• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ಠಾಣೆ ಕಟ್ಟಡದ ಮಹಡಿ ಹೇರಿ ಕಾರ್ಮಿಕನ ಆತ್ಮಹತ್ಯೆ ಹೈಡ್ರಾಮಾ!

May 18 2025, 01:15 AM IST
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ದೂರವಾಗಿದ್ದಕ್ಕೆ ಸಿಟ್ಟಿಗೆದ್ದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ಕಟ್ಟಡದ ಮಹಡಿ ಮೇಲೆ ನಿಂತು ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿ ಕೆಲ ಹೊತ್ತು ಆತಂಕ ಸೃಷ್ಟಿಸಿದ್ದ ಘಟನೆ ಶನಿವಾರ ನಡೆಯಿತು.

ಸಂಪತ್‌ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ ಪೊಲೀಸ್ ತನಿಖೆ ಚುರುಕು

May 16 2025, 02:37 AM IST
ಸೋಮವಾರಪೇಟೆ ಮೂಲದ ಸಂಪತ್‌ ಎನ್ ಡಿ ಅಲಿಯಾಸ್‌ ಶಂಭುವನ್ನು ಅಮಾನುಷವಾಗಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಬಂದೋಬಸ್ತ್ ನಲ್ಲಿ ಖುಷಿ ಅಂತ್ಯಸಂಸ್ಕಾರ

May 15 2025, 01:45 AM IST
ರಾಮನಗರ: ಅನುಮಾನಸ್ಪದವಾಗಿ ಕೊಲೆಗೀಡಾಗಿರುವ ಅಪ್ರಾಪ್ತೆ ಖುಷಿ ಅಂತ್ಯ ಸಂಸ್ಕಾರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಬುಧವಾರ ಸಂಜೆ ನೆರವೇರಿತು.

ಕಸಾಪ ಜಿಲ್ಲಾಧ್ಯಕ್ಷರಿಗೆ ಪೊಲೀಸ್ ಭದ್ರತೆ ನೀಡಿ

May 13 2025, 01:24 AM IST
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಅವರಿಗೆ ಪೊಲೀಸ್ ಭದ್ರತೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಡಿ.ಮಂಜುನಾಥ ನೇತೃತ್ವದಲ್ಲಿ ಕಸಾಪ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಗೋಕರ್ಣ ರೆಸಾರ್ಟ್‌, ಹೋಂ ಸ್ಟೇಗಳಿಗೆ ಪೊಲೀಸ್ ತಂಡ ಭೇಟಿ

Apr 30 2025, 12:33 AM IST
ಗೋಕರ್ಣದ ವಿವಿಧ ಹೋಂಸ್ಟೇ ಹಾಗೂ ವಸತಿಗೃಹ, ಕಡಲತೀರದಲ್ಲಿ ಹೋಟೆಲ್‌, ರೆಸಾರ್ಟ್‌ಗಳಿಗೆ ಗೋಕರ್ಣ ಪೊಲೀಸ್ ಠಾಣೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಹಲವೆಡೆ ಸ್ವತಃ ಪೊಲೀಸ್ ಅಧಿಕಾರಿಗಳು ಪ್ರವಾಸಿಗರ ಸುರಕ್ಷತೆ ಕುರಿತು ಮಾಹಿತಿ ಫಲಕ ಅಳವಡಿಸಿದರು.

ಕೊಡಗು ಪೊಲೀಸ್ ಶ್ವಾನ ದಳದ ಪೃಥ್ವಿ ಇನ್ನಿಲ್ಲ

Apr 30 2025, 12:33 AM IST
ಪೊಲೀಸ್‌ ಇಲಾಖೆಯಲ್ಲಿ ಅತ್ಯುತ್ತಮ ಕರ್ತವ್ಯ ಸಲ್ಲಿಸಿದ್ದ 8 ವರ್ಷ ಪ್ರಾಯದ ಪೃಥ್ವಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದೆ.

ಜನಸ್ನೇಹಿಯಾದ ರಾಂಪುರ ಪೊಲೀಸ್ ಠಾಣೆ

Apr 30 2025, 12:32 AM IST
ಗಮನ ಸೆಳೆದ ಡ್ರಿಂಕ್ ಅಂಡ್ ಡ್ರೈವ್ ಬೇಡ, ಬಾಲ್ಯ ವಿವಾಹ ಬೇಡ ಗೋಡೆ ಬರಹ

ಸಿಎಂ ಉದ್ದೇಶಪೂರ್ವಕವಾಗಿ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿಲ್ಲ: ಸುರೇಶ್

Apr 30 2025, 12:31 AM IST
ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದನ್ನು ತಡೆಯಲು ಪೊಲೀಸರು ವಿಫಲರಾಗಿದ್ದರಿಂದ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಘಟನೆ ಕುರಿತು ಪ್ರತಿಕ್ರಿಯೆ.

ತನ್ನ ಕಾರಿನಲ್ಲಿ ಸೈರನ್ ಸದ್ದು ಮಾಡಿ ಪೊಲೀಸ್ ಹೆಸರಲ್ಲಿ ಕ್ಯಾಬ್ ಡ್ರೈವರ್‌ ಮೇಲೆ ಹಲ್ಲೆ ಮಾಡಿದ್ದ ಚಾಲಕ ಸೆರೆ

Apr 19 2025, 01:58 AM IST
ತನ್ನ ಕಾರಿನಲ್ಲಿ ಸೈರನ್ ಸದ್ದು ಮಾಡಿ ಹುಚ್ಚಾಟ ಮಾಡಿದ್ದಲ್ಲದೆ ಪೊಲೀಸ್ ಎಂದು ಹೇಳಿ ಕ್ಯಾಬ್ ಚಾಲಕನೊಬ್ಬನ ಮೇಲೆ ಪುಂಡಾಟಿಕೆ ನಡೆಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿನ್ನದ ಸರ ಪೊಲೀಸ್ ಠಾಣೆಗೆ ಒಪ್ಪಿಸಿದ ಚಾಲಕ, ನಿರ್ವಾಹಕ

Apr 19 2025, 12:42 AM IST
ಚಿನ್ನದ ಸರವನ್ನು ತಂದು ಕೊಟ್ಟು ಪ್ರಾಮಾಣಿಕತೆ ಮರೆದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಶೇಖರ್ ಹಾಗೂ ನಿರ್ವಾಹಕ ಶಿವಪ್ಪ ವಾಲೀಕಾರ್
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved