• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನುಮ ಧ್ವಜ ಪ್ರಕರಣ: ಎರಡು ಶಾಂತಿಸಭೆಗಳು ‘ವಿಫಲ’...!

Feb 04 2024, 01:41 AM IST
ಕೇಸರಿ ಧ್ವಜ ಹಾರಿಸಲೇಬೇಕೆಂದಿದ್ದರೆ ಖಾಸಗಿ ಜಾಗದಲ್ಲಿ ಆರಿಸಿಕೊಳ್ಳಿ. ಅದಕ್ಕೆ ಯಾರ ಹಸ್ತಕ್ಷೇಪವೂ ಇರುವುದಿಲ್ಲ. ಧ್ವಜ ವಿವಾದದಿಂದ ಕೆರಗೋಡು ಗ್ರಾಮದಲ್ಲಿ ನೆಲೆಸಿದ್ದ ಶಾಂತಿಗೆ ಧಕ್ಕೆಯಾಗಿದೆ. ಕಾನೂನು-ಸುವ್ಯವಸ್ಥೆಗೆ ಭಂಗ ಉಂಟಾಗಿದೆ. ಎಲ್ಲ ವರ್ಗದ ಜನರು ಶಾಂತಿ-ಸಹಬಾಳ್ವೆಯಿಂದ ಜೀವನ ನಡೆಸುವ ಅವಶ್ಯಕತೆ ಇದೆ. ಅದಕ್ಕಾಗಿ ಎಲ್ಲರೂ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಕೋರಿಕೆ.

ಬಸವಣ್ಣ ಈಶ್ವರ ಲಿಂಗು ಭಗ್ನ: ಪ್ರಕರಣ ದಾಖಲು

Feb 04 2024, 01:32 AM IST
ಪುರಸಭೆ ವ್ಯಾಪ್ತಿಯ ಕರಡಕಲ್ಲ ಬಿಲ್ಲಮ ರಾಜನ ಗುಡ್ಡದಲ್ಲಿ ಸುಮಾರು 4-5 ಅಡಿಯಷ್ಟು ಗುಂಡಿ ತೋಡಿದ್ದು, ಗರ್ಭ ಗುಡಿಯಲ್ಲಿದ್ದ ಈಶ್ವರ ದೇವರ ಲಿಂಗು, ಗರ್ಭಡಿಯ ಮುಂದೆ ಇದ್ದ ಬಸವಣ್ಣ ಮೂರ್ತಿ ಭಗ್ನಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ಹರಿದ ಪ್ರಕರಣ: ಗಂಗಾವತಿಯಲ್ಲಿ ಪ್ರತಿಭಟನೆ

Feb 03 2024, 01:50 AM IST
ಜ.28ರಂದು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಸಮಾವೇಶವು ಯಶಸ್ವಿಯಾಗಿರುವುದನ್ನು ಸಹಿಸಲಾಗದೇ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯ ಮಾಡಲಾಗಿದೆ.

ಸಿ.ಟಿ.ರವಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಮನವಿ

Feb 03 2024, 01:46 AM IST
ಮುಧೋಳ: ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಸಿ ಅವಮಾನ ಮಾಡಿರುವ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಘಟನೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು. ಶುಕ್ರವಾರ ಪ್ರತಿಭಟನೆ ಮೂಲಕ ತಹಸೀಲ್ದಾರ್ ಕಚೇರಿ ಆಗಮಿಸಿದ ಪದಾಧಿಕಾರಿಗಳು, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಜ್ಞಾನವ್ಯಾಪಿ ಪ್ರಕರಣ ಮಾದರಿಯಲ್ಲೇ ಮಂಗಳೂರಲ್ಲೂ ಮಸೀದಿ ವಿವಾದ

Feb 02 2024, 01:04 AM IST
ಮಂಗಳೂರು ಹೊರವಲಯದ ಗುರುಪುರದ ಮಳಲಿಯಲ್ಲಿ 2022 ಏ.21ರಂದು ಮಸೀದಿ ನವೀಕರಣದ ವೇಳೆ ಮಂದಿರದ ಕುರುಹು ಕಾಣಿಸಿಕೊಂಡಿದ್ದು, ಅದು ವಿವಾದಕ್ಕೆ ಕಾರಣವಾಗಿತ್ತು. ನ್ಯಾಯಾಲಯದಲ್ಲಿರುವ ಈ ಪ್ರಕರಣದ ಭವಿಷ್ಯದ ದಿಕ್ಸೂಚಿಯಾಗಿದ್ದ ತೀರ್ಪು ಹೊರಬೀಳಬೇಕಿದೆ.

ಟ್ರಾಫಿಕ್ ಪೊಲೀಸರಿಗೆ ರೌಡಿಶೀಟರ್ ಕಿರಿಕ್: ಸುಮೋಟೋ ಪ್ರಕರಣ ದಾಖಲು

Feb 02 2024, 01:03 AM IST
ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಶೀಟರ್‌ಗಳು ಪೊಲೀಸರಿಗೆ ಕಿರಿಕ್‌ ಮಾಡಿರುವ ಘಟನೆ ಶಿವಮೊಗ್ಗದ ಬಿ.ಎಚ್. ರಸ್ತೆಯ ಕರ್ನಾಟಕ ಸಂಘ ಬಳಿ ನಡೆದಿದ್ದು, ಈ ವಿಡಿಯೋ ವೈರಲ್‌ ಆಗಿದೆ.

ಸಾರಿಗೆ ಬಸ್‌ ಸುಟ್ಟ ಪ್ರಕರಣ: 29ಕ್ಕೆ ವಿಚಾರಣೆ ಮುಂದೂಡಿಕೆ

Feb 02 2024, 01:01 AM IST
ಶಂಕಿತ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರ ಶಿವಮೊಗ್ಗ ಜಿಲ್ಲೆಯಲ್ಲಿನ ಮೂರನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪುನಃ ಅವರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮುಂದಿನ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಲಾಗಿದ್ದು, ಈ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 2009ರಲ್ಲಿ ತೀರ್ಥಹಳ್ಳಿ ತಾಲೂಕು ಹೊಸಗದ್ದೆ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದರು.

ಶಂಕಿತ ನಕ್ಸಲ್‌ ಕೃಷ್ಣಮೂರ್ತಿ ಕೋರ್ಟ್‌ಗೆ: 2 ಪ್ರಕರಣ ವಿಚಾರಣೆ

Feb 01 2024, 02:05 AM IST
ಕೇರಳ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಮಾವೋವಾದಿ ಶಂಕಿತ ನಕ್ಸಲ್‌ ಕೃಷ್ಣಮೂರ್ತಿಯನ್ನು ತೀರ್ಥಹಳ್ಳಿ ಪೊಲೀಸರು ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯ ಎದುರು ಬುಧವಾರ ಹಾಜರುಪಡಿಸಿದರು. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಮಂಗಳವಾರ ರಾತ್ರಿ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗಕ್ಕೆ ಪೊಲೀಸರು ಕರೆತಂದಿದ್ದಾರೆ. ಬುಧವಾರ ಬೆಳಗ್ಗೆ ಕಲಾಪ ಆರಂಭ ಆಗುತ್ತಿದ್ದಂತೆ ಪೊಲೀಸರು 2007ರಲ್ಲಿ ಹೊಸಗದ್ದೆಯಲ್ಲಿ ಬಸ್ ಸುಟ್ಟ ಪ್ರಕರಣ, 2009ರಲ್ಲಿ ಅರಣ್ಯ ಗೇಟ್ ಧ್ವಂಸ ಹಾಗೂ ಬಿದರಗೋಡು ಅರುಣಕುಮಾರ್ ಮನೆಯಲ್ಲಿ ಜೀಪ್ ಸುಟ್ಟು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿ ಸಲ್ಲಿಸಿದರು.

ಹನುಮಧ್ವಜ ಪ್ರಕರಣ: ಕೆರಗೋಡಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ

Jan 31 2024, 02:20 AM IST
ಧ್ವಜಸ್ಥಂಭದ ಬಳಿಗೆ ಯಾರೂ ತೆರಳದಂತೆ ಸುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಪೊಲೀಸರು ಸ್ಥಳದಲ್ಲೇ ಇದ್ದು ಅಹಿತಕರ ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಿದ್ದಾರೆ. ಮುಂಜಾಗ್ರತೆಯಾಗಿ ಗ್ರಾಮದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ, 20 ಜನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ತಿಂಗಳ ಅವಧಿಯಲ್ಲಿ 1,230 ಪ್ರಕರಣ ಇತ್ಯರ್ಥ

Jan 31 2024, 02:18 AM IST
ಎನ್ ಕೌಂಟರ್ ಮಾಡಿದ ಪೊಲೀಸ್ ವಿರುದ್ಧ 302 ಕೇಸ್ ದಾಖಲಿಸಲಾಗಿದೆ. ಲಾಕಪ್ ಡೆತ್ ಗೆ ಸಂಬಂಧಪಟ್ಟ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ದಾಖಲಾಗಿದ್ದ 300 ಪ್ರಕರಣಗಳ ಪೈಕಿ 200 ದೂರು ವಿಲೇವಾರಿ ಆಗಿದೆ. ಎನ್ ಕೌಂಟರ್, ಲಾಕಪ್ ಡೆತ್ ಮುಂತಾದ ಗಂಭೀರವಾದ 36 ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದು ಅವರು ಹೇಳಿದರು.ಮಾನವ ಹಕ್ಕುಗಳ ಉಲ್ಲಂಘನೆ ಸಂಬಂಧ 24 ಗಂಟೆಯೂ ದೂರು ನೀಡಬಹುದು. ದೂರು ಸಲ್ಲಿಕೆಗೆ ಆ್ಯಪ್ ಇದೆ. ದೃಶ್ಯ ಮಾಧ್ಯಮ, ಪತ್ರಿಕೆಗಳಲ್ಲಿ ಬಂದ ವರದಿ ಆಧಾರದ ಮೇಲೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved