• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಸರ್ಕಾರ, ಪೊಲೀಸ್ ಇಲಾಖೆ: ಬಿಜೆಪಿ ಆರೋಪ

Aug 06 2024, 12:39 AM IST
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಸಾವು ಪ್ರಕರಣ: ಶಾಸಕ, ಪುತ್ರನ ಬಂಧನಕ್ಕೆ ಆಗ್ರಹ

Aug 05 2024, 12:38 AM IST
ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಕೂಡಲೇ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಬಿಎಸ್‌ಪಿ ಆಗ್ರಹಿಸಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಬಿ. ವಾಸು ಒತ್ತಾಯಿಸಿದ್ದಾರೆ.

ಗ್ರಾಮೀಣ ಠಾಣೆಯ ಪೊಲೀಸ್ ವರ್ಗಾವಣೆಗೆ ಲಕ್ಷಗಟ್ಟಲೇ ಲಂಚ: ಗೃಹ ಸಚಿವರಿಗೆ ಶಾಸಕರ ಪತ್ರ

Aug 04 2024, 01:23 AM IST

 ಪೊಲೀಸ್‌ ಅಧಿಕಾರಿಯೊಬ್ಬ₹20 ಲಕ್ಷ ನೀಡಿ ಇಲ್ಲಿಗೆ ಬಂದಿದ್ದಾರೆ ಹಾಗೂ ಗುರುಮಠಕಲ್‌ ಠಾಣೆಯಲ್ಲಿ ತೆರವಾದ ಇನ್ಸ್‌ಪೆಕ್ಟರ್‌ ಹುದ್ದೆಗೆ ₹40 ಲಕ್ಷ ಬೇಡಿಕೆ ಇದೆ ಎಂದು ಆರೋಪಿಸಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರಗೆ ಪತ್ರ ಬರೆದಿದ್ದು, ವ್ಯಾಪಕ ಸಂಚಲನ ಸೃಷ್ಟಿಸಿದೆ.

ಸಂಚಾರ ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲ

Jul 31 2024, 01:02 AM IST
ಸಂಚಾರ ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲ

ಪೊಲೀಸ್ ಠಾಣೆ ಬಗ್ಗೆ ಭಯ ಬೇಡ: ಪಿಎಸ್‌ಐ ಗುರುರಾಜ್

Jul 29 2024, 12:48 AM IST
ಮಕ್ಕಳಲ್ಲಿ ಪೊಲೀಸ್ ಠಾಣೆ ಬಗ್ಗೆ ಭಯ ಇರಬಾರದು. ಆದರೆ ನಾನು ಚನ್ನಾಗಿ ಓದಿ ಮುಂದಿನ ದಿನ ಇಂತಹ ಠಾಣೆಯ ಉನ್ನತ ಅಧಿಕಾರಿ ಆಗುತ್ತೇನೆ ಎಂಬ ಗುರಿ ಇರಬೇಕು.

ನಿವೃತ್ತ ಪೊಲೀಸ್ ಅಧಿಕಾರಿ ಸೊಸೆಯ ಚಿನ್ನಾಭರಣ ದೋಚಿದ್ದ ಇಬ್ಬರು ಕದೀಮರು ಮಂಡ್ಯದಲ್ಲಿ ಬಂಧನ

Jul 20 2024, 12:57 AM IST
ಅತಿಥಿಗಳ ಸೋಗಿನಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿ ನಿವೃತ್ತ ಪೊಲೀಸ್ ಅಧಿಕಾರಿ ಸೊಸೆಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಎಸ್ಪಿ, ಡಿಸಿಪಿಗಳಿಗೆ ನಿತ್ಯ ಠಾಣೆ ಭೇಟಿ ಕಡ್ಡಾಯ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌

Jul 18 2024, 01:42 AM IST
ಇನ್ನು ಮುಂದೆ ರಾಜ್ಯದ ಎಲ್ಲ ಎಸ್ಪಿಗಳು, ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಪ್ರತಿ ದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್‌ ಠಾಣೆಗೆ ಭೇಟಿ ನೀಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಸೂಚನೆ ನೀಡಿದ್ದಾರೆ.

ಒಂದು ಬೀಟ್‌ಗೆ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಕಕ್ಕೆ ಚಿಂತನೆ

Jul 13 2024, 01:32 AM IST
ಆರೋಪಿಗಳ ಪತ್ತೆ ಹಾಗೂ ಪ್ರಕರಣದ ಕುರಿತು ತಿಳಿಸಲು ಪ್ರತಿ ಬೀಟ್‌ಗೆ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಕ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ.

ವಿವಿಧ ಶಾಲೆ, ಗ್ರಾಪಂ, ಪೊಲೀಸ್ ಠಾಣೆಗಳಿಗೆ ಭೇಟಿ: ಪರಿವೀಕ್ಷಣೆ

Jul 12 2024, 01:37 AM IST
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಕೆ.ಟಿ. ತಿಪ್ಪೇಸ್ವಾಮಿ ಹಾಗೂ ಶೇಖರಗೌಡ ರಾಮತ್ನಾಳ ಅವರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು, ಗ್ರಾಪಂ, ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರೀವಿಕ್ಷಣೆ ಮಾಡಿದರು.

ಜು.3ರಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆ

Jul 01 2024, 01:57 AM IST
ಕೊಡಗು ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳೆದುರು ಬಿಜೆಪಿ ವತಿಯಿಂದ ಜು. 3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್‌ಕುಮಾರ್‌ ಮಾಹಿತಿ ನೀಡಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 31
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved