• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನ 19 ಬಾರ್‌ಗಳ ಮೇಲೆ ಖಾಕಿ ದಾಳಿ : ಪ್ರಕರಣ ದಾಖಲು

Jun 21 2025, 01:49 AM IST
ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ನಗರದ 19 ಬಾರ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.

ವರದಕ್ಷಿಣೆ ಕಿರುಕುಳದಿಂದ ಸಾವು ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

Jun 21 2025, 12:49 AM IST
ಮಗಳು ನೇಣು ಹಾಕಿಕೊಂಡಿರುವ ವಿಷಯವನ್ನು ತಿಳಿದು ನಾನು ಹೋಗಿ ನೋಡಿದಾಗ ತಮ್ಮ ಮಗಳ ಮೇಲೆ ಹಲ್ಲೆ ಮಾಡಿ ಅವಳನ್ನು ಸಾಯಿಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು.

ಮಾನ್ಯರ ಮಸಲವಾಡ ವಾಂತಿ-ಭೇದಿ ಪ್ರಕರಣ: ಪಿಡಿಒ ಅಮಾನತು

Jun 21 2025, 12:49 AM IST
ಹೂವಿನಹಡಗಲಿ ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಮಹ್ಮದ್‌ ರಫಿ ಅವರನ್ನು ಅಮಾನತು ಮಾಡಿ ಜಿಪಂ ಸಿಇಒ ನೊಂಗ್ಝಾಯಿ ಅಕ್ರಮ ಅಲಿ ಷಾ ಆದೇಶ ಹೊರಡಿಸಿದ್ದಾರೆ.

ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವೇ ಲೋಕ್ ಅದಾಲತ್ ಉದ್ದೇಶ

Jun 20 2025, 12:34 AM IST
ಶೃಂಗೇರಿಜನತಾ ನ್ಯಾಯಾಲಯಗಳಿರುವುದು ಜನಸಾಮಾನ್ಯರಿಗಾಗಿ ಈ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳ್ಳದೇ ಬಾಕಿ ಉಳಿದ ಪ್ರಕರಣಗಳನ್ನು ರಾಜಿ ಸಂಧಾನಗಳ ಮೂಲಕ ಇತ್ಯರ್ಥಗೊಳಿಸಿ ಜನರಿಗೆ ನ್ಯಾಯಒದಗಿಸಿಕೊಡುವುದು ಲೋಕ್ ಅದಾಲತ್ ಕಾರ್ಯಕ್ರಮಗಳ ಉದ್ದೇಶ ಎಂದು ಶೃಂಗೇರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಎಸ್.ಜೀತು ಹೇಳಿದರು.

ವನ್ಯಪ್ರಾಣಿ ಬೇಟೆ ಪ್ರಕರಣ ದಾಖಲು: ಮೂವರ ಬಂಧನ

Jun 20 2025, 12:34 AM IST
Wildlife poaching case registered: Three arrested

ಶಾಲಾ ವಾಹನ ತಪಾಸಣೆ ಅಭಿಯಾನ: 282 ಪ್ರಕರಣ, 1.58 ಲಕ್ಷ ರು. ದಂಡ

Jun 19 2025, 11:50 PM IST
ಅಭಿಯಾನದ ಅಂಗವಾಗಿ ಬೆಳಗ್ಗೆ 7ರಿಂದ ಅಪರಾಹ್ನ 12 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಠಾಣಾ ವ್ಯಾಪಿಯಲ್ಲಿ ಶಾಲಾ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಒಟ್ಟು 930 ವಾಹನಗಳನ್ನು ತಪಾಸಣೆ ನಡೆಲಾಯಿತು. ನಿಯಮ ಮೀರಿದ್ದ 282 ವಾಹನಗಳ ಮೇಲೆ ಪ್ರಕರಣಗಳನ್ನು ದಾಖಲಿಸಿ 1,58,000 ರು. ದಂಡ ವಿಧಿಸಲಾಯಿತು.

ಕಪ್ತುಳಿತ ಪ್ರಕರಣ: ಸಿಎಂ ರಾಜೀನಾಮೆಗೆ ಆಗ್ರಹ

Jun 18 2025, 01:42 AM IST
ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿ ಹನೂರಿನಲ್ಲಿ ಬಿಜೆಪಿ ವತಿಯಿಂದ ಮಂಗ‍ಳವಾರ ಪ್ರತಿಭಟನೆ ನಡೆಸಲಾಯಿತು.

ಹರ್ಯಾಣ ರೂಪದರ್ಶಿ ಶೀತಲ್ ಹತ್ಯೆ ಪ್ರಕರಣ: ಪ್ರಿಯಕರನ ಬಂಧನ

Jun 18 2025, 12:05 AM IST
ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರ್ಯಾಣ ರೂಪದರ್ಶಿ ಶೀತಲ್ ಮೃತದೇಹ ಪತ್ತೆಯಾದ ಒಂದು ದಿನದ ಬಳಿಕ ಆಕೆಯ ಜತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣ; ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ

Jun 18 2025, 12:05 AM IST
ಕಾನೂನು ಬಾಹಿರ ಆದೇಶಗಳ ಕುರಿತಂತೆ ತನಿಖೆ ನಡೆಸಲು ಬೆಳಗಾವಿಯ ನಿವೃತ್ತ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಡಿ.ಎಸ್. ಶಿಂಧೆ ತನಿಖಾಧಿಕಾರಿಯನ್ನಾಗಿ ವಿಶ್ವವಿದ್ಯಾಲಯ ನೇಮಿಸಿದೆ.

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 58 ಚಾಲಕರ ವಿರುದ್ಧ ಪ್ರಕರಣ

Jun 17 2025, 07:40 AM IST

ರಾಜಧಾನಿಯಲ್ಲಿ ಮತ್ತೆ ಶಾಲಾ ವಾಹನ ಚಾಲಕರಿಗೆ ಸೋಮವಾರ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿದ್ದು, ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ 58 ಪ್ರಕರಣ ದಾಖಲಿಸಿದ್ದಾರೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 123
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved