ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನೀಟ್ ಪರೀಕ್ಷೆ ಲೋಪ: ತನಿಖೆಗೆ ಒತ್ತಾಯಿಸಿ ಹಾಸನದಲ್ಲಿ ಎಬಿವಿಪಿ ಪ್ರತಿಭಟನೆ
Jun 11 2024, 01:35 AM IST
ನೀಟ್, ಯುಜಿ ಪರೀಕ್ಷೆ ಮತ್ತು ಫಲಿತಾಂಶದಲ್ಲಿನ ಲೋಪವನ್ನು ಸರಿಪಡಿಸಿ ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಸನದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನೀಟ್ ಪರೀಕ್ಷೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹ
Jun 11 2024, 01:32 AM IST
ನರಸಿಂಹರಾಜಪುರ, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಪ್ರಸ್ತುತ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಭಾರತೀಯ ರಾಷ್ಟ್ರೀಯ ಒಕ್ಕೂಟ(ಎನ್ಎಸ್ ಯುಐ) ತಾಲೂಕು ಘಟಕ ರಾಷ್ಟ್ರಪತಿ ಅವರಿಗೆ ತಹಸೀಲ್ದಾರ್ ಮೂಲಕ ಸೋಮವಾರ ಮನವಿ ಸಲ್ಲಿಸಿದರು.
ಜೂ.14ರಿಂದ 22 ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ
Jun 11 2024, 01:30 AM IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಪೂರ್ವಸಿದ್ಧತಾ ಸಭೆ ನಡೆಯಿತು.
ನೀಟ್ ಪರೀಕ್ಷೆ ಅವ್ಯವಹಾರ ನಿಷ್ಪಕ್ಷಪಾತ ತನಿಖೆಗೆ ಆಗ್ರಹ
Jun 10 2024, 12:45 AM IST
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇತರೆ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ನೀಟ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗಳನ್ನು ನಡೆಸುವ ಬಗ್ಗೆ ಪಾರದರ್ಶಕತೆಯನ್ನು ಪ್ರಶ್ನಿಸುವ ಹಲವಾರು ದೂರುಗಳು ದೇಶಾದ್ಯಂತ ಬರುತ್ತಿವೆ. ಈ ಹಗರಣದ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಎಸ್ಎಫ್ಐ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಜೆ.ಇ.ಇ ಅಡ್ವಾನ್ಸ್ಡ್ ಪರೀಕ್ಷೆ: ಕ್ರಿಯೇಟಿವ್ ಕಾಲೇಜು ಸಾಧನೆ
Jun 10 2024, 12:45 AM IST
ಕಾಲೇಜಿನ ಸಿದ್ಧಾಂತ್ ಆರ್. ನಾಯ್ಕ್, ಸುಜಿತ್ ಡಿ.ಕೆ., ಕೆ.ಧ್ರುವ ಭಂಡಾರ್ಕರ್, ಅರ್ಜುನ್ ಇ. ನಾಯಕ್, ಕಾರ್ತಿಕ್ ಎ. ಎಸ್., ಶಮಿತ್ ಎನ್. ಉನ್ನತ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ.
ರೇಪ್ ಕೇಸ್: ಪ್ರಜ್ವಲ್ಗೆ ಧ್ವನಿ ಪರೀಕ್ಷೆ
Jun 09 2024, 01:31 AM IST
ಲೈಂಗಿಕ ವಿಡಿಯೋದಲ್ಲಿರುವ ಪುರುಷ ಧ್ವನಿ ಪತ್ತೆಹಚ್ಚಲು ಟೆಸ್ಟ್ ಮಾಡಲಾಗಿದ್ದು, ಪ್ರಜ್ವಲ್ಗೆ ಧ್ವನಿ ಪರೀಕ್ಷೆ ನಡೆಸಿರುವ ಬಗ್ಗೆ ಎಸ್ಐಟಿ ಸಲ್ಲಿಸಿರುವ ರಿಮ್ಯಾಂಡ್ ಅಪ್ಲಿಕೇಷನ್ನಲ್ಲಿ ಮಾಹಿತಿ ಒದಗಿಸಿದೆ.
ಜೂ.14 ರಿಂದ ಜಿಲ್ಲಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ-2
Jun 08 2024, 12:32 AM IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ -2 ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
ಕೆಸಿಇಟಿ ಪರೀಕ್ಷೆ: ಶಕ್ತಿ ಪಿಯು ಕಾಲೇಜಿನ ರೋಹಿತ್ ಕಲ್ಲೂರಾಯಗೆ 194ನೇ ರ್ಯಾಂಕ್
Jun 07 2024, 12:33 AM IST
ಸಂಸ್ಥೆಯ ಸ್ಥಾಪಕರು ಮತ್ತು ಆಡಳಿತಾಧಿಕಾರಿಯಾದ ಡಾ.ಕೆ.ಸಿ.ನಾಯ್ಕ್ರವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಅಭಿನಂದಿಸಿದರು.
ನೀಟ್ ಪರೀಕ್ಷೆ: ದಿಶಾ ಕಾಲೇಜಿನ ಸಾಯಿರಾಮರೆಡ್ಡಿಗೆ 618 ಅಂಕ
Jun 06 2024, 12:32 AM IST
ರಾಷ್ಟ್ರಮಟ್ಟದ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ನಲ್ಲಿ ದಿಶಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ನೀಟ್ ಪರೀಕ್ಷೆ: ಕ್ರಿಯೇಟಿವ್ ಕಾಲೇಜು ಅಭೂತಪೂರ್ವ ಸಾಧನೆ
Jun 06 2024, 12:30 AM IST
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 5ರಂದು ನಡೆಸಿದ ನೀಟ್ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ.
< previous
1
...
37
38
39
40
41
42
43
44
45
...
65
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!