• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಸ್ತು ಬದ್ಧವಾಗಿ ಕೆ-ಸೆಟ್ ಪರೀಕ್ಷೆ ನಡೆಸಿ: ಡಾ. ನಾಗರಾಜು

Jan 12 2024, 01:45 AM IST
ಇದೇ ಮೊದಲ ಬಾರಿಗೆ ಕೆ‌-ಸೆಟ್ ಪರೀಕ್ಷೆ ಜಿಲ್ಲೆಯ 19 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 7779 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ‌.

ಮೇಲ್ವಿಚಾರಕರ ಯಡವಟ್ಟು, ಗೊಂದಲದಲ್ಲೇ ಎನ್ಎಂಎಂಎಸ್ ಪರೀಕ್ಷೆ

Jan 11 2024, 01:31 AM IST
ಕೆಎಸ್ಇಎಬಿ, ಕೆಎಸ್ಕ್ಯೂಎಎಸಿವತಿಯಿಂದ ಜ.7ರಂದು ನಡೆದ 2023-24ನೇ ಸಾಲಿನ ಎನ್ಎಂಎಂಎಸ್ ಪರೀಕ್ಷೆ ಉರ್ದು ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ಕೇಳಿದ್ದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆ ಕೊಟ್ಟು ಪರೀಕ್ಷೆ ಬರೆಯುವಂತೆ ಕೊಠಡಿ ಮೇಲ್ವಿಚಾರಕ ಸೂಚನೆ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪಾಲಕರ ದೂರು, ಪರೀಕ್ಷಾ ಮೆಲ್ವಿಚಾರಕರಿಗೆ ನೊಟೀಸ್ ಜಾರಿಮಾಡಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಬುನಾದಿ: ಬಿ.ಫೌಜಿಯಾ ತರನ್ನುಮ್

Jan 09 2024, 02:00 AM IST
ಕಲಬುರಗಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಶ ಸುಧಾರಣೆಗೆ 100 ದಿನಗಳ ಕ್ರಿಯಾ ಯೋಜನೆ ರೂಪಿಸಿದ್ದು, ಇದೀಗ ಉಳಿದಿರುವುದು 75 ದಿನ ಮಾತ್ರ. ಪ್ರತಿ ದಿನ ಪ್ರತಿ ಕ್ಷಣ ತುಂಬಾ ಉಪಯುಕ್ತವಾಗಿ ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಜಿಲ್ಲಾಧಿಕಾರಿಗಳು, ನೀವು ಉತ್ತಮ ರ್‍ಯಾಂಕ್ ಪಡೆಯುವುದರ ಜೊತೆಗೆ ಜಿಲ್ಲೆಯ ರ‌್ಯಾಂಕ್ ಸಹ ಅಗ್ರದಲ್ಲಿ ಬರುವಂತೆ ಮಾಡಬೇಕು ಎಂದು ಕರೆ ನೀಡಿದರು.

ಶೀಘ್ರವಾಗಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆರಂಭಿಸಿ: ಪ್ರಿಯಾಂಕ್‌ ಖರ್ಗೆ

Jan 08 2024, 01:45 AM IST
ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ನೀಟ್, ಜೆಇಇ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಎಲ್ಲ ಸೌಲಭ್ಯಯುಳ್ಳ ಕಟ್ಟಡ ನಿರ್ಮಾಣ ಮಾಡಲಾಗಿದ್ದು. ತರಬೇತಿ ತರಗತಿಗಳು ಪ್ರಾರಂಭವಾಗಬೇಕಿದೆ.

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

Jan 08 2024, 01:45 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯದಿಂದ ನೋಡದೇ ಖುಷಿಯಿಂದ ಎದುರಿಸಬೇಕು. ಹೇಗೆ ಸಂತಸದಿಂದ ಪ್ರವಾಸಕ್ಕೆ ತೆರಳುತ್ತೀರೋ ಅದೇ ರೀತಿ ಪರೀಕ್ಷಾ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು ಎಂದು ವ್ಯಕ್ತಿತ್ವ ವಿಕಸನ ತಜ್ಞ ಹಾಗೂ ಪರಿವರ್ತನ ವಸತಿ ಶಾಲೆಯ ಸಂಸ್ಥಾಪಕ ಆರ್.ಎ.ಚೇತನ್‌ರಾಮ್ ಕಿವಿಮಾತು ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಅದಮ್ಯ ಚೇತನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೈಪಿಡಿ

Jan 07 2024, 01:30 AM IST
ವಿದ್ಯಾರ್ಥಿಗಳು ನಿತ್ಯವೂ ಓದಿಗಾಗಿ ಕೆಲ ಗಂಟೆಗಳನ್ನು ಮೀಸಲಿಡಬೇಕು. ಕೈಪಿಡಿ ಹೆಚ್ಚು ಅಂಕಗಳಿಕೆಗೆ ಸಹಕಾರಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಕೆಪಿಎಸ್ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ

Jan 06 2024, 02:00 AM IST
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಲಿಗೆ ಎಡಿಸಿ ಸೂಚನೆ. ಇಂದು, ನಾಳೆ ರಾಯಚೂರಿನಲ್ಲಿ ನಡೆಯಲಿರುವ ಪರೀಕ್ಷೆಗಳು.

ಪಿಯುಸಿ ಪರೀಕ್ಷೆ ಅಕ್ರಮ ಪ್ರಕರಣ: ಸಹ ಶಿಕ್ಷಕ ಅಮಾನತು!

Jan 05 2024, 01:45 AM IST

ಮಾನಸ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಒಂದು ವಾರ  ಅಕ್ರಮವಾಗಿ ಪಿಯು ಪರೀಕ್ಷೆ ನಡೆಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಕೆ.ಎನ್.ರಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ.

  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved