• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೂ ಎಸೆದ ಪ್ರಕರಣ ಖಂಡಿಸಿ ಪ್ರತಿಭಟನೆ

Oct 16 2025, 02:01 AM IST
ದೇಶದಲ್ಲಿ ಸಂವಿಧಾನವೇ ಅಪಾಯದಲ್ಲಿ ಸಿಲುಕಿದೆ

ಮೈಸೂರಿನಲ್ಲಿ ಬಾಲಕಿ ರೇಪ್‌, ಮರ್ಡರ್‌ ಪ್ರಕರಣ: ಕಣ್ಣೀರಲ್ಲಿ ಕುಟುಂಬ

Oct 16 2025, 02:00 AM IST
Girl raped and murdered in Mysore: Family in tears

ಡಬಲ್ ಮರ್ಡರ್‌ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು

Oct 15 2025, 02:08 AM IST
ಆರೋಪಿಗಳ ಬಂಧನಕ್ಕೆ ಹೋಗಿದ್ದ ವೇಳೆ ತಮ್ಮ ಮೇಲೆ ಬೈಕ್‌ ಹತ್ತಿಸಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶೂ ಎಸೆತ ಪ್ರಕರಣ; ಪ್ರಗತಿಪರ-ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

Oct 14 2025, 01:01 AM IST
ನ್ಯಾಯಮೂರ್ತಿಗಳಿಗೆ ಶೂ ಎಸೆದ ವಕೀಲನ ನಡೆ ಅತ್ಯಂತ ಖಂಡನಾರ್ಹವಾಗಿದೆ.

ಮಂಜನಾಡಿ ಮನೆ ಕುಸಿತ ಪ್ರಕರಣ: ತನಿಖಾಧಿಕಾರಿ ನಿಯೋಗ ಪರಿಶೀಲನೆ

Oct 11 2025, 12:03 AM IST
ಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಗುರುದತ್‌ , ಜಿಲ್ಲಾ ಪಂಚಾಯಿತಿ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಿತೇಶ್, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರಮ್ಯಾ ಸೇರಿದ ನಿಯೋಗ ಗುರುವಾರ ಮಂಜನಾಡಿ ಮನೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಬಿಗ್ ಬಾಸ್‌ಗೆ ಬೀಗ ಪ್ರಕರಣ ‘ತುಘಲಕ್ ಶೈಲಿ ಆಡಳಿತ’ ಎಂದ ಸುನೀಲ್

Oct 11 2025, 12:03 AM IST
ಬಿಗ್ ಬಾಸ್ ಚಿತ್ರೀಕರಣ ನಡೆಯುತ್ತಿದ್ದ ರಾಮನಗರದ ಜಾಲಿವುಡ್ ಪಾರ್ಕ್‌ನಲ್ಲಿ ಪರಿಸರ ನಿಯಮ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇರೆಗೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸೂಚನೆಯಂತೆ ಅ.6ರಂದು ಸ್ಥಳೀಯ ತಹಸೀಲ್ದಾರ್ ನೇತೃತ್ವದಲ್ಲಿ ಬಿಗ್ ಬಾಸ್ ಮನೆಯನ್ನು ಮುಚ್ಚಲಾಯಿತು. ಆದರೆ ಮರುದಿನದ ತಡರಾತ್ರಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇರ ಸೂಚನೆಯ ಮೇರೆಗೆ ರಾಮನಗರ ಉಪಆಯುಕ್ತರು ಸ್ವತಃ ತೆರಳಿ ಬೀಗಮುದ್ರೆ ತೆರೆಸಿದ ಘಟನೆ ಈಗ ವಿವಾದಕ್ಕೆ ತುತ್ತಾಗಿದೆ.

123 ಪ್ರಕರಣ ವಿಶೇಷ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ

Oct 11 2025, 12:02 AM IST
ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನದಡಿಯಲ್ಲಿ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳ ಮಧ್ಯಸ್ಥಿಕೆ ಕೇಂದ್ರಕ್ಕೆ ಬಂದ ಒಟ್ಟು 1379 ಪ್ರಕರಣಗಳಲ್ಲಿ 123 ಪ್ರಕರಣ ಇತ್ಯರ್ಥಗೊಂಡಿವೆ.

ಎನ್‌ಐಎಗೆ ಗೋ ಸಾಗಾಣಿಕೆ ಪ್ರಕರಣ ನೀಡಿ: ಶ್ರೀರಾಮ ಸೇನೆ

Oct 11 2025, 12:02 AM IST
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗುತ್ತಿದ್ದು, ಸಾವಿರಾರು ಅಕ್ರಮ ಗೋ ಸಾಗಾಣಿಕೆ ಪ್ರಕರಣ, ಸಂಘಟಿತ ಕ್ರೌರ್ಯ ಪೂರ್ಣ ಗೋ ಹಿಂಸೆ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಈ ಎಲ್ಲಾ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆಗೆ ಒಪ್ಪಿಸುವಂತೆ ಶ್ರೀರಾಮ ಸೇನೆ ಜಿಲ್ಲಾ ಘಟಕ ಮನವಿ ಅರ್ಪಿಸಿದೆ.

ಮಾದಕ ವಸ್ತುಗಳ ಪ್ರಕರಣ ಹೆಚ್ಚಳ ಅಪಾಯಕಾರಿ

Oct 11 2025, 12:02 AM IST
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಭೆ ನಡೆಯಿತು.

ಕೆನರಾ ಬ್ಯಾಂಕ್‌ ಕಳ್ಳತನ ಪ್ರಕರಣ 15 ಆರೋಪಿಗಳ ಬಂಧನ

Oct 10 2025, 01:02 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮೇ 23ರಂದು ಮನಗೂಳಿಯ ಕೆನರಾ ಬ್ಯಾಂಕ್‌ ಕಳ್ಳತನ ಪ್ರಕರಣದಲ್ಲಿ ಒಟ್ಟು 15 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾನೂನು ಹಾಗೂ ಸುವ್ಯವಸ್ಥೆ ಎಡಿಜಿಪಿ ಆರ್‌.ಹಿತೇಂದ್ರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 123
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved