• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಐಟಿ ಆಗಮನ ಮುನ್ನ ಮರಣೋತ್ತರ ಪರೀಕ್ಷಾ ವರದಿ ಸಂಗ್ರಹಿಸುತ್ತಿರುವ ಪೊಲೀಸರು

Jul 24 2025, 12:54 AM IST
ಧರ್ಮಸ್ಥಳ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ ಎನ್ನಲಾದ ಸಾವುಗಳ ಮರಣೋತ್ತರ ಪರೀಕ್ಷೆ ವರದಿಗಳನ್ನು ಸರ್ಕಾರಿ ಹಾಗೂ ಖಾಸಗಿ ಫಾರೆನ್ಸಿಕ್ ವೈದ್ಯರು ಸಂಗ್ರಹಿಸುತ್ತಿದ್ದಾರೆ.

ಪೊಲೀಸರು ಜನರ ದುಃಖ-ನೋವು ಅರಿತು, ಸ್ಪಂದಿಸಲಿ

Jul 21 2025, 12:00 AM IST
ಈ ಹಿಂದೆ ಇದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಉತ್ತಮ ಕೆಲಸ ಮಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದರು. ಹಿಂದಿನವರ ಒಳ್ಳೆ ಕೆಲಸಗಳನ್ನು ಮುಂದುವರಿಸುವುದರ ಜತೆಗೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಉತ್ತಮ ಕೆಲಸ ಮಾಡುವ ಗುರಿ ಇದೆ.

ಹಳಿಯಾಳದಲ್ಲಿ ಮನೆ-ಮನೆಗೆ ಪೊಲೀಸರು ಯೋಜನೆಗೆ ಚಾಲನೆ

Jul 20 2025, 01:15 AM IST
ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಜನಸ್ನೇಹಿ ಯೋಜನೆಯಾಗಿದೆ.

ಆರ್‌ಸಿಬಿ ಸೇವಕರ ರೀತಿ ಪೊಲೀಸರು ವರ್ತಿಸಿದ್ದರಿಂದ ಕಾಲ್ತುಳಿತ : ಸರ್ಕಾರ

Jul 18 2025, 12:53 AM IST

ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವ ಆಯೋಜನೆ ವಿಚಾರದಲ್ಲಿ ಪೊಲೀಸರು ಆರ್‌ಸಿಬಿ ಸೇವಕರಂತೆ ವರ್ತಿಸಿ ಕಾಲ್ತುಳಿತ ನಡೆಯಲು ಕಾರಣವಾಗಿ  ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ಮುಂದೆ ಬಲವಾಗಿ ವಾದಿಸಿದೆ.

ಪೊಲೀಸ್ರು ಆಯೋಜಕರ ರೀತಿ ವರ್ತಿಸಿದ್ರಿಂದ ಕಪ್‌ತುಳಿತ

Jul 18 2025, 12:45 AM IST
ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ.ಕುನ್ಹಾ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ವರದಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ.

ಉಡುಪಿ: ಮನೆಮನೆಗೆ ಬರುತ್ತಿದ್ದಾರೆ ಪೊಲೀಸರು!

Jul 11 2025, 11:48 PM IST
ಉಡುಪಿ ನಗರ ಠಾಣೆ, ಮಣಿಪಾಲ, ಬ್ರಹ್ಮಾವರ ಮತ್ತು ಕೋಟ ಠಾಣೆಗಳ ವತಿಯಿಂದಲೂ ‘ಮನೆಮನೆ ಪೊಲೀಸ್’ ಅಭಿಯಾನ ಕೈಗೊಳ್ಳಲಾಯಿತು. ಪೊಲೀಸರು ಮನೆಮನೆಗಳಿಗೆ ತೆರಳಿ ಸಾರ್ವಜನಿಕರಿಗೆ ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು.

ವಿನೂತನ ಪ್ರತಿಭಟನೆ ಹತ್ತಿಕ್ಕಿದ ಪೊಲೀಸರು

Jul 11 2025, 11:48 PM IST
ಸರ್ಕಾರಿ ಭೂ ಕಬಳಿಕೆಗೆ ಜಿಲ್ಲಾಧಿಕಾರಿಗಳು ಕಾರಣರಾಗಿದ್ದಾರೆ ಎಂದು ದೂರಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದವರು ಶುಭಾ ಕಲ್ಯಾಣ ಅವರಿಗೆ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನದ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದೆ ಹತ್ತಿಕ್ಕಿದ್ದಾರೆ.

ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಪೊಲೀಸರು!

Jun 28 2025, 12:18 AM IST
‘ಜನ ಸ್ನೇಹಿ’ ಆಡಳಿತ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ನೂತನ ಕಾರ್ಯಕ್ರಮ ‘ಮನೆ ಮನೆಗೆ ಪೊಲೀಸ್‌’ ಕುರಿತ ಕಿರು ಹೊತ್ತಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದಾರೆ.

ಪೊಲೀಸರು, ತಾಲೂಕು ಆಡಳಿತದ ವಿರುದ್ಧ ದಸಂಸ ಕಾರ್ಯಕರ್ತರ ಪ್ರತಿಭಟನೆ

Jun 25 2025, 11:47 PM IST
ತಾಲೂಕಿನಲ್ಲಿ ಪರಿಶಿಷ್ಟ ಜಾತಿ ವರ್ಗಗಳ ಜನರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದ್ದರೂ ಇದನ್ನು ತಡೆಯುವಲ್ಲಿ ಡಿವೈಎಸ್‌ಪಿ ಚಲುವರಾಜು ಮತ್ತು ಪಟ್ಟಣ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ವಿಫಲರಾಗಿದ್ದಾರೆ.

ರಾಜ್ಯ ಸರ್ಕಾರದ ತಪ್ಪುಗಳಿಗೆ ಪೊಲೀಸರು ಬಲಿಪಶು: ಬಿಜೆಪಿ ಆರೋಪ

Jun 17 2025, 02:30 AM IST
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved