• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ಇಲಾಖೆಯಿಂದ ರಸ್ತೆ ಸುರಕ್ಷತಾ ಜಾಗೃತಿ

Dec 11 2023, 01:15 AM IST
ಪಟ್ಟಣದ ನೆಹರೂ ನಗರ ಪೊಲೀಸ್ ಠಾಣೆಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆ,ಕೆ ಎಸ್ ಆರ್ ಟಿ ಸಿ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ವೃತ್ತ ನಿರೀಕ್ಷಕ ಶ್ರೀಕಾಂತ್‌, ಪೊಲೀಸ್ ಇಲಾಖೆ ನಿರ್ದೇಶನದಂತೆ ಸವಾರರು ರಸ್ತೆ ಸುರಕ್ಷತೆಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಈಗಾಗಲೇ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ ವಾಹನ ಸವಾರರ ಹಿತದೃಷ್ಟಿಯಿಂದ ಹತ್ತು ಹಲವಾರು ಜಾಗೃತಿ ಶಿಬಿರ ಮಾಡಿದರೂ ಅದು ಕೇವಲ ಜಾಗೃತಿಗೆ ಸೀಮಿತವಾಗುತ್ತಿರುವುದು ಬೇಸರದ ಸಂಗತಿ.

ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

Dec 07 2023, 01:15 AM IST
ಶಹಾಪುರದ ಸರ್ಕಾರಿ ಗೋದಾಮಿನಲ್ಲಿ ನಡೆದ ಅಕ್ಕಿ ಅಕ್ರಮ ಪ್ರಕರಣದಲ್ಲಿ ಶಂಕಿತ ಆರೋಪಿ ಸನ್ಮಾನಿಸಿದ್ದ ಪೊಲೀಸರ ಅಮಾನತುಗೊಳಿಸಬೇಕೆಂದು ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಪೊಲೀಸ್ ಉಪ ಮಹಾನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಏರ್‌ಪೋರ್ಟ್‌ ಬಳಿ ಹೊಸ ರಸ್ತೆಗೆ ಬೀದಿದೀಪ, ಪೊಲೀಸ್ ವ್ಯವಸ್ಥೆ ಕಲ್ಪಿಸಿ

Nov 23 2023, 01:45 AM IST
ಪೊಲೀಸ್ ಭದ್ರತೆಯಲ್ಲಿ ಕಾಮಗಾರಿ ಮುಂದುವರೆಸಲು ಹೋದಾಗ ಗ್ರಾಮಸ್ಥರು ಅದಕ್ಕೆ ಅಡ್ಡಿಪಡಿಸಿದರು. ಈ ಹಿಂದೆ ಜಿಲ್ಲಾಧಿಕಾರಿ ಅಂಡರ್‌ಪಾಸ್ ಮಾಡಿಕೊಡುವ ಭರವಸೆ ನೀಡಿದ್ದರು. ಅದು ಸಹ ಆಗಿಲ್ಲ. ತಹಸೀಲ್ದಾರ್ ಬಂದು ಭರವಸೆ ನೀಡುವರೆಗೂ ಕೆಲಸ ನಡೆಸಲು ಬಿಡುವುದಿಲ್ಲ ಎಂದು ಆಗ್ರಹಿಸಿದರು. ಕೆಲಕಾಲ ಪೊಲೀಸರು, ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.

ಪತಿಯಿಂದ ನಿರಂತರ ದೌರ್ಜನ್ಯದ ಆರೋಪ: ಪೊಲೀಸ್ ಠಾಣೆ ಮಟ್ಟಿಲೇರಿದ ಪತ್ನಿ

Nov 22 2023, 01:00 AM IST
ತನ್ನನ್ನು ರೂಂನಲ್ಲಿ ಕೂಡಿ ಹಾಕಿ ಅತ್ತೆ, ಮಕ್ಕಳ ಜೊತೆ ನಿದ್ರಿಸುತ್ತಿದ್ದ ಪತಿ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲಕೋಟೆ ಗ್ರಾಮದ ಪ್ರತಾಪ್ ಹಾಗೂ ತುಮಕೂರು ಮೂಲದ ಅಶ್ವಿನಿ ಎಂಬುವವರು ನೆಲಮಂಗಲದ ಖಾಸಗಿ ಕಲ್ಯಾಣ ಮಂಟಪದಲ್ಲಿ 2019ರಲ್ಲಿ ಮದುವೆಯಾಗಿದ್ದರು. ಮದುವೆಗೂ ಮೊದಲು ನಾನು ಸ್ಕ್ರಾಪ್ ಡೀಲರ್ ಆಗಿದ್ದು, ಲಕ್ಷ ಲಕ್ಷ ಹಣ ಬರುತ್ತದೆ ಅಂತ ಪ್ರತಾಪ್ ನಂಬಿಸಿದ್ದನು. ಮದುವೆಯಾದ ಬಳಿಕವೇ ಪ್ರತಾಪ್ ಸ್ಕ್ರಾಪ್ ಡೀಲರ್ ಬಳಿ ಕೆಲಸ ಮಾಡುತ್ತಿದ್ದ ಎಂದು ಪತ್ನಿ ಆಶ್ವಿನಿ ಆರೋಪಿಸಿದ್ದಾರೆ.

ಕಾನೂನು-ಸುವ್ಯವಸ್ಥೆಯಲ್ಲಿ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ಪ್ರಶಸ್ತಿ ಪ್ರದಾನ

Nov 20 2023, 12:45 AM IST
ಜಿಲ್ಲೆಯಲ್ಲಿ ಸುಮಾರು 24 ಪೊಲೀಸ್‌ ಠಾಣೆಗಳಲ್ಲಿ ಬಾಗಲಕೋಟೆ ನಗರ ಪೊಲೀಸ್‌ ಠಾಣೆ ಪ್ರಥಮ ಸ್ಥಾನ ಪಡೆದಿದ್ದು ಕಳೆದ ವರ್ಷದಿಂದ ಬಾಗಲಕೋಟೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ.

ಠಾಣೆಗಳಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಿ

Nov 18 2023, 01:00 AM IST
ಠಾಣೆಗಳಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಾಣ ಮಾಡವುದರ ಮೂಲಕ ಇಲಾಖೆಯ ಘನತೆ ಹೆಚ್ಚಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪೊಲೀಸ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶುಕ್ರವಾರ ಚಿತ್ರದುರ್ಗದಲ್ಲಿ ನಡೆದ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಠಾಣೆಗಳಲ್ಲಿ ಹೆಲ್ಪಿಂಗ್ ಡೆಸ್ಕ್, ಸಿಸಿ ಕ್ಯಾಮರಾ ಇರಬೇಕು. ದೂರು ನೀಡಲು ಠಾಣೆಗೆ ಬರುವ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದರು.

ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸ್ ದಾಳಿ

Nov 17 2023, 06:45 PM IST
30ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆಗಳ ಮೇಲೆ ಸ್ಥಳೀಯ ಸಿಪಿಐ ಗೋಪಾಲ ರಾಠೋಡ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಫೈರಿಂಗ್‌ನಲ್ಲಿ ಗಾಯಗೊಂಡವರಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ ಪೊಲೀಸ್ ಇಲಾಖೆ

Nov 04 2023, 11:45 PM IST
ಫೈರಿಂಗ್‌ನಲ್ಲಿ ಗಾಯಗೊಂಡವರಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ ಪೊಲೀಸ್ ಇಲಾಖೆ

ಶಾಲಾ ಮಕ್ಕಳಿಗೆ ಪೊಲೀಸ್ ಠಾಣೆ ಪರಿಚಯ.

Oct 30 2023, 12:30 AM IST
ಶಾಲಾ ಮಕ್ಕಳಿಗೆ ಪೊಲೀಸ್ ಠಾಣೆ ಪರಿಚಯ.

ಪೊಲೀಸ್-ಜನಸಮುದಾಯದ ನಡುವೆ ನಿಕಟ ಸಂಬಂಧ ಇರಲಿ

Oct 22 2023, 01:01 AM IST
ಬಳ್ಳಾರಿ ನಗರದ ಪೊಲೀಸ್ ಕವಾಯಿತು ಮೈದಾನದಲ್ಲಿ ಶನಿವಾರ ಪೊಲೀಸ್ ಹುತಾತ್ಮ ದಿನಾಚರಣೆ ನಡೆಯಿತು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪಾಲ್ಗೊಂಡು ಮಾತನಾಡಿ, ಪೊಲೀಸ್ ಮತ್ತು ಜನಸಮುದಾಯದ ನಡುವಿನ ಸಂಬಂಧ ನಿಕಟವಾಗಿರಬೇಕು ಹಾಗೂ ಪರಸ್ಪರ ನಂಬಿಕೆಗಳು ಬೆಳೆಯಬೇಕು ಎಂದು ಆಶಿಸಿದರು. ಸಮಾರಂಭದಲ್ಲಿ ಹಾಜರಿದ್ದ ನಗರದ ಗಣ್ಯರು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರಮುಖರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿದರು. ಹುತಾತ್ಮರ ಗೌರವ ಸೂಚಕವಾಗಿ ಮೂರು ಬಾರಿ ಕುಶಾಲುತೋಪು ಹಾರಿಸುವ ಮೂಲಕ ಸಂತಾಪ ಸೂಚಿಸಲಾಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved