• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮರ ಕಡಿದ ಪ್ರಕರಣ ಕುರಿತು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ:ಬಸವರಾಜ ಕೊರವರ

Apr 09 2025, 02:00 AM IST
ಹಳ್ಳಿಗೇರಿ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಿಸುವ ಸಲುವಾಗಿ ಅಕ್ರಮವಾಗಿ ಮರಗಳನ್ನು ಕಡಿದಿರುವ ಪ್ರಕರಣವನ್ನು ಜಿಲ್ಲಾಮಟ್ಟದ ನ್ಯಾಯಾಧೀಶರ ನೇತೃತ್ವದ ಸಮಿತಿ ರಚಿಸಿ ತನಿಖೆ ಮಾಡಿಸಬೇಕು ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಆಗ್ರಹಿಸಿದರು

ಭೂ ವಿವಾದ ಪ್ರಕರಣ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆ ಇನ್‌ಸ್ಪೆಕ್ಟರ್‌ ಕುಮಾರ್‌ ವರ್ಗ

Apr 08 2025, 06:08 AM IST

ಭೂ ವಿವಾದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ ಇನ್‌ಸ್ಪೆಕ್ಟರ್‌ ಎ.ವಿ.ಕುಮಾರ್‌ ಅವರನ್ನು ನಗರ ಪೊಲೀಸ್ ಆಯುಕ್ತರು ಎತ್ತಂಗಡಿ ಮಾಡಿದ್ದಾರೆ.

ಚನ್ನಗಿರಿ: ಬಾಲಕನ ವಿವಸ್ತ್ರಗೊಳಿಸಿದ ಪ್ರಕರಣ- 9 ಆರೋಪಿಗಳ ಬಂಧನ

Apr 08 2025, 12:32 AM IST
ತಾಲೂಕಿನ ಅಸ್ತಾಫನಹಳ್ಳಿ ಗ್ರಾಮದ ಬಾಲಕ, 17 ವರ್ಷದ ಥೊಮೆಸ್‌ನಿಗೆ ಕಳ್ಳತನ ಆರೋಪ ಮೇಲೆ ಡ್ರಿಪ್ ವೈರ್‌ನಿಂದ ಮರಕ್ಕೆ ಕಟ್ಟಿಹಾಕಿ ಥಳಿಸಿ, ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ 9 ಆರೋಪಿಗಳನ್ನು ಭಾನುವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಾಲೂಕು ಪರಿಶಿಷ್ಟ ಪಂಗಡಗಳ ಇಲಾಖೆ ವ್ಯವಸ್ಥಾಪಕ ಬಸವರಾಜ್ ತಿಳಿಸಿದ್ದಾರೆ.

ನೆಲಮಂಗಲ ವ್ಯಕ್ತಿ ಕೊಲೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ

Apr 06 2025, 01:52 AM IST
ಮಾರ್ಚ್ 26 ರಂದು ಕುಣಿಗಲ್ ರಂಗಸ್ವಾಮಿ ಗುಡ್ಡದಲ್ಲಿ ಅಪರಿಚಿತ ವ್ಯಕ್ತಿ ಕೊಲೆ ಮಾಡಿದ ಸಂಬಂಧ 8 ಮಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ : ಕುಶಾಲನಗರದಲ್ಲಿ ಬಿಜೆಪಿ ಪ್ರತಿಭಟನೆ

Apr 06 2025, 01:47 AM IST
ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿನಯ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ

Apr 06 2025, 01:47 AM IST
ವಿನಯ್ ಸೋಮಯ್ಯ ಶಾಸಕ ಪೊನ್ನಣ್ಣ ವಿರುದ್ದ ಅಪಹಾಸ್ಯ ಮಾಡಿ ವಾಟ್ಸ್ ಅಪ್ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ್ ಮೈನಾ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಪೊಲೀಸರು ಕಳೆದ ಎರಡು ತಿಂಗಳ ಹಿಂದೆ ಬಂಧಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಮನನೊಂದು ಶುಕ್ರವಾರ ಬೆಂಗಳೂರಿನ ನಾಗವಾರ ಬಿಜೆಪಿ ಕಚೇರಿಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಡಿಎ ಅಧಿಕಾರಿಗೆ ಸ್ಥಳೀಯ ಪತ್ರಕರ್ತ ಬೆದರಿಕೆ : ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Apr 05 2025, 01:47 AM IST

  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಎಂಜಿನಿಯರ್‌ಗಳಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇರೆಗೆ ಸ್ಥಳೀಯ ಪತ್ರಿಕೆಯ ಪತ್ರಕರ್ತರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೌಜನ್ಯ ಪ್ರಕರಣ : ಏ.6 ಧರ್ಮಸ್ಥಳದ ಪ್ರತಿಭಟನೆಗೆ ಹೈಕೋರ್ಟ್‌ ತಾತ್ಕಾಲಿಕ ತಡೆಯಾಜ್ಞೆ

Apr 05 2025, 01:46 AM IST
ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಏ.6ರಂದು ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ನಡೆಸಲು ಉದ್ದೇಶಿಸಿದ್ದ ಪ್ರತಿತಿಭಟನೆಗೆ ಹೈಕೋರ್ಟ್​ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಮಾನವ ಹಕ್ಕುಗಳ ಆಯೋಗದಲ್ಲಿ 9600 ಪ್ರಕರಣ ಇತ್ಯರ್ಥ

Apr 05 2025, 12:49 AM IST
ಆಯೋಗಕ್ಕೆ ಹೆಚ್ಚಿನ ಸೌಕರ್ಯ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ದೂರುಗಳನ್ನು ಆನ್‌ಲೈನ್ ಅಥವಾ ಅಂಚೆ ಮೂಲಕವೂ ಸಲ್ಲಿಸಬಹುದಾಗಿದೆ.

ವಿನಯ್‌ ಆತ್ಮಹತ್ಯೆ ಪ್ರಕರಣ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Apr 05 2025, 12:45 AM IST
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಮಡಿಕೇರಿಯ ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 106
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved