• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರೂರು ಗುಡ್ಡ ಕುಸಿತ: 8 ಮಂದಿ ವಿರುದ್ಧ ಪ್ರಕರಣ- ಡಾ.ಪ್ರಣವಾನಂದ ಸ್ವಾಮೀಜಿ

Mar 19 2025, 12:30 AM IST
ಎಂಟು ಮಂದಿ ವಿರುದ್ಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ದೇಶದ ಶೇ.45ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಕೇಸ್‌ : ಶೇ.29ರಷ್ಟು ಶಾಸಕರ ಮೇಲೆ ಗಂಭೀರ ಪ್ರಕರಣ

Mar 18 2025, 01:47 AM IST
ದೇಶದ 4092 ಶಾಸಕರ ಪೈಕಿ ಶೇ. 45ರಷ್ಟು ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿದ್ದು, ಶೇ.29ರಷ್ಟು ಶಾಸಕರ ಮೇಲೆ ಗಂಭೀರ ಪ್ರಕರಣಗಳಿವೆ ಎಂದು ಎಡಿಆರ್‌ ಸಂಸ್ಥೆ ತನ್ನ ವಿಶ್ಲೇಷಣೆಯಲ್ಲಿ ತಿಳಿಸಿದೆ.

ಹೊಸಪೇಟೆ, ಕೊಪಳದಲ್ಲೂ ವೃದ್ಧರು ಆಸ್ಪತ್ರೆ ಪಾಲು : ರಾಜ್ಯಾದ್ಯಂತ 100ಕ್ಕೂ ಹೆಚ್ಚು ಪ್ರಕರಣ

Mar 17 2025, 12:34 AM IST

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್)ಯೊಂದರಲ್ಲೇ 150ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ಬಿಟ್ಟು ಹೋಗಿರುವ ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿಯೂ ಇಂತಹ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ 

ನಿಯಮ ಮೀರಿ ನೇಮಕ ಆದೇಶ ಪ್ರಕರಣ । 19ಕ್ಕೆ ಡಿಡಿಪಿಐ, ಐವರು ಬಿಇಒ, ನಕಲಿ ಅಸಲಿ ಕಲಾಂ ಸಂಸ್ಥೆಯ ವಿಚಾರಣೆ19ಕ್ಕೆ ಡಿಡಿಪಿಐ, ಐವರು ಬಿಇಒ, ಕಲಾಂ ಸಂಸ್ಥೆಯ ವಿಚಾರಣೆ

Mar 17 2025, 12:32 AM IST
ಸರ್ಕಾರಿ ನಿಯಮ ಮೀರಿ ಆದೇಶ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಡಿಪಿಐ, ಜಿಲ್ಲೆಯ 5 ಮಂದಿ ಬಿಇಒ ಮತ್ತು ಕಲಾಂ ಸಂಸ್ಥೆಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಬಿಹಾಳ ಮತ್ತು ಕೊಳ್ಳೇಗಾಲ ಶ್ರೀನಿವಾಸ ಟಾಕೀಸ್ ರಸ್ತೆಯ ಪದಾಧಿಕಾರಿಗಳನ್ನು ದೂರುದಾರರ ಉಪಸ್ಥಿತಿಯಲ್ಲಿ ಮೈಸೂರು ವಿಭಾಗೀಯ ಜಂಟಿ ನಿರ್ದೇಶಕರು 19ರಂದು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ .

ನಟಿ ರನ್ಯಾ ರಾವ್‌ ಪ್ರಕರಣ ನಿಷ್ಪಕ್ಷಪಾತವಾಗಿ ತನಿಖೆಯಾಗಲಿದೆ: ಸಲೀಂ ಅಹ್ಮದ್

Mar 17 2025, 12:30 AM IST
ಸದ್ಯ ಪ್ರಕರಣ ತನಿಖಾ ಹಂತದಲ್ಲಿದೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ವಿಧಾನಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ದರೋಡೆ ಪ್ರಕರಣ: ಕುಖ್ಯಾತ ಕಳ್ಳರ ಬಂಧನ

Mar 16 2025, 01:51 AM IST
ನಗರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳ ಗೂಡ್ಸ್ ವಾಹನ, ಆಟೋ ರಿಕ್ಷಾ, ಕೊಬ್ಬರಿ, ಗುಜರಿ ವಸ್ತುಗಳು, ತೆಂಗಿನಕಾಯಿ ಮತ್ತು ಪಡಿತರ ಅಕ್ಕಿಯ ಕಳ್ಳತನ ಮಾಡಿದ್ದ ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶೃಂಗೇರಿ ಪಪಂ ಸದಸ್ಯ ಆತ್ಮಹತ್ಯೆಗೆ ಯತ್ನ ಪ್ರಕರಣ ದಾಖಲು

Mar 16 2025, 01:51 AM IST
ಶೃಂಗೇರಿ: ಪಟ್ಟಣ ಪಂಚಾಯಿತಿ ಸದಸ್ಯಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಫೀಕ್ ಅಹಮದ್ ಅಕ್ರಮ ಶೆಡ್ ತೆರವು ಪ್ರಕರಣ ಸಂದರ್ಭದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.

ವಿದೇಶದಿಂದ ಚಿನ್ನ ಅಕ್ರಮ‌ ಸಾಗಣೆ ಪ್ರಕರಣ : ನಟಿ ರನ್ಯಾ ಜಾಮೀನು ಅರ್ಜಿ ತಿರಸ್ಕಾರ

Mar 15 2025, 01:06 AM IST
ವಿದೇಶದಿಂದ ಚಿನ್ನ ಅಕ್ರಮ‌ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ‌ ಒಳಗಾಗಿರುವ ನಟಿ ರನ್ಯಾ ರಾವ್‌ಗೆ ಜಾಮೀನು ನಿರಾಕರಿಸಿ ನಗರದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿಯಂತ್ರಣ ಅಗತ್ಯ: ಎ.ಬಿ. ಬಸವರಾಜು

Mar 15 2025, 01:04 AM IST
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡು ಬಂದ ಕೂಡಲೇ ಕಾಯ್ದೆಯಡಿ ಶೀಘ್ರ ಎಫ್ಐಆರ್ ದಾಖಲಿಸಿ, ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ತನಿಖೆಗೆ ಒಳಪಡಿಸಿಬೇಕು.

ಕೊಲೆ ಪ್ರಕರಣ: ತಾಯಿ- ಮಕ್ಕಳು ಸೇರಿ ನಾಲ್ವರ ಬಂಧನ

Mar 15 2025, 01:01 AM IST
ಸ್ಥಳದಲ್ಲಿ ದೊರೆತ ಪುರಾವೆಗಳು ಹಾಗೂ ಮೃತದೇಹ ಮೇಲಿದ್ದ ಗಾಯದ ಗುರುತುಗಳನ್ನು ಗಮನಿಸಿ ಇದೊಂದು ಕೊಲೆ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 106
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved