• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂ.14 ರಿಂದ ಜಿಲ್ಲಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2

Jun 08 2024, 12:32 AM IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್ಎಸ್ಎಲ್‌ಸಿ ಪರೀಕ್ಷೆ -2 ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಕೆಸಿಇಟಿ ಪರೀಕ್ಷೆ: ಶಕ್ತಿ ಪಿಯು ಕಾಲೇಜಿನ ರೋಹಿತ್‌ ಕಲ್ಲೂರಾಯಗೆ 194ನೇ ರ‍್ಯಾಂಕ್

Jun 07 2024, 12:33 AM IST
ಸಂಸ್ಥೆಯ ಸ್ಥಾಪಕರು ಮತ್ತು ಆಡಳಿತಾಧಿಕಾರಿಯಾದ ಡಾ.ಕೆ.ಸಿ.ನಾಯ್ಕ್‌ರವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಅಭಿನಂದಿಸಿದರು.

ನೀಟ್ ಪರೀಕ್ಷೆ: ದಿಶಾ ಕಾಲೇಜಿನ ಸಾಯಿರಾಮರೆಡ್ಡಿಗೆ 618 ಅಂಕ

Jun 06 2024, 12:32 AM IST
ರಾಷ್ಟ್ರಮಟ್ಟದ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ನಲ್ಲಿ ದಿಶಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ನೀಟ್‌ ಪರೀಕ್ಷೆ: ಕ್ರಿಯೇಟಿವ್‌ ಕಾಲೇಜು ಅಭೂತಪೂರ್ವ ಸಾಧನೆ

Jun 06 2024, 12:30 AM IST
ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 5ರಂದು ನಡೆಸಿದ ನೀಟ್‌ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಕಾರ್ಕಳ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ.

ನೀಟ್‌ ಪರೀಕ್ಷೆ: ಎಸ್‌ಬಿಆರ್‌ ವಿದ್ಯಾರ್ಥಿ ವಿನಯಕುಮಾರ್‌ ಕಲ್ಯಾಣ ಕರ್ನಾಟಕಕ್ಕೇ ಟಾಪರ್‌

Jun 06 2024, 12:30 AM IST
ರಾಷ್ಟ್ರಮಟ್ಟದ ನೀಟ್‌ ಪರೀಕ್ಷೆಯಲ್ಲಿ ಕಲಬುರಗಿ ಎಸ್‌ಬಿಆರ್‌ ಕಾಲೇಜಿನ ವಿನಯಕುಮಾರ ಕೆ. 705/720 ಅಂಕ ಪಡೆದು ಕಲ್ಯಾಣ ಕರ್ನಾಟಕ್ಕೆ ಪ್ರಥಮ ರ್‍ಯಾಂಕ್‌, ಪಂಚಾಕ್ಷರಿ ಆರ್. 700/720 ಅಂಕ ಪಡೆದು ಕಲ್ಯಾಣ ಕರ್ನಾಟಕ್ಕೆ ದ್ವಿತೀಯ ರ್‍ಯಾಂಕ್‌, 155 ವಿದ್ಯಾರ್ಥಿಗಳಿಗೆ 600ಕ್ಕೂ ಹೆಚ್ಚು ಅಂಕ, 823ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್‌ಗೆ ಅರ್ಹರಾಗಿದ್ದಾರೆ.

ನೀಟ್‌ ಪರೀಕ್ಷೆ: ಮಂಗಳೂರು ಎಕ್ಸ್‌ಪರ್ಟ್‌ ಕಾಲೇಜಿನ ಅರ್ಜುನ್‌ಗೆ ಪ್ರಥಮ ರಾಂಕ್‌

Jun 05 2024, 12:30 AM IST
ಒಟ್ಟು 720 ಅಂಕಗಳಲ್ಲಿ 720 ಅಂಕ ಪಡೆದು ಜನರಲ್‌ ಮೆರಿಟ್‌ ವಿಭಾಗದಲ್ಲಿ ಅವರು ಪ್ರಥಮ ರಾಂಕ್‌ ದಾಖಲಿಸಿದ್ದಾರೆ. ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಥಮ ರಾಂಕ್‌ನ್ನು ಅರ್ಜುನ್‌ ಕಿಶೋರ್‌ ತಂದುಕೊಟ್ಟಿದ್ದಾರೆ.

ಕುಡಿಯುವ ನೀರಿನ ಪರೀಕ್ಷೆ ಮಾಡಿ ಸರಬರಾಜು ಮಾಡಿ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

Jun 02 2024, 01:45 AM IST
ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕುಡಿಯುವ ನೀರಿಗೆ ಯಾವುದೇ ಕಲುಷಿತ ನೀರು ಸೇರ್ಪಡೆಯಾಗದಂತೆ ಎಚ್ಚರವಹಿಸಿ. ನೀರಿನ ಸರಬರಾಜು ವ್ಯವಸ್ಥೆಯಲ್ಲಿರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಸ್ವಚ್ಛಗೊಳಿಸಿ, ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಲು ಕ್ರಮ ವಹಿಸಿ.

ಹೋಟೆಲ್‌, ಗೇಮ್‌ ಝೋನ್‌ಗಳಿಗೆ ‘ಅಗ್ನಿ’ ಪರೀಕ್ಷೆ

May 31 2024, 02:16 AM IST
ಗುಜರಾತ್‌ ದುರಂತದ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಡಿಸಿಎಂ ಪತ್ರ ಬರೆದಿದ್ದು ಪಬ್‌, ಚಿತ್ರ ಮಂದಿರಗಳಲ್ಲೂ ಸುರಕ್ಷತೆ ಪರಿಶೀಲನೆ ನಡೆಸಲು ತಂಡ ರಚನೆ ಮಾಡಲಾಗಿದೆ.

ಪರೀಕ್ಷೆ ಮುಗಿದು 3 ತಾಸಲ್ಲೇ ವಿಟಿಯು ರಿಸಲ್ಟ್‌

May 31 2024, 02:15 AM IST
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ವು ಅಂತಿಮ ವರ್ಷದ ಎಂಜಿನಿಯರಿಂಗ್‌ ತರಗತಿಯ ಕೊನೆಯ ಸೆಮಿಸ್ಟರ್‌ನ ಪರೀಕ್ಷೆ ಮುಗಿದು ಕೇವಲ ಮೂರು ಗಂಟೆಗಳಲ್ಲೇ ರಾಜ್ಯಾದ್ಯಂತ ಫಲಿತಾಂಶ ಪ್ರಕಟಿಸಿದೆ. ಆ ಮೂಲಕ ವಿಟಿಯು ಪರೀಕ್ಷಾ ಫಲಿತಾಂಶದಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದೆ.

ವೈದ್ಯಕೀಯ ಪರೀಕ್ಷೆ ಇದೆ, 1 ವಾರ ಬೇಲ್‌ ವಿಸ್ತರಿಸಿ: ಸುಪ್ರೀಂಗೆ ಕೇಜ್ರಿ ಮನವಿ

May 28 2024, 01:07 AM IST
ತಮಗೆ ಆರೋಗ್ಯ ಸಂಬಂಧಿ ಪರೀಕ್ಷೆ ಮಾಡಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಒಂದು ವಾರ ಜಾಮೀನು ಅವಧಿ ವಿಸ್ತರಿಸುವಂತೆ ನ್ಯಾಯಾಲಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮನವಿ ಮಾಡಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved