• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯಕೀಯ ಕೋರ್ಸುಗಳ ಪ್ರವೇಶ ಪರೀಕ್ಷೆ ನೀಟ್‌ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್‌ ನಕಾರ

Jul 24 2024, 12:20 AM IST

ದೇಶಾದ್ಯಂತ ಬಿರುಗಾಳಿ ಎಬ್ಬಿಸಿದ್ದ ವೈದ್ಯಕೀಯ ಕೋರ್ಸುಗಳ ಪ್ರವೇಶ ಪರೀಕ್ಷೆ ‘ನೀಟ್‌-ಯುಜಿ’ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಆದೇಶ ಹೊಡಿಸಿದ್ದು, ಮರುಪರೀಕ್ಷೆಯ ಪ್ರಶ್ನೆಯೇ ಇಲ್ಲ’ ಎಂದು ತೀರ್ಪು ನೀಡಿದೆ.

27ರಿಂದ ಗಂಗೂಬಾಯಿ ವಿವಿ ಸಂಗೀತ, ನೃತ್ಯ ಪರೀಕ್ಷೆ

Jul 23 2024, 12:31 AM IST
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯದಿಂದ 2024ನೇ ಸಾಲಿನ ಸಂಗೀತ ಮತ್ತು ನೃತ್ಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜುಲೈ 27ರಿಂದ ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳನ್ನು ಒಳಗೊಂಡಂತೆ ದಾವಣಗೆರೆ ಮಹಾನಗರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಹತೀ ಸಂಗೀತ ಮಹಾ ವಿದ್ಯಾಲಯದ ಕಾರ್ಯದರ್ಶಿ ವಿದ್ವಾನ್ ಎಂ. ದ್ವಾರಕೀಶ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕೆಸೆಟ್‌ ಪರೀಕ್ಷೆ : ಈ ಬಾರಿ ಪರೀಕ್ಷಾ ಕೇಂದ್ರ ದ.ಕ. ಬದಲು ಉಡುಪಿ! ಜು.22ರಂದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ

Jul 22 2024, 01:27 AM IST
ಈ ಬಾರಿ ಜು.22ರಂದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಆಗಸ್ಟ್‌ 22ರಂದು ಕೊನೆ ದಿನವಾಗಿರುತ್ತದೆ.

ಆಗಾಗ ಹೃದಯ ಪರೀಕ್ಷೆ ಅಗತ್ಯ: ಡಾ.ಗುರುರಾಜ್‌

Jul 21 2024, 01:16 AM IST
ಅತಿಯಾದ ಒತ್ತಡದ ಜೀವನ ಮಧ್ಯೆ ಆರೋಗ್ಯದ ಕಾಳಜಿ ವಹಿಸಲೇಬೇಕು. ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಪತ್ರಿಯೊಬ್ಬರು ಆಗಾಗ ಹೃದಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ದಾವಣಗೆರೆ ಎಸ್.ಎಸ್. ನಾರಾಯಣ ಆಸ್ವತ್ರೆ ಹೃದ್ರೋಗ ತಜ್ಞ ಡಾ.ಗುರುರಾಜ್ ಹೇಳಿದ್ದಾರೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ : ನಗರ, ಕೇಂದ್ರವಾರು ಫಲಿತಾಂಶ ಪ್ರಕಟಕ್ಕೆ ಸುಪ್ರೀಂ ಆದೇಶ

Jul 19 2024, 01:03 AM IST

ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ (ನೀಟ್‌)ಯಲ್ಲಿ ನಡೆದ ಅಕ್ರಮಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌, ಜು.20ರ ಮಧ್ಯಾಹ್ನ 12 ಗಂಟೆಯೊಳಗೆ 2024ನೇ ಸಾಲಿನ ನೀಟ್‌-ಯುಜಿ ಪರೀಕ್ಷೆಯ ನಗರವಾರು ಹಾಗೂ ಕೇಂದ್ರವಾರು ಸಂಪೂರ್ಣ ಫಲಿತಾಂಶವನ್ನು ಪ್ರಕಟಿಸುವಂತೆ ಆದೇಶ ನೀಡಿದೆ. 

ತಾಂತ್ರಿಕ ಪರೀಕ್ಷೆ: ಶ್ರೀನಿವಾಸ ವಿದ್ಯಾಲಯಕ್ಕೆ 6 ರ‍್ಯಾಂಕ್

Jul 19 2024, 12:55 AM IST
ಇವರೆಲ್ಲರೂ ಭವಿಷ್ಯದಲ್ಲಿ ಉತ್ತಮ ಮರೈನ್ ಎಂಜಿನಿಯರ್ ಆಗಬೇಕೆಂಬ ಕನಸನ್ನು ಇಟ್ಟುಕೊಂಡಿದ್ದಾರೆ.

ಎಸ್ಸೆಸ್ ಕೇರ್ ಟ್ರಸ್ಟ್‌ನಿಂದ ಅಂಗನವಾಡಿ ಮಕ್ಕಳ ರಕ್ತ ಪರೀಕ್ಷೆ

Jul 19 2024, 12:47 AM IST
ದಾವಣಗೆರೆ ತಾಲೂಕಿನ ಎಲೆಬೇತೂರಿನ ವಿವಿಧ ಅಂಗವನಾಡಿ ಕೇಂದ್ರದ ಮಕ್ಕಳಿಗೆ ಎಸ್.ಎಸ್.ಕೇರ್ ಟ್ರಸ್ಟ್‌ನಿಂದ ರಕ್ತ ಪರೀಕ್ಷೆ ನಡೆಸಲಾಯಿತು.

ದ್ವಿತೀಯ ಪಿಯು ಪರೀಕ್ಷೆ 3: ಶೇ.23.73 ಫಲಿತಾಂಶ

Jul 17 2024, 12:50 AM IST
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಿದ್ದು, ಶೇ.23.73 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ- 3ಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

Jul 17 2024, 12:48 AM IST
ಎಸ್ಸೆಸ್ಸೆಲ್ಸಿ-2ನೇ ಪರೀಕ್ಷೆಯಲ್ಲಿಯೂ ಉತ್ತಮ ಫಲಿತಾಂಶ ಬಂದಿರುವುದಿಲ್ಲ. ಇದಕ್ಕೆ ಶಿಕ್ಷಕರ ಬೇಜವಾಬ್ದಾರಿತನವೇ ಕಾರಣ. ಆದ್ದರಿಂದ ಈ ಬಾರಿಯೂ ಕೂಡ ಇದು ಪುನರಾವರ್ತಿತವಾಗದಂತೆ 3ನೇ ಪರೀಕ್ಷೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ನೀಡಿ ಉನ್ನತ ಮಟ್ಟದಲ್ಲಿ ಫಲಿತಾಂಶ ಬರುವಂತೆ ಮಾಡಬೇಕು.

ಬಿತ್ತನೆ ಬೀಜದ ಮೊಳಕೆ ಪರೀಕ್ಷೆ ಕಡ್ಡಾಯ: ವಿ.ಅನ್ಬುಕುಮಾರ್

Jul 15 2024, 01:48 AM IST
ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಬಿತ್ತನೆ ಬೀಜದ ಮೊಳಕೆ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು. ಇದರಿಂದ ಮುಂದೆಯಾಗುವ ತೊಂದರೆ ತಡೆಗಟ್ಟಬಹುದು. ಜಿಲ್ಲೆಯಲ್ಲಿ ಕಳಪೆ ಅಥವಾ ಕಳಬೆರೆಕೆಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಲಾಗುವುದು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 70
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved