• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಯಿ ತೀರಿಕೊಂಡ ದುಃಖದಲ್ಲೇ ಪರೀಕ್ಷೆ ಬರೆದು 612 ಅಂಕ ಪಡೆದ ಅನ್ನಪೂರ್ಣ

May 04 2025, 01:32 AM IST

ಕೃಷಿ ಕುಟುಂಬದ ಅನ್ನಪೂರ್ಣ ಬಸವರಾಜ ಬಾಳಿಕಾಯಿ ಕನ್ನಡಕ್ಕೆ 125, ಹಿಂದಿ 100 ಹಾಗೂ ಸಮಾಜ ವಿಜ್ಞಾನಕ್ಕೆ 100 ಅಂಕಗಳನ್ನು ಪಡೆದ್ದಾಳೆ. 

ಎಸ್ಸೆಸ್ಸೆಲ್ಸಿ ಪರೀಕ್ಷೆ; ಶೇ.40 ಕ್ಕಿಂತ ಕಡಿಮೆ ಫಲಿತಾಂಶ, ಶಾಲೆಗಳ ವಿರುದ್ಧ ಶಿಸ್ತು ಕ್ರಮ

May 04 2025, 01:30 AM IST
ಮುಂದಿನ ಶೈಕ್ಷಣಿಕ ವರ್ಷಕ್ಕೆ ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಲಾಗುವುದು. ಫಲಿತಾಂಶದಲ್ಲಿ ಸುಧಾರಣೆ ಕಂಡು ಬರದಿದ್ದಲ್ಲಿ ಸರ್ಕಾರಿ ಮತ್ತು ಅನುದಾನಿತ ಖಾಸಗಿ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಶಿಫಾರಸ್ಸು ಮಾಡಲಾಗುವುದು.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಾಂಡವ್ಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.94 ಫಲಿತಾಂಶ

May 04 2025, 01:30 AM IST
ನೆಹರು ನಗರದ ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ರಷ್ಟು ಫಲಿತಾಂಶ ಲಭಿಸಿದೆ. ಶಾಲೆಯ ವಿದ್ಯಾರ್ಥಿಗಳಾದ ಎಂ.ಡಿ.ಯುವಿಕಾ (591), ಎಂ.ಪ್ರಾರ್ಥನಾ (591), ಹನ್ಸರಾ ನಾಹಿದ್ (568), ಎಂ.ಎಲ್.ಲೋಕೇಶ್ (542), ಮಹದೇವ ಪ್ರಸಾದ್ (538), ಕೀರ್ತನಾ (535) ಅವರು ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಇಂದು ಪರೀಕ್ಷೆ : ತಡರಾತ್ರಿವರೆಗೂ ಹಾಲ್‌ಟಿಕೆಟ್‌ ವಿತರಣೆ!

May 03 2025, 09:59 AM IST

ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿಗೆ ಶನಿವಾರದಿಂದ ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಸುಮಾರು 6,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಗೆ ಶೇ.63.21ರಷ್ಟು ಫಲಿತಾಂಶ

May 03 2025, 01:04 AM IST
ಕೆಲವೇ ವರ್ಷಗಳ ಹಿಂದೆ 1ನೇ ಸ್ಥಾನದಲ್ಲಿದ್ದ ಫಲಿತಾಂಶ 23ನೇ ಸ್ಥಾನಕ್ಕೆ ಕುಸಿತ

ನೀಟ್ ಯುಜಿಸಿ ಪರೀಕ್ಷೆ: ಸಕಲ ಸಿದ್ಧತೆಗೆ ಎಡಿಸಿ ಸೂಚನೆ

May 03 2025, 12:20 AM IST
NEET UGC Exam: ADC Tips for All Preparation

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶಗುಫ್ತಾ ಅಂಜುಮ್ ರಾಜ್ಯಕ್ಕೆ ಪ್ರಥಮ

May 03 2025, 12:18 AM IST
ಶಿರಸಿ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶಗುಫ್ತಾ ಅಂಜುಮ್ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮತ್ತೆ ಕುಸಿತ ಕಂಡ ಬಳ್ಳಾರಿ ಜಿಲ್ಲೆ ಫಲಿತಾಂಶ

May 03 2025, 12:18 AM IST
ಕಳೆದ ಬಾರಿ ಬಳ್ಳಾರಿ ಜಿಲ್ಲೆ ಶೇ. 64.99ರಷ್ಟು ಫಲಿತಾಂಶ ಪಡೆದು 28ನೇ ಸ್ಥಾನದಲ್ಲಿತ್ತು. ಈ ಬಾರಿ ಶೇ. 60.26 ರಷ್ಟು ಫಲಿತಾಂಶವಷ್ಟೇ ಪಡೆದುಕೊಳ್ಳಲು ಸಾಧ್ಯವಾಗಿದ್ದು, 29ನೇ ಸ್ಥಾನಕ್ಕೆ ಕುಸಿದಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಭೂಮಿಕಾ ಹೆಗಡೆ ರಾಜ್ಯಕ್ಕೆ ದ್ವಿತೀಯ

May 03 2025, 12:18 AM IST
ಕೆನರಾ ಎಜ್ಯಕೇಶನ್ ಸೊಸೈಟಿಯ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಶೇ.೯೯.೮೪ ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ - 3ನೇ ಬಾರಿ ರಾಮನಗರ ಜಿಲ್ಲೆ ಕಳಪೆ ಸಾಧನೆ

May 03 2025, 12:17 AM IST
ರಾಮನಗರ: ಕಳೆದ 11 ವರ್ಷಗಳಿಗೆ ಹೋಲಿಕೆ ಮಾಡಿದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆ 3ನೇ ಬಾರಿ ಎರಡಂಕಿ ದಾಟಿ ಕಳಪೆ ಸಾಧನೆ ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 70
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved