ನಿಷ್ಠೆಯಿಂದ ಕೆಲಸ ಮಾಡಿ: ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್
Feb 05 2024, 01:47 AM ISTನರೇಗಾ ಯೋಜನೆ ಜಾರಿಯಾಗಿ ಇಂದಿಗೆ ೧೮ ವರ್ಷ ಕಳೆದಿದ್ದು, ಕೋಟ್ಯಂತರ ಕೂಲಿಕಾರರಿಗೆ ಆಸರೆಯಾಗಿದೆ. ಅವರ ಆರ್ಥಿಕತೆಗೆ ಸಹಕಾರಿಯಾಗಿದೆ. ತಾವು ಮಾಡುವ ಕೆಲಸದಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. ಸಸಿ ಹೆಮ್ಮರವಾಗಿ ಬೆಳೆದು ಸಾವಿರಾರು ಜನ, ಜಾನುವಾರು, ಪಕ್ಷಿಗಳಿಗೆ ನೆರಳು ನೀಡುತ್ತದೆ.