ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳ ಕೂಗಿ ಮುತ್ತಿಗೆ ಹಾಕಲು ಬಂದ ಪ್ರತಿಭಟನಾಕಾರರ ತಡೆಯಲು ಬ್ಯಾರಿಕೇಡ್ ಹಾಕಿ, ಪೊಲೀಸ್ ಠಾಣೆಗೆ ಮುತ್ತಿಗೆ ತಡೆಯಲು ಪೊಲೀಸ್ ಅಧಿಕಾರಿಗಳು 24ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರ ಪೊಲೀಸರು ವಶಕ್ಕೆ ಪಡೆದರು.