• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಜಾರು ಕೊಲೆ: ಪ್ರಚೋದನಕಾರಿ ಬರಹ ವಿರುದ್ಧ ಸ್ವಯಂ ಪ್ರಕರಣ ದಾಖಲು

Nov 21 2023, 12:45 AM IST
ಇಲ್ಲಿನ ನೇಜಾರು ಗ್ರಾಮದಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪಿ, ಶಿವಮೊಗ್ಗದ ಯುವಕನ ಮೇಲೆ ಉಡುಪಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿದ್ದಾರೆ.

ದರೋಡೆ ಪ್ರಕರಣ, ೫ ಆರೋಪಿಗಳ ಬಂಧನ

Nov 21 2023, 12:45 AM IST
ಪಟ್ಟಣ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ದರೋಡೆ ನಡೆದ ಪ್ರಕರಣ ಭೇದಿಸಿದ ಹಾನಗಲ್ಲ ಪೊಲೀಸರು ೮ ತಾಸುಗಳಲ್ಲಿ ೫ ಜನ ಆರೋಪಿತರನ್ನು ಬಂಧಿಸಿದ್ದಾರೆ.ಇರ್ಷಾದ್‌ಅಹ್ಮದ್ ಆಲದಕಟ್ಟಿ ಎಂಬ ತರಕಾರಿ ವ್ಯಾಪಾರಿ ತನ್ನ ಸ್ನೇಹಿತ ಗೌಸ ಮೋಹದ್ದೀನ ಉಪ್ಪಣಸಿ ಎಂಬವರೊಂದಿಗೆ ನ. ೧೮ ರಂದು ರಾತ್ರಿ ೧೨ ಗಂಟೆಗೆ ಅಕ್ಕಿಆಲೂರಿನಿಂದ ಹಾನಗಲ್ಲಿಗೆ ಬರುವ ಸಂದರ್ಭದಲ್ಲಿ ಗೆಜ್ಜಿಹಳ್ಳಿ ಹಾಗೂ ಹಾನಗಲ್ಲ ನಡುವಿರುವ ಧರ್ಮಾ ನದಿ ಸೇತುವೆ ಬಳಿ ಅಪರಿಚಿತ ತಂಡ ಏಕಾಏಕಿ ಹೊಡೆದು ಹೆದರಿಸಿ ₹೨೪ ಸಾವಿರ ಹಾಗೂ ಎರಡು ಮೊಬೈಲ್‌ಗಳನ್ನು ದರೋಡೆ ಮಾಡಿರುವುದಾಗಿ ಹಾನಗಲ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅಕ್ರಮ ಪಡಿತರ ಅಕ್ಕಿ ಸಾಗಾಟ: ಪ್ರಕರಣ ದಾಖಲು

Nov 20 2023, 12:45 AM IST
ಇಂಡಿ ಗ್ರಾಮೀಣ ಸಿಪಿಐ ಎಂ.ಎಂ.ಡಪ್ಪಿನ ಹಾಗೂ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ದಾಳಿ ಮಾಡಿ ಬುಲೆರೋ ವಾಹನ ವಶಪಡಿಸಿಕೊಂಡು ಹಾಗೂ ಇಬ್ಬರನ್ನು ಬಂಧಿಸಿದ್ದಾರೆ.

ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಮತ್ತೊಂದು ಡ್ರಿಲ್‌ ಪ್ರಕರಣ ಬಯಲಿಗೆ!

Nov 19 2023, 01:30 AM IST
ವಿಶ್ವ ಪರಂಪರೆ ತಾಣ ಹಂಪಿಯಲ್ಲಿ ಈಗ ಬರೀ ಸ್ಮಾರಕಗಳಿಗೆ ಡ್ರಿಲ್‌ ಮಾಡಿರುವ ಪ್ರಕರಣಗಳು ಒಂದೊಂದಾಗಿ ಹೊರ ಬರಲಾರಂಭಿಸಿವೆ. ಈಗ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ಆವರಣದಲ್ಲೇ ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ಹೊರ ಹರವಿಗಾಗಿ ವಿಜಯನಗರ ಕಾಲದ ಮಂಟಪ ಗೋಡೆಗೆ ಡ್ರಿಲ್‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ವಿರೂಪಾಕ್ಷೇಶ್ವರ ದೇಗುಲದ ಕಂಬಗಳಿಗೆ ಮೊಳೆ ಪ್ರಕರಣ: ಹಂಪಿ ಪ್ರಾಧಿಕಾರದ ಆಯುಕ್ತ ಪರಿಶೀಲನೆ

Nov 17 2023, 06:45 PM IST
ಈ ಪ್ರಕರಣ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿರುವ ಹಂಪಿ ನಿರ್ವಹಣಾ ಪ್ರಾಧಿಕಾರದ ಆಯುಕ್ತರು, ಈ ಕುರಿತು ಮುಜರಾಯಿ ಇಲಾಖೆಯ ಇಒ ಹನುಮಂತಪ್ಪ ಹಾಗೂ ಭಾರತೀಯ ಪುರಾತತ್ವ ಇಲಾಖೆಯ ರವೀಂದ್ರ ಹತ್ತಿಕಾಳ ಅವರಿಂದ ಮಾಹಿತಿ ಕೂಡ ಪಡೆದರು.

ಅಕ್ರಮ ಔಷಧಿಗಳ ನಾಪತ್ತೆ ಪ್ರಕರಣ, ಕೖಷಿ ಅಧಿಕಾರಿಗೆ ನೋಟೀಸ್

Nov 14 2023, 01:17 AM IST
ಕೊಳ್ಳೇಗಾಲದ ಆರ್ ಎಂ ಸಿಯಲ್ಲಿರುವ ಕೃಷಿ ಇಲಾಖೆಯ ಗೋದಾಮಿನಲ್ಲಿ ಸರ್ಕಾರ ವಿತರಿಸಿದ ಎಂ ಪವರ್ ಎಂಬ ಹೆಸರಿನ ಔಷಧಿ ಅಕ್ರಮ ದಾಸ್ತಾನಿನ ಬಗ್ಗೆ ಸೂಕ್ತ ಉತ್ತರ ನೀಡುವಂತೆ ಕೃಷಿ ಅಧಿಕಾರಿ ನಾಗೇಂದ್ರ ಅವರಿಗೆ ಸಹಾಯಕ ನಿರ್ದೇಶಕಿ ಸುಂದ್ರಮ್ಮ ನೋಟೀಸ್ ಜಾರಿಗೊಳಿಸಿದ್ದಾರೆ.

ಭಾನುಮತಿ ಆನೆ ಬಾಲಕ್ಕೆ ಗಾಯ ಪ್ರಕರಣ: ಇಬ್ಬರು ಕಾವಾಡಿಗಳ ಅಮಾನತು

Nov 13 2023, 01:15 AM IST
ಸುದೀಪ್‌, ಮಹಮ್ಮದ್‌ ಅಮಾನತುಗೊಂಡ ಆನೆ ಕಾವಾಡಿಗಳು

ಮಾಜಿ ಯೋಧ ಸಂದೇಶ್ ಆತ್ಮಹತ್ಯೆ ಪ್ರಕರಣ: ಐವರ ಮೇಲೆ ಮೊಕದ್ದಮೆ

Nov 10 2023, 01:00 AM IST
ಹನಿಟ್ರ್ಯಾಪ್ ಬಲೆಗೆ ಬಿದ್ದು ನಿವೃತ್ತ ಯೋಧ ಸಂದೇಶ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟಿನಲ್ಲಿ ನಮೂದಿಸಿದ ವ್ಯಕ್ತಿಗಳಾದ ಪ್ರಕರಣದ ಕೇಂದ್ರ ಬಿಂದು ಜೀವಿತಾ ಎಂಬ ಮಹಿಳೆ ಮೇಲೆ ಎಫ್‌ಐಆರ್ ಸಂಖ್ಯೆ 112 /23 ಅನ್ವಯ ಮೊಕದ್ದಮೆ ದಾಖಲು ಮಾಡಿಕೊಳ್ಳಲಾಗಿತ್ತು.

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ

Nov 09 2023, 01:01 AM IST
ಅಕ್ಷಯ್ಯ್‌ ಕಲ್ಲೇಗ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಒಂಟಿ ಮಹಿಳೆ ಮನೆಗೆ ನುಗ್ಗಿ ದರೋಡೆ ಪ್ರಕರಣ: ಆರೋಪಿ ಬಂಧನ

Nov 07 2023, 01:32 AM IST
ಆರೋಪಿಯನ್ನು ನಗರದ ಹೊರವಲಯದ ಇಬ್ಬನಿ ರೆಸಾರ್ಟ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ(33) ಎಂದು ಗುರುತಿಸಲಾಗಿದ್ದು, ಆತನಿಂದ 21 ಗ್ರಾಂ. ತೂಕದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved