ಪೊಲೀಸ್ ಠಾಣೆ ಎದುರೇ ಗಾಂಧೀಜಿ ವೇಷದಲ್ಲಿ ಮಕ್ಕಳ ಭಿಕ್ಷಾಟನೆ
Oct 27 2024, 02:15 AM ISTಪೊಲೀಸ್ ಠಾಣೆ ಎದುರೇ ಎನ್.ಆರ್. ವೃತ್ತದಲ್ಲಿ ಮೈಗೆ ಸಿಲ್ವರ್ ಬಣ್ಣ ಬಳಿದುಕೊಂಡು ಗಾಂಧೀಜಿ ವೇಶದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಐವರು ಮಕ್ಕಳನ್ನು ಶ್ರೀರಾಮ ಸೇನೆಯವರು ರಕ್ಷಣೆ ಮಾಡಿ ಅವರನ್ನು ಮೊದಲು ಪೊಲೀಸ್ ಠಾಣೆಗೆ ಕರೆತಂದು ನಂತರ ಪೊಲೀಸರ ಸಲಹೆ ಮೇರೆಗೆ ಮಕ್ಕಳನ್ನು ಕಲ್ಯಾಣ ಇಲಾಖೆಗೆ ಒಪ್ಪಿಸಿದ ಘಟನೆ ನಡೆದಿದೆ. ಇಂತಹ ಮಕ್ಕಳು ಇಲ್ಲಿ 200ಕ್ಕೂ ಹೆಚ್ಚು ಇದ್ದಾರೆ ಎನ್ನಲಾಗಿದೆ.