• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀಟ್ ಪರೀಕ್ಷೆ ಮುಂದೂಡಿರುವುದು ಕೇಂದ್ರದ ವೈಫಲ್ಯ

Jun 25 2024, 12:33 AM IST
ವೈದ್ಯಕೀಯ ವ್ಯಾಸಂಗಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಹಲವು ತಿಂಗಳುಗಳಿಂದ ತಯಾರಿ ನಡೆಸಿಕೊಂಡಿರುತ್ತಾರೆ. ಆದರೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿಯಾಗಿ ಪರೀಕ್ಷೆ ಮುಂದೂಡಿದರೆ ವಿದ್ಯಾರ್ಥಿಗಳ ಗತಿ ಏನು?

ವೆಬ್ ಕಾಸ್ಟ್ ಕಣ್ಗಾವಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ

Jun 24 2024, 01:31 AM IST
ಜೂನ್ 14 ರಿಂದ 22 ರವರೆಗೆ ನಡೆದ ಎಸ್ಎಸ್ಎಲ್.ಸಿ ಪರೀಕ್ಷೆ-2 ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ನಾಸಿರುದ್ದೀನ್ ಹೇಳಿದರು.

ನೀಟ್‌ ಮರು ಪರೀಕ್ಷೆ: 813 ವಿದ್ಯಾರ್ಥಿಗಳು ಮಾತ್ರ ಹಾಜರ್‌

Jun 24 2024, 01:30 AM IST
ಈ ಹಿಂದೆ ನೀಟ್-ಯುಜಿಯಲ್ಲಿ ಗ್ರೇಸ್ ಅಂಕಗಳನ್ನು ಪಡೆದ 1,563 ಅಭ್ಯರ್ಥಿಗಳಿಗೆ ಭಾನುವಾರ ಮರುಪರೀಕ್ಷೆ ನಡೆದಿದ್ದು, ಪೈಕಿ 813 ಅಭ್ಯರ್ಥಿಗಳು (ಶೇ.52) ಮಾತ್ರ ಹಾಜರಾಗಿದ್ದಾರೆ. 750 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ನೀಟ್ ಪರೀಕ್ಷೆ ಹಗರಣ ವಿರೋಧಿಸಿ ಪ್ರತಿಭಟನೆ

Jun 23 2024, 02:08 AM IST
ಕೋಚಿಂಗ್‌ ಸೆಂಟರ್‌ಗೆ ಸೇರಿದ ಮಕ್ಕಳು ಉತ್ತಮ ಅಂಕಗಳಿಸಬೇಕು ಎಂಬ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲಾಗಿದೆ. ಇದು ಲಕ್ಷಾಂತರ ಮಕ್ಕಳ ಆತ್ಮವಿಶ್ವಾಸ ಕುಸಿಯುವಂತೆ ಮಾಡಿದೆ. ಈ ವಿಚಾರದಲ್ಲಿ ಪ್ರಧಾನಿ ಮೌನ ಮುರಿಯಬೇಕು.

ಸ್ಪರ್ಧಾತ್ಮಕ ಪರೀಕ್ಷೆ ಸುಧಾರಣೆಗೆ 7 ಸದಸ್ಯರ ಸಮಿತಿ

Jun 23 2024, 02:04 AM IST

ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನೀಟ್‌ ಹಾಗೂ ಉಪನ್ಯಾಸಕರ ಅರ್ಹತಾ ಪರೀಕ್ಷೆ ನೆಟ್‌ನಲ್ಲಿ ಭಾರಿ ಅಕ್ರಮಗಳು ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳ ಸುಧಾರಣೆಗೆ  ಕೆ.ರಾಧಾಕೃಷ್ಣನ್‌ ಅಧ್ಯಕ್ಷತೆಯಲ್ಲಿ ಏಳು ಮಂದಿ ತಜ್ಞರ ಉನ್ನತ ಸಮಿತಿಯೊಂದನ್ನು ರಚನೆ ಮಾಡಿದೆ.

ಕುಡಿಯಲು ಬಳಸುವ ನೀರನ್ನು ಪರೀಕ್ಷೆ ಮಾಡಿಸಿ: ಮಲ್ಲಿಕಾರ್ಜುನ ತೊದಲಬಾಗಿ

Jun 23 2024, 02:03 AM IST
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕುಡಿಯಲು ಬಳಸುವ ನೀರನ್ನು ಪರೀಕ್ಷೆ ಮಾಡಿಸಿ ವರದಿ ಕೊಡಬೇಕು.

ಭಾರೀ ವಿವಾದ ಸೃಷ್ಟಿಸಿದ್ದ ನೀಟ್‌ ಮರು ಪರೀಕ್ಷೆ ಇಂದು

Jun 23 2024, 02:02 AM IST
ದೇಶದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ, ಪರೀಕ್ಷೆಯಲ್ಲಿ ಕೃಪಾಂಕ ಪಡೆದಿದ್ದ 1,563 ವಿದ್ಯಾರ್ಥಿಗಳಿಗೆ ಜೂ.23ರ ಭಾನುವಾರ ಮರು ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-3; ತ್ರಿಸದಸ್ಯ ಸಮಿತಿ ರಚಿಸಿ

Jun 23 2024, 02:02 AM IST
ಜಿಲ್ಲೆಯಲ್ಲಿ ಜೂನ್ 24 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ವ್ಯವಸ್ಥಿತವಾಗಿ ನಡೆಸುವ ದೃಷ್ಟಿಯಿಂದ ಪರೀಕ್ಷಾ ಕಾರ್ಯ ಮತ್ತು ತಾಂತ್ರಿಕ ಕಾರ್ಯಗಳ ನಿರ್ವಹಣೆಗೆ ತ್ರಿಸದಸ್ಯ ಸಮಿತಿಯನ್ನು ರಚಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೀಟ್ ಪರೀಕ್ಷೆ : ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ

Jun 23 2024, 02:01 AM IST
ಚಿಕ್ಕಮಗಳೂರು, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆಯಿದೆ. ಹಾಗಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಡಿಸಿಇಟಿ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆಸಿ

Jun 22 2024, 12:57 AM IST
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂ.22 ರಂದು ಡಿಪ್ಲೋಮಾ ಅಭ್ಯರ್ಥಿಗಳಿಗೆ ಡಿಸಿಇಟಿ-2024ರ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಎಲ್ಲ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡು ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved