• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀನುಗಾರಿಕೆಗೆ ಉತ್ತೇಜನ ನೀಡಲು ಕೌಶಲ್ಯ ಪರೀಕ್ಷೆ

Dec 23 2023, 01:45 AM IST
ಮೀನುಗಾರಿಕೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಕೌಶಲ್ಯ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಆಯ್ಕೆಯಾದ ೨೧ ಜನರನ್ನು ಸಂಘದ ಸದಸ್ಯರನ್ನಾಗಿ ಮಾಡಿ ಒಂದು ಸಂಘ ರಚಿಸಿಕೊಡಲಾಗುತ್ತದೆ. ನಂತರ ಇವರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯ ನೀಡಲಾಗುವುದು

ಅತಿಥಿ ಉಪನ್ಯಾಸಕರ ಮುಷ್ಕರ: ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ

Dec 21 2023, 01:15 AM IST
ಸೇವೆ ಕಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ತರಗತಿ ಬಹಿಷ್ಕರಿಸಿ ಕಳೆದ 28 ದಿನಗಳಿಂದ ಮುಷ್ಕರ ನಡೆಸುತ್ತಿರುವ ಕಾರಣ ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ಪಾಠಪ್ರವಚನಗಳು ನಡೆಯುತ್ತಿಲ್ಲ. ಹೀಗಾಗಿ ಪರೀಕ್ಷೆ ಬರೆಯೋದು ಹೇಗೆ ಅನ್ನೋ ಚಿಂತೆ ವಿದ್ಯಾರ್ಥಿಗಳಲ್ಲಿ ಆವರಿಸಿದೆ.

ನಿಗಧಿತ ಸಮಯದಲ್ಲಿ ಗರ್ಭಿಣಿಯ ಪರೀಕ್ಷೆ ನಡೆಸಿ: ಸಿಇಒ

Dec 21 2023, 01:15 AM IST
ಯಾದಗಿರಿ ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ನವೆಂಬರ್ ಅಂತ್ಯದವರೆಗೆ 0-2 ವರ್ಷದ ವಯೋಮಿತಿಯಲ್ಲಿ ಒಟ್ಟು 168 ಶಿಶು ಮರಣ ಸಂಭವಿಸಿದ್ದು, ಇದರಲ್ಲಿ ಸುರಪೂರ ತಾಲೂಕಿನಲ್ಲಿ 85, 61 ಯಾದಗಿರಿಯಲ್ಲಿ ಹಾಗೂ 22 ಶಹಾಪುರ ತಾಲೂಕಿನಲ್ಲಿ ಶಿಶು ಮರಣ ಸಂಭವಿಸಿದ್ದು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಡಳಿತ ವೈದ್ಯಾಧಿಕಾರಿಗಳು ಗಂಡಾಂತರ ಗರ್ಭಿಣಿಯರನ್ನು ನಿಗದಿತ ಸಮಯದಲ್ಲಿ ಪರಿಕ್ಷೇಗೆ ಒಳಪಡಿಸಿ ವೈದ್ಯಕೀಯ ಸೇವೆ ನೀಡಲು ಹಾಗೂ ನವಜಾತ ಶಿಶುಗಳ ಆರೋಗ್ಯ ಸೇವೆಯನ್ನು ನೀಡಬೇಕು

ಮಂಡ್ಯ ಜಿಲ್ಲೆಯಲ್ಲಿ ನಿತ್ಯ 90 ಕೋವಿಡ್‌ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ

Dec 20 2023, 01:15 AM IST
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್‌ ಧರಿಸುವುದು ಕಡ್ಡಾಯ, ಜನಸಂದಣಿ ಇರುವ ಪ್ರದೇಶಗಳಲ್ಲಿ ಓಡಾಡದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಚರಂಡಿಯ ದುರ್ನಾತ, ಶಾಲಾವರಣದಲ್ಲಿಯೇ ಮಕ್ಕಳ ಪರೀಕ್ಷೆ

Dec 20 2023, 01:15 AM IST
ಮಕ್ಕಳು ಶಾಲಾ ಆವರಣದಲ್ಲಿ ಪರೀಕ್ಷೆ ಬರೆಯುವ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು, ಪಾಲಕರ ಆಕ್ರೋಶ

ವಿಶ್ವದಲ್ಲಿ ಕೋವಿಡ್‌ ಹೆಚ್ಚಿಳ ಭೀತಿ ಕಡ್ಡಾಯ ಕೊರೋನಾ ಪರೀಕ್ಷೆ

Dec 17 2023, 01:45 AM IST
ಕೇರಳದಲ್ಲಿ ಕೇಸ್‌ ಹೆಚ್ಚಾದ್ದರಿಂದ ಆತಂಕದಿಂದ ರಾಜ್ಯದಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸೋಂಕಿನ ಲಕ್ಷಣವಿರುವವರಿಗೆಲ್ಲ ಪರೀಕ್ಷೆ ನಡೆಸಬೇಕು ಎಂದು ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ಧರಿಸಿದ್ದಾರೆ.

ಪಾರದರ್ಶಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ

Dec 15 2023, 01:30 AM IST
ಪಾರದರ್ಶಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ

ಎಂಎ ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಮಂಗಳಮುಖಿ

Nov 16 2023, 01:15 AM IST
ಸಾಮಾನ್ಯವಾಗಿ ಟ್ರಾಫಿಕ್‌ ಸಿಗ್ನಲ್‌ಗಳಲ್ಲೋ, ರಸ್ತೆ ಇಕ್ಕೆಲಗಳಲ್ಲೋ ಗುಂಪಾಗಿ ನಿಂತು ಹೋಗಿ ಬರೋ ವಾಹನಗಳಿಂದ ಖುಷಿ ರೂಪದಲ್ಲಿ ಹಣ ಕೇಳುವ ಮಂಗಳಮುಖಿ ಸಮೂಹವನ್ನ ನಾವು ನೋಡಿರುತ್ತೇವೆ. ಆದರೆ ಇಂತಹ ತೃತೀಯ ಲಿಂಗಿಗಳ ಗುಂಪಿನಲ್ಲೂ ಉನ್ನತ ಶಿಕ್ಷಣ ಪಡೆದು ಸಾಧನೆ ಹಾದಿಯಲ್ಲಿ ಅನೇಕರು ಸಾಗುತ್ತಿದ್ದಾರೆಂಬ ಮಾತಿಗೆ ಕಲಬುರಗಿಯ ತೃತೀಯ ಲಿಂಗಿ ದಿವ್ಯಾ ಸಾಕ್ಷಿಯಾಗಿದ್ದಾರೆ.

ಇಂದು, ನಾಳೆ ಕೆಪಿಎಸ್ಸಿ ಪರೀಕ್ಷೆ: ಸಂವೀಕ್ಷಕರಿಗೆ ಬಾಡಿ ಕ್ಯಾಮೆರಾ ಅಳವಡಿಕೆ

Nov 04 2023, 12:30 AM IST
ಕೆಇಎ ಅಕ್ರಮದ ನಂತರ ತುಂಬಾ ಕಟ್ಟುನಿಟ್ಟು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಾಡಿ ಕ್ಯಾಮೆರಾ ಕ್ರಮ ಕೈಗೊಂಡಿದ್ದು ಇದೇ ಮೊದಲು

ಖಾಕಿ ಸರ್ಪಗಾವಲಿನಲ್ಲಿ ಮುಂದುವರೆದ ಪರೀಕ್ಷೆ

Oct 30 2023, 12:30 AM IST
ಮೆಟಲ್‌ ಡಿಟೆಕ್ಟರ್‌ ಮೂಲಕ ಪ್ರತಿಯೊಬ್ಬರ ತಪಾಸಣೆ
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved