• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಇಟಿ ಪರೀಕ್ಷೆ ಬರೆದ ಕಡಬ ಆಸಿಡ್‌ ದಾಳಿ ಸಂತ್ರಸ್ತ ವಿದ್ಯಾರ್ಥಿನಿ

Apr 21 2024, 02:22 AM IST
ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ತನ್ನ ತಾಯಿಯೊಂದಿಗೆ ಆಂಬುಲೆನ್ಸ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದು ವಾಪಸ್‌ ಆಸ್ಪತ್ರೆಗೆ ಮರಳಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದ ಈಕೆ, ಪೂರಕ ಪರೀಕ್ಷೆ ಬರೆದು ಉತ್ತೀರ್ಣಳಾಗುವ ನಿರೀಕ್ಷೆಯಲ್ಲಿ ಸಿಇಟಿ ಬರೆದಿದ್ದಾಳೆ.

ಅಣುಕು ಪರೀಕ್ಷೆ ವೇಳೆ ಬಿಜೆಪಿಗೆ 1 ಮತ ಹೆಚ್ಚು ನೀಡಿದ ಇವಿಎಂ..?

Apr 19 2024, 01:00 AM IST
ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರತಿಪಕ್ಷಗಳು ಆಗಿಂದಾಗ್ಗೆ ಸಂದೇಹ ವ್ಯಕ್ತಪಡಿಸುತ್ತಿರುವ ನಡುವೆಯೇ, ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಅಣಕು ಕಾರ್ಯಾಚರಣೆ ವೇಳೆ 4 ಇವಿಎಂಗಳು ಬಿಜೆಪಿ ಪರ ಹೆಚ್ಚುವರಿಯಾಗಿ ಒಂದು ಮತ ನೀಡಿವೆ ಎಂದು ಎಲ್‌ಡಿಎಫ್‌ ಹಾಗೂ ಯುಡಿಎಫ್‌ ಏಜೆಂಟರು ಆಪಾದಿಸಿದ್ದಾರೆ.

ಇಂದು, ನಾಳೆ ಸಿಇಟಿ ಪರೀಕ್ಷೆ: ಜಿಲ್ಲೆಯಲ್ಲಿ ಸಕಲ ಸಿದ್ಧತೆ

Apr 18 2024, 02:17 AM IST
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಾಜರಾತಿಯನ್ನು ಆನ್ ಲೈನ್ ನಲ್ಲಿ ದಾಖಲಿಸಲಾಗುವುದು. ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾರೂ ಪರೀಕ್ಷಾ ಕೇಂದ್ರದ ಆವರಣದೊಳಗೆ ಪ್ರವೇಶಿಸುವಂತಿಲ್ಲ

ಯುಪಿಎಸ್‌ಸಿ ಪರೀಕ್ಷೆ: ಬಿ.ಎಸ್.ಚಂದನ್‌ಗೆ 731ನೇ ರ್‍ಯಾಂಕ್‌

Apr 17 2024, 01:23 AM IST
ಯುಪಿಎಸ್‌ಸಿ ಪರೀಕ್ಷೆಯಲ್ಲಿ ನಾನು ಮಾಡಿರುವ ಸಾಧನೆಗೆ ನನ್ನ ಅಣ್ಣ ಬಿ.ಎಸ್‌.ಚೇತನ್ ನೀಡಿದ ಪ್ರೇರಣೆಯೇ ಕಾರಣ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ನನ್ನ ಅಣ್ಣ ನನ್ನ ಓದಿಗೆ ನೆರವಾಗಿದ್ದರು. ಕಲಿಕೆಯಲ್ಲಿ ಮುಂದಿದ್ದ ನನಗೆ ಆರ್ಥಿಕ ಸಹಕಾರ ನೀಡಿ, ಬೆನ್ನು ತಟ್ಟಿ ಪ್ರೋತ್ಸಾಹಿದ್ದರಿಂದಲೇ ಈ ಸಾಧನೆ ಮಾಡಲು ಸಾಧ್ಯವಾಗಿದೆ.

ಬೀದರ್‌ ಜಿಲ್ಲೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

Apr 17 2024, 01:18 AM IST
2024ನೇ ಸಾಲಿನ ಎಂಜಿನಿಯರಿಂಗ್‌, ಕೃಷಿ, ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿಎಸ್‌ಸಿ (ನರ್ಸಿಂಗ್‌) ಮುಂತಾದ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಬೇಕು

ಯುಪಿಎಸ್ಸಿ ಪರೀಕ್ಷೆ: ಕರ್ನಾಟಕದ 25 ಮಂದಿಗೆ ರ್‍ಯಾಂಕ್‌

Apr 17 2024, 01:17 AM IST
2023ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಹೊರಬಿದ್ದಿದ್ದು, ಈ ಪಟ್ಟಿಯಲ್ಲಿ ಕರ್ನಾಟಕದ 25 ಅಭ್ಯರ್ಥಿಗಳು ರ್‍ಯಾಂಕ್ ಪಡೆದಿದ್ದಾರೆ.

26ರಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌

Apr 17 2024, 01:16 AM IST
ಜಿಲ್ಲೆಯಲ್ಲಿ ಏಪ್ರಿಲ್ 26 ರಿಂದ ಮೇ 16ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ನ್ನು ಸುಗಮವಾಗಿ ನಡೆಸುವ ದೃಷ್ಟಿಯಿಂದ ತಾಂತ್ರಿಕ ಕಾರ್ಯ ನಿರ್ವಹಣೆ, ವೀಕ್ಷಣೆ ಹಾಗೂ ಮೇಲ್ವಿಚಾರಣೆ ಒಳಗೊಂಡಂತೆ ತ್ರಿಸದಸ್ಯ ಸಮಿತಿಯನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಯಿತು.

ಪ್ರತಿಭೆ ಪ್ರದರ್ಶನಕ್ಕೆ ಬ್ರಿಲಿಯಂಟ್ ಅವಾರ್ಡ್‌ ಪರೀಕ್ಷೆ

Apr 16 2024, 01:06 AM IST
ಮುದ್ದೇಬಿಹಾಳ: ವಿದ್ಯಾರ್ಥಿಗಳು ವ್ಯರ್ಥ ಸಮಯ ಹಾಳು ಮಾಡದೇ ಓದಿನ ಕಡೆ ಗಮನ ಹರಿಸಬೇಕು. ಸತತ ಪರಿಶ್ರಮದಿಂದ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಹೇಳಿದರು.

18, 19ರಂದು 14 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

Apr 16 2024, 01:04 AM IST
ಏ.18 ಮತ್ತು 19ರಂದು ಜಿಲ್ಲೆಯ 14 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, 6456 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.

ರಾಜ್ಯದಲ್ಲಿ ಎಲ್ಲಾ ಪತಂಜಲಿ ಉತ್ಪನ್ನ ಗುಣಮಟ್ಟ ಪರೀಕ್ಷೆ

Apr 12 2024, 07:34 AM IST

ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪತಂಜಲಿ ಕಂಪನಿಯ ಎಲ್ಲಾ ಉತ್ಪನ್ನಗಳನ್ನು ಆರೋಗ್ಯ ಇಲಾಖೆಯಿಂದ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 74
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved