• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೈಂಗಿಕ ದೌರ್ಜನ್ಯದಿಂದ ಬಾಲಕಿ ಆತ್ಮಹತ್ಯೆ ಪ್ರಕರಣ: ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Nov 06 2023, 12:47 AM IST
ತೀರ್ಥಹಳ್ಳಿ ತಾಲೂಕು ಮೂಲದ, 23 ವರ್ಷದ ಯುವಕ ಜೈಲುಶಿಕ್ಷೆ

ಕೆಬಿಜೆಎನ್ನೆಲ್ ಎಂಡಿ ಪ್ರಕರಣ ಲೋಕಾಗೆ ಒಪ್ಪಿಸಿ: ವೆಂಕೋಬ

Nov 06 2023, 12:47 AM IST
ಕೆಬಿಜೆಎನ್ನೆಲ್ ಎಂಡಿ ಪ್ರಕರಣ ಲೋಕಾಗೆ ಒಪ್ಪಿಸಿ: ವೆಂಕೋಬ

ಹಣ ವಸೂಲಿ ಆರೋಪ: ಕರವೇ ಜಿಲ್ಲಾಧ್ಯಕ್ಷ ಸೇರಿ 8 ಜನರ ಮೇಲೆ ಪ್ರಕರಣ ದಾಖಲು

Nov 05 2023, 01:16 AM IST
ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ತೊಂದರೆ ಕೊಡಿಸುವುದಾಗಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ ಸೇರಿ 8 ಜನರ ವಿರುದ್ಧ ಇಲ್ಲಿನ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ಲಕ್ಷ ರು.ವಂಚನೆ ಪ್ರಕರಣ: ಬ್ರಹ್ಮಾವರ ನ್ಯಾಯಾಲಯಕ್ಕೆ ಚೈತ್ರಾ

Nov 01 2023, 01:00 AM IST
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಕೋಟಿ ರು. ವಂಚಿಸಿದ ಆರೋಪಿ ವಂಚನೆ ಪ್ರಕರಣವೊಂದರಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಚೈತ್ರಾಳನ್ನು ಕಸ್ಟಡಿಗೆ ಪಡೆದ ಕೋಟ ಪೊಲೀಸರು ಮಂಗಳವಾರ ಬೆಂಗಳೂರಿನಿಂದ ಬ್ರಹ್ಮಾವರಕ್ಕೆ ಕರೆತಂದರು.

ಕೊಲೆ ಪ್ರಕರಣ-ಬ್ಯಾಂಕ್ ನೌಕರನ ಬಂಧನ

Oct 31 2023, 01:15 AM IST
ಕೊಲೆಯಾದ ಚಂದ್ರಗೌಡ ಹಾಗೂ ಆರೋಪಿ ನಾರಾಯಣಸ್ವಾಮಿ ನಡುವೆ ಹಣದ ವ್ಯವಹಾರ ಹಾಗೂ ವೈಯಕ್ತಿಕ ದ್ವೇಷ ಇತ್ತು ಎನ್ನಲಾಗಿದೆ. ಈ ನಡುವೆ ಇಬ್ಬರಲ್ಲಿ ವೈಮನಸ್ಸು ಏರ್ಪಟ್ಟಿತ್ತು. ಕೊಪ್ಪಳ ಬಳಿಯ ಮಂಗಳಾಪುರದ ತೋಟವೊಂದರಲ್ಲಿ ಚಂದ್ರಗೌಡನನ್ನು ಊಟಕ್ಕೆ ಕರೆದು, ಊಟದ ನಂತರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿದ್ದ ಆರೋಪ ಈತನ ವಿರುದ್ಧ ಕೇಳಿಬಂದಿದೆ. ಆರೋಪಿಯು ಈತನನ್ನು ಕೊಲೆಗೈಯಲು ಆಂಧ್ರಪ್ರದೇಶ ಮೂಲದ ಸುಧೀರಕುಮಾರ ಶ್ರೀಹರಿ ಎಂಬವರಿಗೆ ಸುಪಾರಿ ನೀಡಿ, ಹತ್ಯೆಗೈದಿದ್ದರು.

ಬೆಲೆ ಕುಸಿತದಿಂದ ರೈತ ಆತ್ಮಹತ್ಯೆಗೆ ಶರಣು: ಪ್ರಕರಣ ದಾಖಲು

Oct 31 2023, 01:15 AM IST
ಟೊಮೆಟೊ ಬೆಳೆ ನಷ್ಟ ಪರಿಣಾಮ ಬೇಸತ್ತ ರೈತನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಹುಲಿ ಉಗುರು ಪ್ರಕರಣ: ಸರ್ಕಾರಕ್ಕೆ ಕಿಮ್ಮನೆ ರತ್ನಾಕರ್‌ ಪತ್ರ

Oct 29 2023, 01:00 AM IST
ತಾತ್ಕಾಲಿಕ ಸುಗ್ರೀವಾಜ್ಞೆ ಮೂಲಕ ಅವಕಾಶ ನೀಡುವುದು ಸೂಕ್ತ

ಸೈಯದ್‌ ಕೊಲೆ ಪ್ರಕರಣ: 8 ಹಂತಕರಲ್ಲಿ ನಾಲ್ವರ ಬಂಧನ

Oct 29 2023, 01:00 AM IST
ಅ.20ರಂದು ಗೌಡರಹಳ್ಳಿಯಲ್ಲಿ ಕೊಲೆಯಾಗಿದ್ದ ಶಿವಮೊಗ್ಗ ಟಿಪ್ಪುನಗರದ ಸೈಯದ್ ರಾಝಿಕ್

ಹುಲಿ ಉಗುರು ಪ್ರಕರಣ ಎಫೆಕ್ಟ್‌: ಆತಂಕದಲ್ಲಿ ಮಲೆನಾಡಿಗರು!

Oct 26 2023, 01:00 AM IST
ಹುಲಿ ಉಗುರನ್ನು ಧರಿಸುವುದು ಒಳ್ಳೆಯದು ಎಂಬ ನಂಬಿಕೆ ಸಾಮಾನ್ಯ ಜನರಲ್ಲಿ ಇದೆ

ಹಿಟ್‌ ಅಂಡ್‌ ರನ್‌ ಪ್ರಕರಣ: ಸಿಸಿ ಕ್ಯಾಮರಾ, ಎಂಜಿನ್‌ ದೋಷ ಬಗ್ಗೆ ಪೊಲೀಸ್‌ ತನಿಖೆ

Oct 20 2023, 01:00 AM IST
ಹಿಟ್ಟ್‌ ಆ್ಯಂಡ್ಡ್‌ ರನ್ನ್‌ ಕೇಸ್ಸ್‌; ಪೊಲೀಸರಿಂದ ತನಿಖೆ ಆರಂಭ
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved