• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರಿಗೆ ಹೋಟೆಲ್ ಪ್ರವೇಶ ನಿರಾಕರಣೆ: ಪ್ರಕರಣ ದಾಖಲು

Jan 20 2024, 02:00 AM IST
ಅವಾಚ್ಯವಾಗಿ ನಿಂದಿಸಿದರಲ್ಲದೆ, ಜಾತಿನಿಂದನೆ ಮಾಡಿದರು ಎಂದು ಶೇಖರಪ್ಪ ಅವರು ಕುರುಗೋಡು ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.

ಯಾದಗಿರಿ ಪೋಕ್ಸೋ ಪ್ರಕರಣ: ಬಿಇಓ, ಸಿಪಿಐಗೆ ಸಮನ್ಸ್‌ ಜಾರಿ

Jan 19 2024, 01:49 AM IST
ಕನ್ನಡಪ್ರಭ ವರದಿ ಉಲ್ಲೇಖಿಸಿ ರಾಜ್ಯ ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲಾಗಿದ್ದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಬಿಇಓ ಹಾಗೂ ಸಿಪಿಐಗೆ ಸಮನ್ಸ್‌ ಜಾರಿ ಮಾಡಲಾಗಿದೆ.

ಆರ್ ಟಿಐ ಕಾರ್ಯಕರ್ತರ ಹಲ್ಲೆ ಪ್ರಕರಣ ಸಿಬಿಐಗೆ ವಹಿಸಿ

Jan 18 2024, 02:01 AM IST
ರಾಮನಗರ: ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ) ಕಾರ್ಯಕರ್ತರ ಮೇಲಿನ ಹಲ್ಲೆ, ಕೊಲೆ, ಜೀವ ಬೆದರಿಕೆಯಂತಹ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜಾಧ್ಯಕ್ಷ ಹೇಮಂತ್ ನಾಗರಾಜು ಒತ್ತಾಯಿಸಿದರು.

ನನ್ನ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ: ಸಂಸದ ಅನಂತಕುಮಾರ ಹೆಗೆಡೆ

Jan 17 2024, 01:48 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಗೆಲುವು ಸಾಧಿಸುವ ಮೂಲಕ 3ನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ.

ಯಾದಗಿರಿ: ಮಲಮೂತ್ರ ತ್ಯಾಜ್ಯ ಮನೆಗಳಿಗೆ ನುಗ್ಗಿದ ಪ್ರಕರಣ

Jan 17 2024, 01:47 AM IST
ಜ.4ರಂದು ಈ ಕುರಿತಂತೆ ಕನ್ನಡಪ್ರಭ ಪ್ರಕಟಿಸಿದ್ದ ವರದಿ ಗಮನಿಸಿ ಉಪ ಲೋಕಾಯುಕ್ತರಿಂದ ಪುರಸಭೆ ಅಧಿಕಾರಿಗಳಿಗೆ ನೋಟಿಸ್‌ ಜಾರಿಮಾಡಿದ್ದಾರೆ. ಈ ಹಿನ್ನೆಲೆ ಎಚ್ಚೆತ್ತ ಅಧಿಕಾರಿಗಳಿಂದ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದರಿಂದ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಿಒಡಿ ತನಿಖೆಗೆ ವಹಿಸಲು ಆಗ್ರಹ

Jan 17 2024, 01:46 AM IST
ಕನಕಪುರ ಐಪಿಪಿ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಭ್ರೂಣಪತ್ತೆ ಸ್ಕ್ಯಾನಿಂಗ್ ಯಂತ್ರವನ್ನು ಮೇಲಧಿಕಾರಿಗಳ ಅನುಮತಿ ಪಡೆಯದೇ ಸ್ಥಳಾಂತರಿಸಿ ಅಕ್ರಮವಾಗಿ ಬಳಸಿಕೊಂಡಿರುವ ಆರೋಪದ ಮೇರೆಗೆ ತನಿಖೆ ನಡೆಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ರವರು ಪ್ರಸೂತಿ ತಜ್ಞೆ ಡಾ.ದಾಕ್ಷಾಯಿಣಿ ಅವರಿಗೆ ಕೇವಲ ನೋಟಿಸ್ ನೀಡಿ ಕೈತೊಳೆದುಕೊಂಡು ತಮ್ಮದೇ ತನಿಖಾ ವರದಿಯಲ್ಲಿ ಆರೋಪ ಸಾಬೀತಾಗಿದ್ದರೂ ಈ ವೈದ್ಯೆಯನ್ನು ಅಮಾನತುಗೊಳಿಸದೆ ಅವರ ರಕ್ಷಣೆಗೆ ನಿಂತಿದ್ದಾರೆ .

272 ಕೋವಿಡ್‌ ಪ್ರಕರಣ ದೃಢ, ಸಾವು ದಾಖಲಿಲ್ಲ: ಸಕ್ರಿಯ ಕೇಸು 2990ಕ್ಕೆ ಏರಿಕೆ

Jan 16 2024, 01:48 AM IST
ದೇಶದಲ್ಲಿ ಸೋಮವಾರ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಶೂನ್ಯ ಸಾವು ಸಂಭವಿಸಿ ನಿಟ್ಟುಸಿರು ಬಿಡುವಮತೆ ಮಾಡಿದೆ.

ಹಾನಗಲ್ಲ ಪ್ರಕರಣ ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗ: ವಿಜಯೇಂದ್ರ ಆರೋಪ

Jan 15 2024, 01:46 AM IST
ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುವ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕುವ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ.

ಮಂಕುಬೂದಿ ಸ್ವಾಮೀಜಿ ಪ್ರಕರಣ ಭೇದಿಸಿದ ಕೊಡಗು ಪೊಲೀಸರು

Jan 14 2024, 01:35 AM IST
ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಸ್ವಾಮೀಜಿಯ ವೇಷದಲ್ಲಿ ಬಂದಿದ್ದ ವ್ಯಕ್ತಿ ಮಹಿಳೆಗೆ ಹೂ ನೀಡಿದ್ದು, ಈ ವೇಳೆ ಮಹಿಳೆಯ ಅರಿವಿಗೆ ಬಾರದಂತೆ ಹಣ ಲಪಟಾಯಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿತ್ತು.

ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

Jan 14 2024, 01:33 AM IST
ಕೆರೂರ: ಕೆರೂರ ಪೊಲೀಸ್‌ ಠಾಣಾ ವ್ಯಾಪ್ತಿಯ ಅಗಸನಕೊಪ್ಪ ಗ್ರಾಮದ ಹೊಲದಲ್ಲಿರುವ ಮನೆಯಲ್ಲಿದ್ದ ₹ 40 ಸಾವಿರ ಮೌಲ್ಯದ ಕೇಬಲ್ ಕಳ್ಳತನ ಪ್ರಕರಣ ಭೇದಿಸಿರುವ ಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸೋನಿಯಾ ಉರ್ಫ ಸೋಹನ ಕಿಶೋರ ಮಚಲಿ. ಸಾಗರ ಶೇರಸಿಂಗ್‌ ಮಚಲಿ ಅವರನ್ನು ಬಂಧಿಸಿದ್ದು, ರಾಹುಲ್ ಕಿಶೋರ ಮಚಲಿ, ಮಹೇಶ ಉರ್ಫ ಚಿನ್ನು ಕಿಶೋರ ಮಚಲಿ ಪರಾರಿಯಾಗಿದ್ದು, ಶೋಧ ನಡೆಸಿದ್ದಾರೆ. ಅಗಸನಕೊಪ್ಪ ಗ್ರಾಮದ ಹೊಲದಲ್ಲಿರುವ ಮನೆಯಲ್ಲಿನ ₹ 40 ಸಾವಿರ ಬೆಲೆಬಾಳುವ 500 ಫೂಟ ಉದ್ದದ ಕೇಬಲ್‌ ಕಳ್ಳತನ ಮಾಡಿದ್ದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved