• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಳಿಕೋಟೆಯಲ್ಲೇ ಸಂಗೀತ ಪರೀಕ್ಷೆ ನಡೆಸಲು ಆಗ್ರಹ

Aug 04 2024, 01:21 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿಂದೂಸ್ತಾನಿ ಸಂಗೀತ ನೃತ್ಯ ತಾಳವಾದ್ಯ ವಿಷಯದ ಪರೀಕ್ಷೆಗಳನ್ನು ಈ ಹಿಂದಿನಂತೆಯೇ ತಾಳಿಕೋಟೆಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಶ್ರೀ ಖಾಸ್ಗತೇಶ್ವರ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ಹಾಗೂ ಸಂಗೀತ ಅಭಿಮಾನಿಗಳು ಶನಿವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕನ್ನಡದಲ್ಲಿ ಪರೀಕ್ಷೆ ಅವಕಾಶ ಕೊಟ್ಟು ಕಿತ್ತುಕೊಂಡ ರೈಲ್ವೆ! ನೈಋತ್ಯ ರೈಲ್ವೆ ಮತ್ತೆ ಶಾಕ್‌

Aug 02 2024, 01:32 AM IST

ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಶಾಕ್‌ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್‌ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್‌ ನೀಡಿದೆ. 

ಎಸ್ಸೆಸ್ಸೆಲ್ಸಿ ಪರೀಕ್ಷೆ-3 ಅಚ್ಚುಕಟ್ಟಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

Aug 02 2024, 12:51 AM IST
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೈಂದೂರು: ಸತತ ಕಾರ್ಯಾಚರಣೆ ಬಳಿಕ ಮನೆಯ ತೋಟದಲ್ಲಿನ ಬಾವಿಯಲ್ಲಿ ಮೊಸಳೆ ಸೆರೆ : ವೈದ್ಯಕೀಯ ಪರೀಕ್ಷೆ

Aug 01 2024, 01:54 AM IST
ಸತತ ಒಂದು ಗಂಟೆ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸೆರೆ ಹಿಡಿಯಲಾಗಿದೆ. ಮೊಸಳೆಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು ಆರೋಗ್ಯವಾಗಿದೆ.

ಗದಗದಲ್ಲೇ ಸಂಗೀತ ಪರೀಕ್ಷೆ ನಡೆಸಲು ಒತ್ತಾಯ

Aug 01 2024, 12:26 AM IST
ಗದುಗಿನ ವೀರೇಶ್ವರ ಪುಣ್ಯಾಶ್ರಮದ ಸಂಗೀತ ಮಕ್ಕಳಿಗೆ ಇಲ್ಲಿ ವರೆಗೆ ಗದಗ ಜಿಲ್ಲಾ ಪರೀಕ್ಷಾ ಕೇಂದ್ರವಾಗಿತ್ತು, ಈಗ ಹುಬ್ಬಳ್ಳಿಗೆ ಸ್ಥಳಾಂತರಿಸಿದ್ದು ಖಂಡನೀಯ

384 ಕೆಎಎಸ್‌ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಆಗಸ್ಟ್ 25ಕ್ಕೆ : ಕೆಪಿಎಸ್ಸಿ ಸ್ಪಷ್ಟನೆ

Jul 30 2024, 09:51 AM IST

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್‌ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಈಗಾಗಲೇ ಎರಡು ಬಾರಿ ಮರುನಿಗದಿ ಮಾಡಿರುವ ಕಾರಣ, ಮತ್ತೆ ದಿನಾಂಕ ಬದಲಾವಣೆ ಮಾಡದೆ ನಿಗದಿಯಂತೆ ಆ.25ರಂದು ಪರೀಕ್ಷೆ ನಡೆಸಲಾಗುವುದು ಎಂದು ಕೆಪಿಎಸ್‌ಸಿ ತಿಳಿಸಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ

Jul 29 2024, 01:02 AM IST
ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು

ಮೈಸೂರು ಸಂಗೀತ ವಿಶ್ವ ವಿದ್ಯಾಲಯ ನಿರ್ಲಕ್ಷ್ಯ : ಪರೀಕ್ಷೆ ವಂಚಿತರಾದ 125 ಅಂಧ ಮಕ್ಕಳು

Jul 28 2024, 02:13 AM IST
ಪರೀಕ್ಷಾ ಕೇಂದ್ರ ಅಂಗವಿಕಲ, ಅಂಧ ಮಕ್ಕಳ ಸ್ನೇಹಿಯಾಗಿರಬೇಕು. ಪರೀಕ್ಷಾ ಕೇಂದ್ರದಲ್ಲಿ ರ್ಯಾಂಪ್ ಇರಬೇಕು. ಒಂದು ಮಹಡಿ ಮೇಲಿದ್ದರೆ ಲಿಫ್ಟ್‌ ಇರಬೇಕು. ಹೀಗೆ ವಿವಿಧ ನಿಯಮಗಳಿವೆ. ಆದರೆ ಇವುಗಳನ್ನು ವಿಶ್ವವಿದ್ಯಾಲಯ ಪರಿಶೀಲಿಸಿಲ್ಲ.

ರೈತರು ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ

Jul 27 2024, 12:46 AM IST
ಹೆಚ್ಚೆಚ್ಚು ರಾಸಾಯನಿಕಗಳನ್ನು ಬಳಸುತ್ತಿರುವ ಪರಿಣಾಮ ಭೂಮಿಯ ಫಲವತ್ತತೆ ನಾಶವಾಗಿ ಆಹಾರ ಪದಾರ್ಥಗಳು ವಿಷಯುಕ್ತ ವಾಗುತ್ತಿದೆ.

ಪರೀಕ್ಷೆಗಳಲ್ಲಿ ವಂಚನೆ ಸೇರಿದಂತೆ ಸಾಲು ಸಾಲು ಹಗರಣ: ಯುಪಿಎಸ್ಸಿ ಎಕ್ಸಾಂಗೆ ಮುನ್ನ ಇನ್ನು ಬೆರಳಚ್ಚು, ಮುಖ ಗುರುತು ಪರೀಕ್ಷೆ

Jul 26 2024, 01:40 AM IST
ಸರ್ಕಾರಿ ಪರೀಕ್ಷೆಗಳಲ್ಲಿ ವಂಚನೆ ಹಾಗೂ ಅಕ್ರಮ ಸೇರಿದಂತೆ ಸಾಲು ಸಾಲು ಹಗರಣಗಳು ಬಯಲಾದ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ನಾಗರಿಕ ಸೇವಾ ಆಯೋಗ (ಯುಪಿಎಸ್‌ಸಿ) ತಾನು ನಡೆಸುವ ಪರೀಕ್ಷೆಗಳನ್ನು ತಂತ್ರಜ್ಞಾನದ ಸಹಾಯದಿಂದ ಕಟ್ಟುನಿಟ್ಟುಗೊಳಿಸಲು ಮುಂದಾಗಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved