• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧಿಗಳಿಗೆ ಐದು ವರ್ಷ ಜೈಲು

Mar 25 2025, 12:47 AM IST
ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೨೩ ಜನ ಅಪರಾಧಿಗಳಿಗೆ ಸೋಮವಾರ ಐದು ವರ್ಷಗಳ ಶಿಕ್ಷೆ ಪ್ರಕಟಿಸಿದೆ.

ಚಿನ್ನ ಕಳ್ಳಸಾಗಣೆ - ಶಿಷ್ಟಾಚಾರ ದುರ್ಬಳಕೆ ಆರೋಪ : ಅಧಿಕಾರಿಗಳಿಗೆ ಪೊಲೀಸ್ ನೆರವು ವಾಪಸ್‌

Mar 22 2025, 02:03 AM IST
ಡಿಜಿಪಿ ಮಲಮಗಳು, ನಟಿ ರನ್ಯಾರಾವ್‌ ಅವರ ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಶಿಷ್ಟಾಚಾರ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಕಲ್ಪಿಸಲಾಗಿದ್ದ ‘ಪೊಲೀಸ್ ಸಹಾಯ’ ಸೇವೆ ಹಿಂಪಡೆಯಲಾಗಿದೆ.

ಪೊಲೀಸ್ ಜೀಪ್‌ ಗುದ್ದಿ ವ್ಯಕ್ತಿ ದುರ್ಮರಣ

Mar 20 2025, 01:16 AM IST
ಕಡೂರು, ಪಟ್ಟಣ ಸಮೀಪದ ಮಲ್ಲೇಶ್ವರ-ಮಚ್ಚೇರಿ ನಡುವಿನ ರಸ್ತೆ ಬದಿಯಲ್ಲಿ ಸ್ಕೂಟಿಯೊಂದಿಗೆ ನಿಂತು ಪೋನಿನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಪೊಲೀಸ್ ಜೀಪ್‌ ಗುದ್ದಿ ಸ್ಥಳದಲ್ಲಿಯೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ರಾಜ್ಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ತರಬೇತಿ: ಡಾ.ಜಿ.ಪರಮೇಶ್ವರ

Mar 16 2025, 01:49 AM IST
ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಹಂಪಿಗೆ ಡಿವೈಸ್ಪಿ ಕಚೇರಿ, ಆನೆಗೊಂದಿಯಲ್ಲಿ ಪೊಲೀಸ್ ಠಾಣೆ ಸ್ಥಾಪಿಸಿ

Mar 15 2025, 01:01 AM IST
ಹಂಪಿ ಹಾಗೂ ಆನೆಗೊಂದಿ ವಿಶ್ವವಿಖ್ಯಾತಿ ಮತ್ತು ಐತಿಹಾಸಿಕ ತಾಣಗಳಾಗಿದ್ದು, ಪ್ರತಿ ವರ್ಷ 40 ಲಕ್ಷ ಸ್ವದೇಶಿ, ವಿದೇಶದಿಂದ 3 ಲಕ್ಷಕ್ಕೂ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ. ಈ ಕಾರಣದಿಂದಾಗಿ ಇಲ್ಲಿನ ಪ್ರವಾಸಿಗರು ಹಾಗೂ ಸ್ಥಳೀಯ ಜನರ ಸುರಕ್ಷತೆ ಅಗತ್ಯತೆವಿದೆ.

ಪ್ರತಿಯೊಬ್ಬರ ಬಾಳು ಬೆಳಗಲು ಪುಸ್ತಕಗಳು ಬೇಕು: ಆರ್.ಎಲ್. ಪೊಲೀಸ್ ಪಾಟೀಲ

Mar 13 2025, 12:53 AM IST
ಮುಂಡರಗಿಯ ಕ.ರಾ. ಬೆಲ್ಲದ ಮಹಾವಿದ್ಯಾಲಯದ ಸಭಾಭವನದಲ್ಲಿ ದತ್ತಿ ಉಪನ್ಯಾಸ ಮತ್ತು ವಿಜ್ಞಾನ ದಿನಾಚರಣೆ, ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರೊ. ಸಿ.ಡಿ. ಪಾಟೀಲ ಅವರ 101 ಸರಳ ಪ್ರಯೋಗಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.

ವಕೀಲನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಎಸಿ ವರ್ತನೆಗೆ ಖಂಡನೆ

Mar 13 2025, 12:46 AM IST
ಮಾ.10 ರಂದು ಕೆ.ಆರ್.ಪೇಟೆ ತಾಲೂಕಿನ ವಕೀಲ ಅಮಿತ್ ಎಂಬುವವರು ಜಮೀನಿನ ವಿಚಾರವಾಗಿ ಉಪವಿಭಾಗಾಧಿಕಾರಿಗಳ ಜತೆ ಚರ್ಚಿಸಲು ಆಗಮಿಸಿದ್ದರು. ಈ ವೇಳೆ ಚರ್ಚೆಗೆ ಅವಕಾಶ ಕೊಡದೆ ಪೊಲೀಸರಿಗೆ ಕರೆ ಮಾಡಿ ವಕೀಲನನ್ನು ಕಸ್ಟಡಿಗೆ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

ನಿರ್ಜನ ಪ್ರದೇಶದಲ್ಲಿ ಪ್ರವಾಸಿಗರ ಸುತ್ತಾಟಕ್ಕೆ ಪೊಲೀಸ್ ಇಲಾಖೆ ಪೂರ್ವಾನುಮತಿ ಕಡ್ಡಾಯ

Mar 12 2025, 12:52 AM IST
ಹೊರ ವಲಯಗಳಲ್ಲಿ ಹಾಗೂ ನಿರ್ಜನ ಪ್ರದೇಶಗಳ ಪ್ರವಾಸಿಗರನ್ನು ಕರೆದ್ಯೊಯುವ ಮುಂಚಿತವಾಗಿ ಸಂಬಂಧಿಸಿದ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಅನುಮತಿ ಪಡೆಯಬೇಕು.

ಹೊಸಪೇಟೆಯಲ್ಲಿ ನಮ್ಮ ಪೊಲೀಸ್, ನಮ್ಮ ಹೆಮ್ಮೆ ಮ್ಯಾರಥಾನ್‌ಗೆ ಚಾಲನೆ

Mar 11 2025, 12:49 AM IST
ಸೈಬರ್ ಅಪರಾಧಗಳ ಕುರಿತು ಜನ ಎಚ್ಚರದಿಂದ ಇರಬೇಕು.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯನ್ನು ಸುಟ್ಟ ಪ್ರಕರಣದಲ್ಲಿ ತಾಲೂಕಿನ 23 ಜನರು ಅಪರಾಧಿಗಳೆಂದು ಘೋಷಣೆ ಮಾಡಿ ಶಿಕ್ಷೆ

Mar 11 2025, 12:49 AM IST
2017ರ ಫೆಬ್ರವರಿ 5ರಂದು ನಡೆದ ಗಲಭೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯನ್ನು ಸುಟ್ಟ ಪ್ರಕರಣದಲ್ಲಿ ತಾಲೂಕಿನ 23 ಜನರು ಅಪರಾಧಿಗಳೆಂದು ಘೋಷಣೆ ಮಾಡಿ ಗದಗ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved