ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಹಾಗೂ ನಾಗರೀಕರ ನಡುವಿನ ಅಂತರ ಕಡಿಮೆಯಾಗಬೇಕು. ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಜನ ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.
ಪೊಲೀಸ್ ಅಧಿಕಾರಿಯೊಬ್ಬ₹20 ಲಕ್ಷ ನೀಡಿ ಇಲ್ಲಿಗೆ ಬಂದಿದ್ದಾರೆ ಹಾಗೂ ಗುರುಮಠಕಲ್ ಠಾಣೆಯಲ್ಲಿ ತೆರವಾದ ಇನ್ಸ್ಪೆಕ್ಟರ್ ಹುದ್ದೆಗೆ ₹40 ಲಕ್ಷ ಬೇಡಿಕೆ ಇದೆ ಎಂದು ಆರೋಪಿಸಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರಗೆ ಪತ್ರ ಬರೆದಿದ್ದು, ವ್ಯಾಪಕ ಸಂಚಲನ ಸೃಷ್ಟಿಸಿದೆ.