• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಅರಮನೆ ಟಿಡಿಆರ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ

May 28 2025, 12:31 AM IST
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಿಸಿದ ₹3,400 ಕೋಟಿ ಟಿಡಿಆರ್‌ ಹಸ್ತಾಂತರ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠಕ್ಕೆ ವರ್ಗಾಯಿಸಿದೆ.

ಪೊಲೀಸರ ಬೇಜವಾಬ್ದಾರಿಯಿಂದ ಮಗು ಸಾವು ಪ್ರಕರಣ ಸೂಕ್ತ ತನಿಖೆ: ಚಲುವರಾಯಸ್ವಾಮಿ

May 28 2025, 12:17 AM IST
ಸಂಚಾರಿ ಪೊಲೀಸರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ. ಪೋಷಕರು ಹೇಳಿರುವುದು ನ್ಯಾಯಯುತವಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸರು ಕೆಲಸ ಮಾಡಬೇಕು. ಘಟನೆ ನಂತರ ಮುನ್ನೆಚ್ಚರಿಕೆಯಾಗಿ ಮೂರು ಜನ ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ಮಾಡಿಸಿ ಮುಂದಿನ ಕ್ರಮಕೈಗೊಳ್ಳಲು ಐಜಿ, ಎಸ್ಪಿ ಜೊತೆ ಮಾತನಾಡಿದ್ದೇನೆ.

ತಾರ್ಕಿಕ ಅಂತ್ಯ ಕಾಣದ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣ!

May 28 2025, 12:10 AM IST
ಇಲ್ಲಿನ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣ ನಡೆದು ಮೂರು ತಿಂಗಳು ಕಳೆದರೂ ಈವರೆಗೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ನಾನಾ ಅನುಮಾನಕ್ಕೆಡೆ ಮಾಡಿಕೊಟ್ಟಿದೆ.

ಜಯಕುಮಾರ್ ಸಜೀವ ದಹನ ಪ್ರಕರಣ: ಸಮಗ್ರ ತನಿಖೆಗಾಗಿ ಪ್ರತಿಭಟನೆ

May 27 2025, 01:49 AM IST
ಜಿಲ್ಲಾಡಳಿತ ಮತ್ತು ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಮೃತ ಜಯಕುಮಾರ್ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ನೀಡಬೇಕು. ಆತನ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.

ದೇಶದಲ್ಲಿ 1,000ಕ್ಕೂ ಹೆಚ್ಚು ಸಕ್ರಿಯ ಕೋವಿಡ್‌ ಪ್ರಕರಣ

May 27 2025, 12:58 AM IST

 ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ.

ಸರಣಿ ಕಳವು ಪ್ರಕರಣ ಬೇಧಿಸಿಸ ಪೊಲೀಸರು

May 27 2025, 12:27 AM IST
ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕಳ್ಳತನವಾಗಿದ್ದ ಚಿನ್ನಾಭರಣ, ಬೆಳ್ಳಿಯ ಪದಾರ್ಥಗಳು ಹಾಗೂ ಕ್ಯಾಮೆರಾ ಮತ್ತು ಕ್ಯಾಮೆರಾ ಲೆನ್ಸ್‌ಗಳನ್ನು ಪ್ರದರ್ಶಿಸಲಾಯಿತು.

ನಿನ್ನೆ ಮತ್ತೆ 9 ಮಂದಿಗೆ ಕೊರೋನಾ ದೃಢ: ಎಲ್ಲಾ ಪ್ರಕರಣ ಬೆಂಗಳೂರಿನಲ್ಲೇ ಪತ್ತೆ

May 26 2025, 05:33 AM IST

ರಾಜ್ಯದಲ್ಲಿ ಭಾನುವಾರ ಮತ್ತೆ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಎಲ್ಲಾ ಸೋಂಕು ಪ್ರಕರಣ ಬೆಂಗಳೂರು ನಗರದಲ್ಲೇ ವರದಿಯಾಗಿದೆ. ತನ್ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ಬೃಹತ್‌ ಪ್ರತಿಭಟನೆ

May 25 2025, 11:45 PM IST
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಅಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಬಜ್ಪೆ ಬಳಿ ಭಾನುವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆ ಆಗ್ರಹಿಸಿ 25ರಂದು ಬಜಪೆಯಲ್ಲಿ ಜನಾಗ್ರಹ ಸಭೆ

May 23 2025, 12:21 AM IST
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಸುಹಾಸ್‌ ಶೆಟ್ಟಿ ಶ್ರದ್ಧಾಂಜಲಿ ಸಭೆ ಮೇ 25ರಂದು ಸಂಜೆ 3.30ಕ್ಕೆ ಬಜಪೆ ಜಂಕ್ಷನ್‌ ಶಾರದ ಮಂಟಪ ಬಳಿ ನಡೆಯಲಿದೆ

28 ಬಾಲ್ಯ ವಿವಾಹಕ್ಕೆ ತಡೆ, 18 ಪ್ರಕರಣ ದಾಖಲು

May 23 2025, 12:04 AM IST
ಬಾಲ್ಯ ವಿವಾಹಕ್ಕೆ ಒಳಗಾದ ಮಕ್ಕಳು ಅವರ ಕುಟುಂಬದ ಜತೆಗೆ ಅಥವಾ ಬಾಲಕಿಯರ ಬಾಲ ಮಂದಿರದಲ್ಲಿ ಅಥವಾ ತೆರೆದ ತಂಗುದಾಣದಲ್ಲಿ ಇದ್ದರೂ ಸಹ ಅವರಿಗೆ ಶಿಕ್ಷಣ ದೊರೆಯುವ ರೀತಿಯಲ್ಲಿ ಕ್ರಮವಹಿಸಬೇಕು
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 116
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved