• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ಪ್ರತ್ಯೇಕ ಮನೆಗಳವು ಪ್ರಕರಣ: 6 ಮಂದಿ ಸೆರೆ, ಚಿನ್ನಾಭರಣ ವಶ

Mar 26 2025, 01:39 AM IST
ಮೂರು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ತಲಘಟ್ಟಪುರ ಠಾಣೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಒಟ್ಟು ₹58 ಲಕ್ಷ ಮೌಲ್ಯದ 614 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ. ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಕಳ್ಳತನ, ದರೋಡೆ ಪ್ರಕರಣ : ಮಾಹಿತಿ ಕಲೆಹಾಕಿದ ಡಿವೈಎಸ್ಪಿ

Mar 25 2025, 12:50 AM IST
ಪಟ್ಟಣದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಕಳ್ಳತನ ಹಾಗೂ ದರೋಡೆ (ಎಂಓಬಿ) ಆರೋಪದ ಹಳೆ ಪ್ರಕರಣಗಳಲ್ಲಿ ಭಾಗಿಯಾಗಿದ್ದವರನ್ನು ಠಾಣೆಗೆ ಕರೆಸಿ ಡಿವೈಎಸ್ಪಿ ಶಾಂತ ಮಲ್ಲಪ್ಪ ಅವರು ಮಾಹಿತಿ ಕಲೆ ಹಾಕಿ ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆ ನೀಡುವ ಜೊತೆಗೆ ಎಚ್ಚರಿಕೆ ನೀಡಿದರು.

ರಿಯಲ್ ಎಸ್ಟೇಟ್‌ ಉದ್ಯಮಿ ಲೋಕನಾಥ್‌ ಸಿಂಗ್ ಕೊಲೆ ಪ್ರಕರಣ : ಅಂಗರಕ್ಷಕ ಸೇರಿ ಕೆಲವರ ವಿಚಾರಣೆ

Mar 24 2025, 01:16 AM IST
ರಿಯಲ್ ಎಸ್ಟೇಟ್‌ ಉದ್ಯಮಿ ಲೋಕನಾಥ್‌ ಸಿಂಗ್ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸೋಲದೇವನಹಳ್ಳಿ ಠಾಣೆ ಪೊಲೀಸರು ಮೃತನ ಅಂಗರಕ್ಷಕ ಸೇರಿ ಕೆಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಅತ್ಯಾಚಾರ, ದೌರ್ಜನ್ಯ ಪ್ರಕರಣ ರಾಜಿ ಇತ್ಯರ್ಥ ಬದಲು ಕೇಸು ದಾಖಲಿಸಿ: ಡಿಸಿಪಿ

Mar 24 2025, 12:35 AM IST
ಮಂಗಳೂರು ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಭಾನುವಾರ ಎಸ್‌ಸಿ ಎಸ್‌ಟಿ ಕುಂದುಕೊರತೆ ಸಭೆ ನಡೆಯಿತು.

ಹನಿಟ್ರ್ಯಾಪ್ ಪ್ರಕರಣ: ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ: ರೆಡ್ಡಿ

Mar 24 2025, 12:32 AM IST
ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜ್ಯದ ಸಚಿವರ ಮೇಲೆ ಆರೋಪ ಇರುವ ಬಗ್ಗೆ ಈಗಾಗಲೇ ಮಾಹಿತಿ ಹೊರ ಬಿದ್ದಿದೆ.

ಜೋಡಿ ಕೊಲೆ ಪ್ರಕರಣ, ಐವರ ಬಂಧನ

Mar 21 2025, 12:35 AM IST
Double murder case, five arrested

ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ತಾಯಿ-ಮಗಳು ಸಾವಿನ ಪ್ರಕರಣ : ಹರಿಕೃಷ್ಣ ಪೊಲೀಸರಿಗೆ ಶರಣು

Mar 21 2025, 12:34 AM IST
ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ತಾಯಿ-ಮಗಳು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹರಿಕೃಷ್ಣ ಮಂಡ್ಯ ಗ್ರಾಮಾಂತರ ಪೊಲೀಸರ ಎದುರು ಶರಣಾಗಿದ್ದಾನೆ. ಈತನೂ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಟ್ಟಿಂಗ್ ಆ್ಯಪ್ ಪ್ರಚಾರ : ಪ್ರಕಾಶ್ ರಾಜ್, ಪ್ರಣೀತಾ, ದಗ್ಗುಬಾಟಿ ವಿರುದ್ಧ ಪ್ರಕರಣ

Mar 21 2025, 12:33 AM IST
ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್‌ ರಾಜ್, ರಾಣಾ ದಗ್ಗುಬಾಟಿ, ವಿಜಯ್‌ ದೇವರಕೊಂಡ, ನಟಿ ಪ್ರಣೀತಾ, ಲಕ್ಷ್ಮೀ ಮಂಚು, ನಿಧಿ ಅಗರ್‌ವಾಲ್‌ ಹಾಗೂ 19 ಸಾಮಾಜಿಕ ಮಾಧ್ಯಮ ಇನ್‌ಫ್ಲ್ಯುಯೆನ್ಸರ್‌ಗಳ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳ್ಳತನ ಪ್ರಕರಣ ಬೇಧಿಸಿದ ಮುಂಡರಗಿ ಪೊಲೀಸರು

Mar 20 2025, 01:18 AM IST
ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿದ್ದರಿಂದ ಆತನಿಂದ ₹ 4.10 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ₹90 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ

ನಿರ್ಬಂಧಿತ ಔಷಧ ಮಾರಾಟ: ಪ್ರಕರಣ ದಾಖಲು

Mar 19 2025, 12:31 AM IST
ಚನ್ನಪಟ್ಟಣ: ನಿರ್ಬಂಧಿತ ಔಷಧ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೋಲಿಸರು ಆತನಿಂದ 770 ಮಾತ್ರೆಗಳು ಹಾಗೂ ಒಂದು ಕಾರನ್ನು ವಶ ಪಡಿಸಿಕೊಂಡಿರುವ ಘಟನೆ ನಗರದ ಟಿಪ್ಪು ನಗರದಲ್ಲಿ ನಡೆದಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 106
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved