• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗರಾಜಪ್ಪ ಪ್ರಕರಣ ಸಿಬಿಐಗೆ ವಹಿಸಿ: ಎಸ್.ಕೃಷ್ಣ ಆಗ್ರಹ

Jan 14 2024, 01:32 AM IST
ಮೈಷುಗರ್ ಕಾರ್ಖಾನೆ ಮಾಜಿ ಅಧ್ಯಕ್ಷ ನಾಗರಾಜಪ್ಪ ನಡೆಸಿರುವ ಹಗರಣ ೧೨೧ ಕೋಟಿ ರು.ಗಳದ್ದಾಗಿದೆ ಎಂದು ಉಪ ಲೋಕಾಯುಕ್ತರು ವರದಿ ನೀಡಿದ್ದು, ಅದರಂತೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಅಲ್ಲದೇ, ಬೇರೆ ಬೇರೆ ಜಿಲ್ಲೆಯಲ್ಲಿರುವ ಆಸ್ತಿ ದಾಖಲೆಗಳನ್ನು ಪಡೆಯಬೇಕು, ಹಾಗೇ ನಾಲಾ ಲೈನಿಂಗ್ ಕಾಮಗಾರಿ ಪೂರ್ಣಗೊಳಿಸಬೇಕು

ಬಾಲ್ಯ ವಿವಾಹ ಪ್ರಕರಣ ದಾಖಲೆ ವಿಳಂಬ ಸಲ್ಲದು

Jan 12 2024, 01:46 AM IST
ಬಾಲ್ಯವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಇದ್ದರೂ ವಿಳಂಬ ಧೋರಣೆ ಅನುಸರಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದರು.

ಯಾದಗಿರಿ: ಮುಖ್ಯ ಶಿಕ್ಷಕ ಹಣಮೇಗೌಡ ಅಮಾನತು: ಪೋಕ್ಸೋ ಕಾಯ್ದಯೆಡಿ ಪ್ರಕರಣ

Jan 12 2024, 01:45 AM IST
ಯಾದಗಿರಿ ಜಿಲ್ಲೆ ಗುರುಮಠಕಲ್‌ ತಾಲೂಕು ಅನಪುರದ ಸರ್ಕಾರಿ ಹೈಸ್ಕೂಲಿನ ಮುಖ್ಯಶಿಕ್ಷಕ ಹಣಮೇಗೌಡರ ವಿರುದ್ಧ ಕಿರುಕುಳದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ಸಿಇಒಗೆ ವರದಿ ಬಂದ ಹಿನ್ನೆಲೆ ಅಮಾನತುಗೊಳಿಸಿ ಜಿಪಂ ಸಿಇಒ ಆದೇಶ ಹೊರಡಿಸಿದ್ದಾರೆ.

ಎರಡು ಗುಂಪುಗಳ ನಡುವೆ ಮಾರಾಮಾರಿ: ಪ್ರಕರಣ ದಾಖಲು

Jan 11 2024, 01:31 AM IST
ಯುವತಿಯೋರ್ವಳ ವಿಚಾರಕ್ಕಾಗಿ ಅನ್ಯಕೋಮಿನ ಎರಡು ಯುವಕರ ಗುಂಪುಗಳು ಹೊಡೆದಾಡಿಕೊಂಡ ಘಟನೆ ಮಂಗಳವಾರ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಕ್ರಮವಿಲ್ಲ

Jan 11 2024, 01:31 AM IST
ಅಕ್ರಮ ಮರಳು ಗಣಿಗಾರಿಕೆ ತಡೆಯದ ಪೊಲೀಸರ ವಿರುದ್ಧ ಶಾಸಕ ಎಚ್.ಟಿ.ಮಂಜು ಆಕ್ರೋಶ, ಲೋಕಾಯುಕ್ತ ನ್ಯಾಯಾಧೀಶರೇ ಸುಮೋಟೋ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದ್ದರೂ ಯಾವ ಪ್ರಯೋಜವಿಲ್ಲ. ಶಾಸಕನಾಗಿ ನಾನು ಎಂದಿಗೂ ಯಾವುದೇ ಇಲಾಖೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ.

ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಪ್ರಕರಣ: ಮೂವರ ಅಮಾನತಿಗೆ ಶಿಫಾರಸು

Jan 09 2024, 02:00 AM IST
ನಗರಸಭೆ ಪೌರಾಯುಕ್ತ ಬಿ.ಟಿ. ಬಂಡಿವಡ್ಡರ್, ಎಇಇ ಸತೀಶ್ ಹಾಗೂ ಜೆಇ ಖಾಜಿ ಅವರನ್ನು ಅಮಾನತುಗೊಳಿಸಲು ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ಸೋಮವಾರ ಪತ್ರ ಬರೆದು ಶಿಫಾರಸು ಮಾಡಿದ್ದಾರೆ.

ಬಿಲ್ಕಿಸ್‌ ಬಾನೊ ಅತ್ಯಾಚಾರ ಪ್ರಕರಣ: ಸರ್ಕಾರದ ಅಧಿಕಾರ ದುರ್ಬಳಕೆಗೆ ಸುಪ್ರೀಂ ತರಾಟೆ

Jan 09 2024, 02:00 AM IST
1992ರಲ್ಲಿ ಗೋಧ್ರೋತ್ತರ ಗಲಭೆ ವೇಳೆ ಬಿಲ್ಕಿಸ್‌ ಬಾನೋ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಗುಜರಾತ್‌ ಸರ್ಕಾರದ ವಿರುದ್ಧ ತೀರ್ಪು ನೀಡಿದೆ. ಅಪರಾಧಿಗಳಿಗೆ ಜೈಲಿಗಟ್ಟಲು ಆದೇಶಿಸಿದೆ.

ಭಟ್ಕಳ ಮೈನಾರಿಟಿ ಹಾಸ್ಟೆಲ್ ದಾಂಧಲೆ ಪ್ರಕರಣ

Jan 07 2024, 01:30 AM IST

ಭಟ್ಕಳ ಪಟ್ಟಣದ ಆನಂದಾಶ್ರಮ ಕಾನ್ವೆಂಟ್ ಸನಿಹದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ (ಮೈನಾರಿಟಿ ಹಾಸ್ಟೆಲ್) ನುಗ್ಗಿ ವಿದ್ಯಾರ್ಥಿಗಳ ಮೇಲೆ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ, ವಾರ್ಡ್‌ನ್‌ಗೆ ನೋಟಿಸ್‌ ನೀಡಲಾಗಿದೆ..

ಶಿರಸಿ: ನಾಯಿ-ಹಾವು ಕಡಿತ ಪ್ರಕರಣ ಹೆಚ್ಚಳ

Jan 06 2024, 02:00 AM IST
ಕಳೆದ ಬಾರಿ ಜನವರಿ ಇಂದ ಈ ವರೆಗೆ ೧೮೨೭ ಹುಚ್ಚು ನಾಯಿ ಕಚ್ಚಿದ ಪ್ರಕರಣಗಳು ದಾಖಲಾದರೆ ಈ ಬಾರಿ ೨೫೬೩ ಪ್ರಕರಣ ದಾಖಲಾಗಿದೆ. ಒಟ್ಟೂ ೭೩ ನಾಯಿ ಕಚ್ಚಿದ ಪ್ರಕರಣ ಹೆಚ್ಚಾದಂತಾಗಿದೆ.

ಪಿಯುಸಿ ಪರೀಕ್ಷೆ ಅಕ್ರಮ ಪ್ರಕರಣ: ಸಹ ಶಿಕ್ಷಕ ಅಮಾನತು!

Jan 05 2024, 01:45 AM IST

ಮಾನಸ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಒಂದು ವಾರ  ಅಕ್ರಮವಾಗಿ ಪಿಯು ಪರೀಕ್ಷೆ ನಡೆಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಕೆ.ಎನ್.ರಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ.

  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved