• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತಕ್ಕೆ ಬೆಚ್ಚಿದ ಪಾಕ್‌ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!

May 03 2025, 12:15 AM IST
ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ತನ್ನ ಮೇಲೆ ದಾಳಿ ನಡೆಸುವುದು ಖಚಿತ ಎಂದು ಬೆಚ್ಚಿಬಿದ್ದಿರುವ ಪಾಕಿಸ್ತಾನ, ‘ಇದೀಗ ನಿಮ್ಮ ಪ್ರಭಾವ ಬಳಸಿ ಭಾರತ ಯುದ್ಧ ಮಾಡದಂತೆ ತಡೆಯಿರಿ’ ಎಂದು ಮುಸ್ಲಿಂ ದೇಶಗಳಿಗೆ ದುಂಬಾಲು ಬಿದ್ದಿದೆ.

ಪಾಕಿಸ್ತಾನ ತಪ್ಪನ್ನು ಒಪ್ಪಿಕೊಂಡು ಭಾರತಕ್ಕೆ ಶರಣಾಗಬೇಕು: ವಾಟಾಳ್ ನಾಗರಾಜ್

May 02 2025, 12:14 AM IST
ಬಸವಣ್ಣನವರು ಕಾಯಕಕ್ಕೆ ಮಹತ್ವ ನೀಡಿದ್ದರು. ಆದರೆ ಇಂದು ಕಾಯಕ ಎಂಬುದು ನರಕವಾಗಿದೆ. ಉದ್ಯೋಗದ ಭದ್ರತೆ ಇಲ್ಲದೆ ಕಾರ್ಮಿಕರು ಬೀದಿಪಾಲಾಗುತ್ತಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಉದ್ಯೋಗದ ಗ್ಯಾರಂಟಿ ಇಲ್ಲದಂತಾಗಿದೆ. ಕಾರ್ಮಿಕ ಜೀವನ ಕೈಲಾಸವಾಗಬೇಕು.

ಲಷ್ಕರ್‌ ಮುಖ್ಯಸ್ಥ ಹಫೀಜ್‌ ಸಯೀದ್‌ ಭದ್ರತೆ ಮತ್ತಷ್ಟು ಹೆಚ್ಚಿಸಿದ ಪಾಕಿಸ್ತಾನ

May 02 2025, 12:10 AM IST

ಪಹಲ್ಗಾಂ ದಾಳಿಗೆ ಭಾರತವು ಪ್ರತೀಕಾರದ ಶಪಥ ಮಾಡಿರುವ ಬೆನ್ನಲ್ಲೇ ಪಾಕಿಸ್ತಾನವು ಇದೀಗ ಮುಂಬೈ ದಾಳಿ ರೂವಾರಿ, ನಿಷೇಧಿತ ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ಗೆ ಬಿಗಿ ಭದ್ರತೆ ಕಲ್ಪಿಸಿದೆ. 

ಪಾಕಿಸ್ತಾನ ಜಿಂದಾಬಾದ್‌ ಎನ್ನುವ ಮೀರ್‌ ಸಾದಿಕ್‌ರ ಮಟ್ಟಹಾಕಿ

Apr 30 2025, 02:05 AM IST
ಈ ದೇಶದ ಅನ್ನ ತಿಂದು, ನೀರು ಕುಡಿದು ಪಾಕಿಸ್ತಾನಕ್ಕೆ ಜಿಂದಾಬಂದ್ ಎಂದು ಹೇಳುವ ಮೀರ್ ಸಾಧಿಕರ ವಿರುದ್ಧ ಹಿಂದೂ ಸಮಾಜ ಸಂಘಟಿತ ಹೋರಾಟ ಮಾಡಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತು ಜಿಲ್ಲಾ ಕೋಶಾಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ನಮ್ಮ ಮೇಲೆ ಭಾರತದ ದಾಳಿ ಖಚಿತ : ಪಾಕಿಸ್ತಾನ ರಕ್ಷಣಾ ಸಚಿವ

Apr 28 2025, 11:50 PM IST
26 ಜನರನ್ನು ಬಲಿಪಡೆದ ಪಹಲ್ಗಾಂ ನರಮೇಧದ ಘಟನೆಗೆ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಭಾರತದ ದಾಳಿ ಖಚಿತ ಎಂದು ಸ್ವತಃ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್‌ ಹೇಳಿದ್ದಾರೆ.

ಇನ್ನು ಮುಂದೆ ಭಾರತ-ಪಾಕಿಸ್ತಾನ ಕ್ರಿಕೆಟ್‌ ಬೇಡ : ಸೌರವ್‌ ಗಂಗೂಲಿ

Apr 27 2025, 12:38 PM IST

ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರ ದಾಳಿ ಬಳಿಕ ಹಲವು ಕ್ರೀಡಾ ತಾರೆಯರು ಪಾಕಿಸ್ತಾನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಹಲ್ಗಾಂ ನರಮೇಧ : ಬೀಸೋ ದೊಣ್ಣೆಯಿಂದ ಪಾರಾಗಲು ಪಾಕಿಸ್ತಾನ ಕಳ್ಳಾಟ

Apr 27 2025, 01:34 AM IST

ಪಹಲ್ಗಾಂ ನರಮೇಧದ ವಿಷಯದಲ್ಲಿ ಜಾಗತಿಕವಾಗಿ ಒಬ್ಬಂಟಿಯಾಗಿರುವ ಪಾಕಿಸ್ತಾನ ಇದೀಗ ಮುಖ ಉಳಿಸಿಕೊಳ್ಳುವ ಯತ್ನಕ್ಕೆ ಮುಂದಾಗಿದೆ. 

ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇರಲ್ಲ

Apr 26 2025, 12:46 AM IST
ಶಿವಮೊಗ್ಗ: ಭಯೋತ್ಪಾದಕತೆ ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ವಾಗತಿಸಿದರು.

ಶಾಂತಿಯ ಪ್ರತಿ ಪ್ರಯತ್ನಕ್ಕೂ ಪಾಕಿಸ್ತಾನ ದ್ರೋಹ : ಅಮೆರಿಕ ಪಾಡ್‌ಕಾಸ್ಟರ್‌ ಜೊತೆ ಮೋದಿ ವಿಸ್ತೃತ ಸಂವಾದ

Mar 17 2025, 10:51 AM IST

ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್ಸ್‌ ಫ್ರೀಡ್‌ಮನ್‌ ಜೊತೆ ಮೋದಿ ವಿಸ್ತೃತ ಸಂವಾದ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮತ್ತೆ ಪಾಕಿಸ್ತಾನ ಕಾಶ್ಮೀರ ಕ್ಯಾತೆ : ಭಾರತ ಕಿಡಿ

Mar 16 2025, 01:46 AM IST
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು-ಕಾಶ್ಮೀರದ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನವನ್ನು ಭಾರತ ತರಾಟೆಗೆ ತೆಗೆದುಕೊಂಡಿದ್ದು, ‘ಇಂತಹ ಹೇಳಿಕೆಗಳು ದೇಶದ ಹಕ್ಕನ್ನು ಮಾನ್ಯ ಮಾಡುವುದಿಲ್ಲ. ಗಡಿಯಾಚೆಗಿನ ಭಯೋತ್ಪಾದನೆಯನ್ನು ನಾವೆಂದೂ ಸಮರ್ಥಿಸುವುದಿಲ್ಲ’ ಎಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved