸೂಚಿಸಿದರು.

ಪಾರದರ್ಶಕ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಡಿಸಿ ವೈಶಾಲಿ ಎಂ.ಎಲ್‌.

Jun 26 2024, 12:36 AM IST
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧ್ಯಕ್ಷತೆಯಲ್ಲಿ ಮಂಗಳವಾರ ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆ ನಡೆಯಿತು.

30ರಂದು ಟಿಇಟಿ ಪರೀಕ್ಷೆ, ಪಾವಿತ್ರ‍್ಯತೆ ಕಾಪಾಡಿ

Jun 26 2024, 12:34 AM IST
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂ.30ರಂದು ರಾಜ್ಯಾದ್ಯಂತ ನಡೆಯಲಿದೆ. ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.

ನೀಟ್ ಪರೀಕ್ಷೆ ಮುಂದೂಡಿರುವುದು ಕೇಂದ್ರದ ವೈಫಲ್ಯ

Jun 25 2024, 12:33 AM IST
ವೈದ್ಯಕೀಯ ವ್ಯಾಸಂಗಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಹಲವು ತಿಂಗಳುಗಳಿಂದ ತಯಾರಿ ನಡೆಸಿಕೊಂಡಿರುತ್ತಾರೆ. ಆದರೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿಯಾಗಿ ಪರೀಕ್ಷೆ ಮುಂದೂಡಿದರೆ ವಿದ್ಯಾರ್ಥಿಗಳ ಗತಿ ಏನು?

ವೆಬ್ ಕಾಸ್ಟ್ ಕಣ್ಗಾವಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ

Jun 24 2024, 01:31 AM IST
ಜೂನ್ 14 ರಿಂದ 22 ರವರೆಗೆ ನಡೆದ ಎಸ್ಎಸ್ಎಲ್.ಸಿ ಪರೀಕ್ಷೆ-2 ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ನಾಸಿರುದ್ದೀನ್ ಹೇಳಿದರು.

ನೀಟ್‌ ಮರು ಪರೀಕ್ಷೆ: 813 ವಿದ್ಯಾರ್ಥಿಗಳು ಮಾತ್ರ ಹಾಜರ್‌

Jun 24 2024, 01:30 AM IST
ಈ ಹಿಂದೆ ನೀಟ್-ಯುಜಿಯಲ್ಲಿ ಗ್ರೇಸ್ ಅಂಕಗಳನ್ನು ಪಡೆದ 1,563 ಅಭ್ಯರ್ಥಿಗಳಿಗೆ ಭಾನುವಾರ ಮರುಪರೀಕ್ಷೆ ನಡೆದಿದ್ದು, ಪೈಕಿ 813 ಅಭ್ಯರ್ಥಿಗಳು (ಶೇ.52) ಮಾತ್ರ ಹಾಜರಾಗಿದ್ದಾರೆ. 750 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ನೀಟ್ ಪರೀಕ್ಷೆ ಹಗರಣ ವಿರೋಧಿಸಿ ಪ್ರತಿಭಟನೆ

Jun 23 2024, 02:08 AM IST
ಕೋಚಿಂಗ್‌ ಸೆಂಟರ್‌ಗೆ ಸೇರಿದ ಮಕ್ಕಳು ಉತ್ತಮ ಅಂಕಗಳಿಸಬೇಕು ಎಂಬ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲಾಗಿದೆ. ಇದು ಲಕ್ಷಾಂತರ ಮಕ್ಕಳ ಆತ್ಮವಿಶ್ವಾಸ ಕುಸಿಯುವಂತೆ ಮಾಡಿದೆ. ಈ ವಿಚಾರದಲ್ಲಿ ಪ್ರಧಾನಿ ಮೌನ ಮುರಿಯಬೇಕು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 65
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved