• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಗೇಶಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ಮತ್ತೆ ಚುರುಕು

Oct 09 2023, 12:46 AM IST
ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರೀಕರ ಬಂಧನಕ್ಕಾಗಿ ಭಾನುವಾರ ಬೆಳ್ಳಂಬೆಳಗ್ಗೆ ಇಲ್ಲಿನ ಮಲಪ್ರಭಾನಗರದಲ್ಲಿನ ಚೆನ್ನಕೇಶವ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿದ್ದರು. ಆದರೆ ಅವರ ಆಗಮನ ಮಾಹಿತಿ ತಿಳಿಯುತ್ತಿದ್ದಂತೆ ಮನೆ ಹಿಂದಿನ ಬಾಗಿಲಿನಿಂದ ಕಾಲ್ಕಿತ್ತಿದ್ದಾರೆ.

ತಲ್ವಾರ್‌ಗೆ ಪೂಜೆ ಮಾಡಿ ಹೇಳಿಕೆ: ಅರುಣ್‌ಕುಮಾರ್‌ ಪುತ್ತಿಲ ವಿರುದ್ಧ ಸುಮೊಟೊ ಪ್ರಕರಣ ದಾಖಲು

Oct 08 2023, 12:01 AM IST
ಸೆಕ್ಷನ್ 153 ಏ ಅನ್ವಯ ಕೋಮುಸೌಹಾರ್ದಕ್ಕೆ ಧಕ್ಕೆ ತಂದಿದ್ದಾರೆ ಎಂದು ಎಫ್ಐಆರ್‌

ಮಿರ್ಜಾನದಲ್ಲಿ ಈದ್ ಮೆರವಣಿಗೆ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ, ಪ್ರಕರಣ ದಾಖಲು

Oct 08 2023, 12:01 AM IST
ಈದ್‌ಮಿಲಾದ ದಿನ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಸ್ಥಳೀಯ ಜಮಾತುಲ್ ಮುಸ್ಲಿಮೀನ್ ಸಮಿತಿ ನಡೆಸಿದ ಮೆರವಣಿಗೆ ವೇಳೆ ರಾಷ್ಟ್ರಧ್ವಜದ ಅಶೋಕ ಚಕ್ರದ ಜಾಗದಲ್ಲಿ ಚಂದ್ರ ಮತ್ತು ನಕ್ಷತ್ರದ ಚಿತ್ರ ಬರೆದ ಧ್ವಜ ಹಾರಾಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಚೆಕ್‌ಬೌನ್ಸ್‌ ಪ್ರಕರಣ:ಸಚಿವ ನಾಗೇಂದ್ರಗೆ ಬಂಧನ ವಾರಂಟ್‌

Oct 08 2023, 12:01 AM IST
ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಕ್ರೀಡಾ ಸಚಿವ ಬಿ.ನಾಗೇಂದ್ರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನುರಹಿತ ವಾರಂಟ್‌ ಜಾರಿ ಮಾಡಿದೆ. ವಿಎಸ್‌ಎಲ್‌ ಸ್ಟೀಲ್ ಕಂಪನಿ ವ್ಯವಸ್ಥಾಪಕ ರಾಘವೇಂದ್ರ ಘೋಡ್ಕೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ವಾರಂಟ್‌ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಅ.31ಕ್ಕೆ ಮುಂದೂಡಿಕೆ ಮಾಡಿದೆ.

(ಬ್ರೀಫ್‌) ದ್ವಿಚಕ್ರ ವಾಹನ ಧ್ವಂಸ: ಪ್ರಕರಣ ದಾಖಲು

Oct 07 2023, 02:17 AM IST
ಕನಕಪುರ: ದ್ವಿಚಕ್ರ ವಾಹನ ಧ್ವಂಸ ಮಾಡಿರುವ ಆರೋಪದಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿ ದೂರು ದಾಖಲಾಗಿದೆ.

ಪ್ರಚೋದನಕಾರಿ ಹೇಳಿಕೆ: ಆಂದೋಲಾಶ್ರೀ ವಿರುದ್ಧ ಪ್ರಕರಣ ದಾಖಲು

Oct 07 2023, 02:14 AM IST
ಜಿಲ್ಲೆಯ ಶಹಾಪುರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಜೇವರ್ಗಿಯ ಆಂದೋಲಾ ಶ್ರೀ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ 295A, 153 ಸೆಕ್ಷನ್‌ನಡಿ ಪ್ರಕರಣ ದಾಖಲಾಗಿದೆ.

ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣ:ಡಾ. ರೇಣುಕಾ ಪ್ರಸಾದ್ ಸಹಿತ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Oct 06 2023, 01:19 AM IST
ಬೆಂಗಳೂರು ಹೈಕೋರ್ಟ್‌ನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಿಂದ ಶಿಕ್ಷೆ ಪ್ರಕಟ, ಮಂಗಳೂರಲ್ಲಿ ನ್ಯಾಯಾಲಯಕ್ಕೆ ಹಾಜರಾದ ಅಪರಾಧಿಗಳು

ದರೋಡೆ ಪ್ರಕರಣ, ನಾಲ್ವರಿಗೆ 10 ವರ್ಷ ಕಠಿಣ ಶಿಕ್ಷೆ

Oct 06 2023, 01:17 AM IST
ನಾಲ್ಕು ವರ್ಷಗಳ ಹಿಂದೆ ಮುಂಡಗೋಡ ಪಟ್ಟಣವನ್ನೇ ತಲ್ಲಣಗೊಳಿಸಿದ ಟಿಬೇಟಿಯನ್ ಕಾಲನಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳಾದ ವಸಂತ ಕರಿಯಪ್ಪ ಕೊರವರ, ಮಂಜು ಅರ್ಜುನ ನವಲೆ, ಕಿರಣ ಪ್ರಕಾಶ ಸೂಳಂಕಿ ಹಾಗೂ ಮಧುಸಿಂಗ್‌ ಗಂಗಾರಾಮ ಸಿಂಗ್‌ ರಜಪೂತ ಆರೋಪಿಗಳಿಗೆ ಕಲಂ.೩೯೫ ಐಪಿಸಿಯಂತೆ ೧೦ ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹ ೧೦,೦೦೦ ದಂಡ ತಪ್ಪಿದ್ದಲ್ಲಿ ೧ ವರ್ಷ ಕಾರಾಗೃಹ ಶಿಕ್ಷೆ, ಕಲಂ.೩೯೭ ಐಪಿಸಿಯಂತೆ ೭ ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಎಲ್ಲ ಆರೋಪಿತರಿಗೂ ತಲಾ ₹ ೫,೦೦೦ ದಂಡ, ತಪ್ಪಿದಲ್ಲಿ ೬ ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved