• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ರಿ ಪೊಲೀಸ್ ಠಾಣೆಗೆ ಮಾಹೆಯಿಂದ ಕಂಪ್ಯೂಟರ್ ಕೊಡುಗೆ

Dec 19 2024, 12:33 AM IST
ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅವರು, ಈ ಕೊಡುಗೆಯು ಪೊಲೀಸ್‌ ಇಲಾಖೆಗೆ ಆಧುನಿಕ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಹಾಗೂ ಸ್ಥಳೀಯ ಕಾನೂನು ಜಾರಿಯನ್ನು ಬೆಂಬಲಿಸುವಲ್ಲಿ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಬೆಂಗಳೂರು : ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ : ಪೊಲೀಸ್ ಆಯುಕ್ತ ಬಿ.ದಯಾನಂದ್

Dec 15 2024, 07:57 AM IST

ನಗರದಲ್ಲಿ ಜನರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಕಾರಣಕ್ಕೆ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಪತ್ನಿ ಕಾಟಕ್ಕೆ ಬೇಸತ್ತು ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Dec 15 2024, 02:02 AM IST

ತಮ್ಮ ಪತ್ನಿ, ಮಾವನ ಮನೆಯವರ ಕಾಟಕ್ಕೆ ಬೇಸತ್ತು ಸಾಫ್ಟ್‌ವೇರ್ ಉದ್ಯೋಗಿ ಅತುಲ್ ಆತ್ಮಹತ್ಯೆ ಪ್ರಕರಣ‍ವು ರಾಷ್ಟ್ರ ಮಟ್ಟದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿರುವ ಬೆನ್ನಲ್ಲೆ ಇಂಥದ್ದೇ ಕಾರಣಕ್ಕೆ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು  ಪ್ರಾಣ ತೆತ್ತಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ.

ಸಂಚಾರ ನಿಯಮ ಪಾಲಿಸಲು ದಾವಣಗೆರೆ ಪೊಲೀಸ್ ಕವಾಯಿತು ಮೈದಾನದಲ್ಲಿ ಉಮಾ ಪ್ರಶಾಂತ ಅಂತಿಮ ಎಚ್ಚರಿಕೆ

Dec 12 2024, 12:35 AM IST
ದಾವಣಗೆರೆ ಪೊಲೀಸ್ ಕವಾಯಿತು ಮೈದಾನದಲ್ಲಿ ಆಟೋ ಚಾಲಕರಿಗೆ ಅಂತಿಮ ಎಚ್ಚರಿಕೆ ನೀಡುತ್ತಿರುವ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ

ಖಾಕಿ ತೊಟ್ಟ ಮೇಲೆ ಪೊಲೀಸ್-ಹೋಂಗಾರ್ಡ್ ಭೇದ ಭಾವ ಬೇಡ: ಎಸ್ಪಿ ಶ್ರೀಹರಿಬಾಬು

Dec 10 2024, 12:31 AM IST
ಗೃಹರಕ್ಷಕರು ಪೊಲೀಸ್ ಇಲಾಖೆಗೆ ಬೆನ್ನೆಲುವಾಗಿ ಹೆಗಲಿಗೆ, ಹೆಗಲು ಕೊಟ್ಟು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಬ್ಲೂಟೂತ್‌ ಬಳಸಿ ಅಕ್ರಮ : ಅಭ್ಯರ್ಥಿ ಪೊಲೀಸ್ ವಶಕ್ಕೆ

Dec 09 2024, 12:46 AM IST
ಗ್ರಾಮೀಣ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ತುಮಕೂರಿನ ಲಾ ಕಾಲೇಜಿನ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯೊಬ್ಬನನ್ನು ಪತ್ತೆ ಹಚ್ಚಿರುವ ಸಿಬ್ಬಂದಿ, ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.

ರಾಜ್ಯ ಮಟ್ಟದ ಪೊಲೀಸ್ ಕ್ರಾಸ್ ಕಂಟ್ರಿ ಕ್ರೀಡಾಕೂಟ

Dec 07 2024, 12:31 AM IST
ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಪೊಲೀಸ್ ಘಟಕಗಳಿಂದ ಒಟ್ಟು 63 ಸ್ಪರ್ಧಿಗಳು ಭಾಗವಹಿಸಿದ್ದರು.

ಪೊಲೀಸ್, ಹೋಂ ಗಾರ್ಡ್ಸ್ ನಡುವೆ ಭೇದಭಾವ ಬೇಡ

Dec 07 2024, 12:30 AM IST
ಅಖಿಲ ಭಾರತ ಗೃಹ ರಕ್ಷಕ ದಳ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಎಸ್‌.ಡಿ.ಶರಣಪ್ಪ ಅಭಿಮತ

ಮಂಗಳೂರು ಪೊಲೀಸ್ ಕಮೀಷನರ್ ವರ್ಗಾವಣೆ ಒತ್ತಾಯಿಸಿ ಪ್ರತಿಭಟನೆ

Dec 04 2024, 12:32 AM IST
ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಿತು.

ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Dec 03 2024, 12:34 AM IST
ದಾವಣಗೆರೆಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ವಾರ್ಷಿಕ ಕ್ರೀಡಾಕೂಟ ಪಿಪಿಎಸ್ ಪ್ರೋತ್ಸಾಹ-2024 ಕಾರ್ಯಕ್ರಮ ನಡೆದವು. ಶನಿವಾರ ಮುಂಜಾನೆ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಗೋವಿಂದ ಸ್ವಾಮಿ ಕ್ರೀಡಾ ಜ್ಯೋತಿಯನ್ನು ಬೆಳಗಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved