• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂನ್‌ 24ರಿಂದ ಜುಲೈ 5ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3

Jun 19 2024, 01:01 AM IST
ಜೂನ್ 24 ರಿಂದ ಜುಲೈ 5 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು, 5 ಪರೀಕ್ಷೆಗೆ ಒಟ್ಟು 3,728 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಸುವ್ಯವಸ್ಥಿತ,ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.

ರೈತರು 3 ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸುವುದು ಅಗತ್ಯ

Jun 17 2024, 01:34 AM IST
ಯಾದಗಿರಿ ಸಮೀಪದ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ಶಿಕ್ಷಣ ಶಾಲಾ ವಿದ್ಯಾರ್ಥಿಗಳಿಗೆ ಮಣ್ಣಿನ ಮಹತ್ವ, ಮಣ್ಣಿನ ಮಾದರಿಗಳ ಸಂಗ್ರಹಣೆ ವಿಧಾನಗಳ ತರಬೇತಿ ಕಾರ್ಯಕ್ರಮ ಜರುಗಿತು.

ಪರೀಕ್ಷೆ ಪಾಸ್‌ಗಾಗಿ ಲಂಚ: ನೀಟ್‌ ಹಗರಣದಲ್ಲಿ ಕನ್ನಡಿಗರೂ ಭಾಗಿ!

Jun 16 2024, 07:24 AM IST

ಈ ಲಂಚ ಹಗರಣ ಸಂಬಂಧ ಗುಜರಾತಿನ ಪಂಚಮಹಲ್‌ ಜಿಲ್ಲೆಯ ಗೋಧ್ರಾ ನಗರದ ಜಲರಾಮ್‌ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕರು ಸೇರಿ ಐವರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರು ನೀಡಿದ್ದ 2.3 ಕೋಟಿ ರು. ಮೌಲ್ಯದ ಚೆಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ನೀಟ್ ಅಕ್ರಮ ಸಿಬಿಐ ತನಿಖೆಗೆ ವಹಿಸಿ ಮರು ಪರೀಕ್ಷೆ ನಡೆಸಲಿ

Jun 16 2024, 01:54 AM IST
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದ ಲಕ್ಷಾಂತರ ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಸಂಗದ ಕನಸು ಭಗ್ನವಾಗಿದೆ. ಅವರಿಗೆ ಅನ್ಯಾಯವಾಗಲಿದೆ, ರಾಜ್ಯದ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಸೀಟು ಗಿಟ್ಟಿಸಿಕೊಳ್ಳುವುದು ಕಷ್ಟಕರವಾಗಿದೆ,

ನೀಟ್ ಪರೀಕ್ಷೆ: ಅಕ್ರಮದ ಬಗ್ಗೆ ತನಿಖೆ ನಡೆಸಿ

Jun 16 2024, 01:48 AM IST
ನೀಟ್ ಪ್ರವೇಶ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಹಾಗೂ ಪರೀಕ್ಷಾ ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.

ಧ್ವನಿ ಬಳಿಕ ಪ್ರಜ್ವಲ್ ರೇವಣ್ಣಗೆ ಅಂಗಾಂಗ ಪರೀಕ್ಷೆ ಸಂಕಷ್ಟ?

Jun 14 2024, 11:17 AM IST

ಪ್ರಜ್ವಲ್ ರೇವಣ್ಣ ಅವರಿಗೆ ಧ್ವನಿ ಪರೀಕ್ಷೆ ಬಳಿಕ ಈಗ ಅಂಗಾಂಗ ಪರೀಕ್ಷೆಯ ಮತ್ತೊಂದು ಸಂಕಷ್ಟ ಎದು ರಾಗುವ ಸಾಧ್ಯತೆಗಳಿವೆ.

ನೀಟ್ ಫಲಿತಾಂಶ ತಡೆಹಿಡಿದು ಮರು ಪರೀಕ್ಷೆ ಮಾಡಲಿ: ಕಾಂಗ್ರೆಸ್‌ನ ಬಿ.ಸಿ.ರಾಜೇಶ್

Jun 14 2024, 01:08 AM IST
ತಕ್ಷಣವೇ ಈಗಿನ ನೀಟ್‌ ಫಲಿತಾಂಶ ತಡೆಹಿಡಿದು ಮರು ಪರೀಕ್ಷೆ ನಡೆಸಿ ಅನ್ಯಾಯವಾದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದರೇ ಪ್ರತಿಭಟನೆಯ ಹಾದಿ ಹಿಡಿಯಲಾಗುವುದು ಎಂದು ಕಾಂಗ್ರೆಸ್ ಮುಖಂಡ ಬಿ.ಸಿ.ರಾಜೇಶ್ ಎಚ್ಚರಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Jun 14 2024, 01:04 AM IST
ಕೊಡಗು ಜಿಲ್ಲೆಯಲ್ಲಿ ಜೂ.14 ರಿಂದ ಜೂನ್, 22 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕೇಂದ್ರಗಳಾದ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಎಂದು ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ- 2 ಆರಂಭ

Jun 14 2024, 01:00 AM IST
ಚಿಕ್ಕಮಗಳೂರುಎಸ್ಎಸ್ಎಲ್ ಸಿ ಪರೀಕ್ಷೆ-2 ಇಂದು (ಜೂ.14) ಆರಂಭವಾಗಲಿದ್ದು, ಜೂ. 22ಕ್ಕೆ ಮುಕ್ತಾಯಗೊಳ್ಳಲಿದೆ. ಪರೀಕ್ಷೆ ನಡೆಸಲು ಜಿಲ್ಲೆಯಲ್ಲಿ 9 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, 2125 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಸರ್ಕಾರಿ ಉದ್ಯೋಗ ಪಡೆಯಿರಿ : ಗೌಡರ್‌

Jun 14 2024, 01:00 AM IST
ಚಿಕ್ಕಮಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು 22 ವರ್ಷದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆದರೆ 25 ವರ್ಷ ವಯೋಮಾನದ ಅವಧಿಯಲ್ಲಿ ಸರ್ಕಾರಿ ವಿವಿಧ ಹುದ್ದೆಗಳಲ್ಲಿ ಉದ್ಯೋಗ ಪಡೆಯಲು ಸಹಕಾರಿ ಯಾಗಲಿದೆ ಎಂದು ಧಾರವಾಡದ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ವೈ.ಎಚ್‌. ಗೌಡರ್ ಹೇಳಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 65
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved