• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕೋಡಿಯಲ್ಲಿ ಪಾಕಿಸ್ತಾನ ಪರ ಘೋಷಣೆಗೆ ಕಿಡಿ

Jun 06 2024, 12:32 AM IST
ಪಾಕಿಸ್ತಾನ ಈಗ ಭಿಕಾರಿಯಾಗಿದೆ. ಅಲ್ಲಿ ಊಟಕ್ಕೆ ಆಹಾರವಿಲ್ಲ. ಭಾರತದ ಅನ್ನ ಉಂಡು, ಇಲ್ಲಿಯೇ ಹುಟ್ಟಿ, ಎಲ್ಲ ಸೌಲಭ್ಯ ಪಡೆದು ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ ಎಂದರೆ ಅಂತಹವರಿಗೆ ಮಾನ-ಮರ್ಯಾದೆ ಇಲ್ಲವೇ?

ದುಡ್ಡಿಗಾಗಿ ಫ್ಯಾನ್ಸ್‌ ಜೊತೆ ಔತಣಕೂಟ ಆಯೋಜಿಸಿದ ಪಾಕಿಸ್ತಾನ ತಂಡ: ವಿವಾದ

Jun 06 2024, 12:31 AM IST
ಜೂ.2ರಂದು ಡಲ್ಲಾಸ್‌ನಲ್ಲಿ ಅನಧಿಕೃತವಾಗಿ ಔತಣಕೂಟ ಆಯೋಜಿಸಲಾಗಿದೆ. ಕೂಟಕ್ಕೆ 25 ಅಮೆರಿಕನ್‌ ಡಾಲರ್‌(ಅಂದಾಜು ₹2000) ಪ್ರವೇಶ ಶುಲ್ಕವನ್ನೂ ನಿಗದಿಪಡಿಸಲಾಗಿತ್ತು.

ಕಾಂಗ್ರೆಸ್‌, ಎಸ್‌ಪಿಗೆ ಪಾಕಿಸ್ತಾನ ಪರ ಅನುಕಂಪ: ಮೋದಿ

May 23 2024, 01:07 AM IST
ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷದ ನಡುವಿನ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಎರಡೂ ಪಕ್ಷಗಳು ಪಾಕಿಸ್ತಾನದ ಪರ ಅನುಕಂಪ ಹೊಂದಿವೆ.

ಪಾಕಿಸ್ತಾನ ಬಳೆ ತೊಟ್ಟಿಲ್ಲ: ಫಾರೂಖ್‌ ಅಬ್ದುಲ್ಲಾ ವಿವಾದ

May 07 2024, 01:02 AM IST
: ‘ಕಾಶ್ಮೀರದಲ್ಲಿ ನಡೆಯುತ್ತಿರುವ ಅಭಿವೃದ್ಧಿಯನ್ನು ಕಂಡು ಪಾಕ್‌ ಆಕ್ರಮಿತ ಕಾಶ್ಮೀರದ ಜನರೇ ಇತ್ತ ಬರಲಿದ್ದಾರೆ’ ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿಕೆಗೆ ನ್ಯಾಷನಲ್‌ ಕಾನ್ಫರೆನ್ಸ್ ನಾಯಕ ಫಾರೂಖ್‌ ಅಬ್ದುಲ್ಲಾ ತಿರುಗೇಟು ನೀಡಿ ವಿವಾದ ಸೃಷ್ಟಿಸಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದರೆ ಗುಂಡಿಕ್ಕಿ ಕೊಲ್ಲಿ: ಸಚಿವ ಜಮೀರ್‌ ಅಹ್ಮದ್ ಖಾನ್

May 05 2024, 02:10 AM IST
ಹಿಂದೂ-ಮುಸ್ಲಿಂ ಜನಾಂಗದ ಮಧ್ಯೆ ಜಾತಿ ಭಾವನೆ ಬಿತ್ತಿರುವುದೇ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ.

ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ: ನಾಗೇಂದ್ರ

Apr 19 2024, 01:04 AM IST
ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ. ಆದರೆ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ಜಿಲ್ಲಾ ಸಚಿವ ಬಿ. ನಾಗೇಂದ್ರ ಸಮರ್ಥಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 8 ಜನರ ಸಾವು

Mar 19 2024, 12:48 AM IST
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ್ದು, 8 ಜನ ಸಾವನ್ನಪ್ಪಿದ್ದಾರೆ.

ಭಾರತ-ಪಾಕಿಸ್ತಾನ ಶಾಂತಿ ಮಾತುಕತೆ ನಡೆಸಲಿ: ಅಮೆರಿಕ ಆಗ್ರಹ

Mar 08 2024, 01:50 AM IST
ಭಾರತ-ಪಾಕಿಸ್ತಾನ ಎರಡೂ ದೇಶಗಳ ನಡುವೆ ಶಾಂತಿ ನೆಲೆಸಬೇಕು ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಪರ ಕೂಗಿದವರನ್ನು ರಕ್ಷಿಸುತ್ತಿರುವ ಸರ್ಕಾರ: ರವಿಕುಮಾರ ಆರೋಪ

Mar 07 2024, 01:52 AM IST
ರಾಜ್ಯ ಸರ್ಕಾರವೇ ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕಾಗಿತ್ತು.

ಪಾಕಿಸ್ತಾನ ಮೇಲೆ ಪ್ರೀತಿ ಇದ್ದವರು ಅಲ್ಲಿಗೆ ತೆರಳಲಿ-ಅಶೋಕ ವನ್ನಾಲ

Mar 06 2024, 02:19 AM IST
ವೈರಿ ರಾಷ್ಟ್ರ ಪಾಕಿಸ್ತಾನದ ಮೇಲೆ ಯಾರಿಗೆ ಪ್ರೀತಿ ಜಾಸ್ತಿಯಾಗಿದೆ ಅವರಿಗೆ ಕೈ ಮುಗಿಯುತ್ತೇವೆ, ಅಂತಹವರು ಪಾಕಿಸ್ತಾನಕ್ಕೆ ಹೋಗಿ, ನಿಮಗೆ ಪುಣ್ಯ ಬರುತ್ತದೆ ಎಂದು ಬಿಜೆಪಿ ಮುಖಂಡ ಅಶೋಕ ವನ್ನಾಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved