• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಕರ ಅಮಾನತು ರದ್ದತಿಗೆ ಆಗ್ರಹ

Mar 27 2024, 01:03 AM IST
ಸುರಪುರದಲ್ಲಿ ಕರ್ತವ್ಯ ನಿರತ ಶಿಕ್ಷಕರ ಅಮಾನತು ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗಲು ಆದೇಶ ಬೇಕು. ಇಲ್ಲಿದಿದ್ದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿ ಮಂಗಳವಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರಗೆ ಮನವಿ ಸಲ್ಲಿಸಿದರು.

ಕವಿತಾಳದಲ್ಲಿ ಸುಸೂತ್ರವಾಗಿ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ

Mar 26 2024, 01:24 AM IST
ಕವಿತಾಳ ಪಟ್ಟಣದಲ್ಲಿ ಹತ್ತನೇ ತರಗತಿಯ ಮೊದಲ ದಿನದ ಕನ್ನಡ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ, ಸ್ವಾಗತಿಸಲಾಯಿತು.

ಜಿಲ್ಲಾದ್ಯಂತ 90 ಕೇಂದ್ರದಲ್ಲೂ ಪ್ರಥಮ ದಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

Mar 26 2024, 01:20 AM IST
1030 ಗೈರು, 26,483 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು. ಎಲ್ಲ 90 ಪರೀಕ್ಷಾ ಕೇಂದ್ರಗಳ 1309 ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದರಿಂದ ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ನಡೆದ ಪ್ರಕರಣಗಳು ನಡೆದಿಲ್ಲ.

ಗಣಿ ಜಿಲ್ಲೆಯಲ್ಲಿ ಶುರುಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಭ್ರಮದಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳು

Mar 26 2024, 01:20 AM IST
ಹೊಸಬರು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಪರೀಕ್ಷೆಗೆ ನೋಂದಣಿಯಾಗಿದ್ದ 21,461 ಜನರ ಪೈಕಿ 20,492 ಹೊಸಬರು ಪರೀಕ್ಷೆ ಎದುರಿಸಿದರೆ, ಪುನರಾವರ್ತಿ 704 ಅಭ್ಯರ್ಥಿಗಳು ಪರೀಕ್ಷೆ ಬರೆದರು.

ಸುಂಟಿಕೊಪ್ಪ: ಎರಡು ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

Mar 26 2024, 01:20 AM IST
ಪರೀಕ್ಷಾ ಕೇಂದ್ರದ 200 ಮೀಟರ್‌ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆರೋಗ್ಯ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ.

ಎಸ್ಸೆಸ್ಸೆಲ್ಸಿ ಮೊದಲ ದಿನದ ಪರೀಕ್ಷೆ ಸುಗಮ

Mar 26 2024, 01:18 AM IST
ಜಿಲ್ಲೆಯಲ್ಲಿ ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ ೧೯೭೪೩ ವಿದ್ಯಾರ್ಥಿಗಳ ಪೈಕಿ ೧೯೫೭೨ ಮಂದಿ ಹಾಜರಾಗಿದ್ದು, ೧೭೧ ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೇ ಸುಗಮವಾಗಿ ನಡೆಯಿತು.

ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ, ೨೨೦ ವಿದ್ಯಾರ್ಥಿಗಳು ಗೈರು

Mar 26 2024, 01:16 AM IST
ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. ೭೭ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ೨೨೦ ವಿದ್ಯಾಥಿಗಳು ಗೈರು ಹಾಜರಾಗಿದ್ದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ: 3350 ವಿದ್ಯಾರ್ಥಿಗಳು ಹಾಜರು

Mar 26 2024, 01:15 AM IST
ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ಯಾವುದೇ ತೊಂದರೆ ಇಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿವೆ ಎಂದು ತಾಲೂಕು ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ತಿಳಿಸಿದ್ದಾರೆ.

ಪರೀಕ್ಷೆ ಬರೆಯುತ್ತಿದ್ದಾಗಲೇ ಅಸ್ವಸ್ಥನಾಗಿ ವಿದ್ಯಾರ್ಥಿ ಸಾವು

Mar 26 2024, 01:15 AM IST
ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿರುವ ಘಟನೆ ಪಟ್ಟಣದ ಶ್ರೀ ಸರಸ್ವತಿ ಬಾಲಕಿಯರ ಪ್ರೌಢಶಾಲಾ ಕೇಂದ್ರದಲ್ಲಿ ಸೋಮವಾರ ನಡೆದಿದೆ.

ಸುರಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ ಇಬ್ಬರು ಅಮಾನತು

Mar 26 2024, 01:08 AM IST
ಸುರಪುರ ನಗರದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 72
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved