• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಬುನಾದಿ: ಬಿ.ಫೌಜಿಯಾ ತರನ್ನುಮ್

Jan 09 2024, 02:00 AM IST
ಕಲಬುರಗಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಶ ಸುಧಾರಣೆಗೆ 100 ದಿನಗಳ ಕ್ರಿಯಾ ಯೋಜನೆ ರೂಪಿಸಿದ್ದು, ಇದೀಗ ಉಳಿದಿರುವುದು 75 ದಿನ ಮಾತ್ರ. ಪ್ರತಿ ದಿನ ಪ್ರತಿ ಕ್ಷಣ ತುಂಬಾ ಉಪಯುಕ್ತವಾಗಿ ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಜಿಲ್ಲಾಧಿಕಾರಿಗಳು, ನೀವು ಉತ್ತಮ ರ್‍ಯಾಂಕ್ ಪಡೆಯುವುದರ ಜೊತೆಗೆ ಜಿಲ್ಲೆಯ ರ‌್ಯಾಂಕ್ ಸಹ ಅಗ್ರದಲ್ಲಿ ಬರುವಂತೆ ಮಾಡಬೇಕು ಎಂದು ಕರೆ ನೀಡಿದರು.

ಶೀಘ್ರವಾಗಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆರಂಭಿಸಿ: ಪ್ರಿಯಾಂಕ್‌ ಖರ್ಗೆ

Jan 08 2024, 01:45 AM IST
ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ನೀಟ್, ಜೆಇಇ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಎಲ್ಲ ಸೌಲಭ್ಯಯುಳ್ಳ ಕಟ್ಟಡ ನಿರ್ಮಾಣ ಮಾಡಲಾಗಿದ್ದು. ತರಬೇತಿ ತರಗತಿಗಳು ಪ್ರಾರಂಭವಾಗಬೇಕಿದೆ.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

Jan 08 2024, 01:45 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯದಿಂದ ನೋಡದೇ ಖುಷಿಯಿಂದ ಎದುರಿಸಬೇಕು. ಹೇಗೆ ಸಂತಸದಿಂದ ಪ್ರವಾಸಕ್ಕೆ ತೆರಳುತ್ತೀರೋ ಅದೇ ರೀತಿ ಪರೀಕ್ಷಾ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು ಎಂದು ವ್ಯಕ್ತಿತ್ವ ವಿಕಸನ ತಜ್ಞ ಹಾಗೂ ಪರಿವರ್ತನ ವಸತಿ ಶಾಲೆಯ ಸಂಸ್ಥಾಪಕ ಆರ್.ಎ.ಚೇತನ್‌ರಾಮ್ ಕಿವಿಮಾತು ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಕೆಪಿಎಸ್ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ

Jan 06 2024, 02:00 AM IST
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಲಿಗೆ ಎಡಿಸಿ ಸೂಚನೆ. ಇಂದು, ನಾಳೆ ರಾಯಚೂರಿನಲ್ಲಿ ನಡೆಯಲಿರುವ ಪರೀಕ್ಷೆಗಳು.

ಪಿಯುಸಿ ಪರೀಕ್ಷೆ ಅಕ್ರಮ ಪ್ರಕರಣ: ಸಹ ಶಿಕ್ಷಕ ಅಮಾನತು!

Jan 05 2024, 01:45 AM IST

ಮಾನಸ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಒಂದು ವಾರ  ಅಕ್ರಮವಾಗಿ ಪಿಯು ಪರೀಕ್ಷೆ ನಡೆಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಕೆ.ಎನ್.ರಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ.

ಎಸ್‌ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಅಶ್ವತ್ಥ್‌, ಎಚ್ಡಿಕೆಗೆ ಆಯೋಗದ ನೋಟಿಸ್‌

Dec 27 2023, 01:31 AM IST
ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ್‌ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ಚತ್ಥನಾರಾಯಣ ಅವರಿಗೆ ಹೈಕೋರ್ಟ್‌ ಹೇಳಿದೆ.

5, 8, 9ನೇ ತರಗತಿ ಮಕ್ಕಳಿಗೆ ಮಾ.11ರಿಂದ ಪಬ್ಲಿಕ್‌ ಪರೀಕ್ಷೆ

Dec 27 2023, 01:30 AM IST
ಕರ್ನಾಟಕ ಶಿಕ್ಷಣ ಇಲಾಖೆಯು 5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾ.11ರಿಂದ ಪಬ್ಲಿಕ್‌ ಪರೀಕ್ಷೆ ಆರಂಭವಾಗಲಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved