• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

17 ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Mar 05 2025, 12:32 AM IST
ಹುನಗುಂದ ತಾಲೂಕಿನ ಗಟ್ಟಿಗನೂರ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ 17 ಕುರಿಗಳ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳವಾರ ಹುನಗುಂದ ಪೊಲೀಸರು ಬಂಧಿಸಿದ್ದಾರೆ.

ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ ಸಮಗ್ರ ತನಿಖೆ: ಯುವಮೋರ್ಚಾ ಆಗ್ರಹ

Mar 04 2025, 12:37 AM IST
ಮಂಗಳೂರು ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣದ ಸಮಗ್ರ ತನಿಖೆಗೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್‌ ಮಲ್ಯ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ಅರ್ಧ ಬೆಲೆಗೆ ಚಿನ್ನ ಕೊಡುವುದಾಗಿ ಎರಡೂವರೆ ಕೋಟಿ ರು. ಟೋಪಿ : ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Mar 03 2025, 01:48 AM IST
ಚಿನ್ನದ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿದರೆ ₹4 ಸಾವಿರಕ್ಕೆ 1 ಗ್ರಾಂನಂತೆ ಕೆ.ಜಿ.ಗಟ್ಟಲೇ ಚಿನ್ನ ನೀಡುವುದಾಗಿ ನಂಬಿಸಿ ಮಹಿಳೆ ಹಾಗೂ ಅವರ ಸಂಬಂಧಿಕರಿಂದ ಸುಮಾರು ₹2.48 ಕೋಟಿ ಹಣ ಪಡೆದು ವಂಚಿಸಿದ ಆರೋಪದಡಿ ನಾಲ್ವರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣ, ಆತಂಕದಲ್ಲಿ ಜನತೆ

Mar 02 2025, 01:20 AM IST
ಹಾವೇರಿಯಲ್ಲಿ ನಿತ್ಯವೂ ಒಂದಿಲ್ಲೊಂದು ಏರಿಯಾದಲ್ಲಿ ಮನೆಗಳ್ಳತನ ಪ್ರಕರಣ ನಡೆಯುತ್ತಿದೆ. ಯಾವ ನಗರದ ನಿವಾಸಿಗಳಿಗೂ ನೆಮ್ಮದಿ ಇಲ್ಲದಂತಾಗಿದೆ. ಪೊಲೀಸರು ಎಷ್ಟೇ ಬಂದೋಬಸ್ತ್‌, ಗಸ್ತು ಬಿಗಿಗೊಳಿಸಿದರೂ ಕಳ್ಳತನ ಪ್ರಕರಣ ನಿಲ್ಲುತ್ತಿಲ್ಲ.

ಜಿಲ್ಲೆಯಲ್ಲಿ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ

Mar 02 2025, 01:20 AM IST
ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಅಲೆಮಾರಿ ಹೆಣ್ಣುಮಕ್ಕಳ ಸಾವು ಪ್ರಕರಣ: ಮಹಿಳಾ ಆಯೋಗ ಪತ್ರ

Mar 02 2025, 01:19 AM IST
Women's Commission letter on death of nomadic girls

ಶಿಕ್ಷಕನ ಅಮಾನತು ಪ್ರಕರಣ: ಕೆಎಟಿಯಿಂದ ತಡೆ ಆದೇಶ

Mar 02 2025, 01:17 AM IST
ತಾಲೂಕಿನ ಗುಂಬಳ್ಳಿ ಪ್ರೌಢಶಾಲೆಯ ಶಿಕ್ಷಕ ಎಂ.ವೀರಭದ್ರಸ್ವಾಮಿ ಶಾಲಾ ಪ್ರವಾಸದ ವೇಳೆ ಬಸ್ ಚಲಿಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಡಿದ್ದ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ತಡೆ ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದೇಶಾದ್ಯಂತ ಸುತ್ತಾಡಲು ದರ್ಶನ್‌ಗೆ ಕೋರ್ಟ್‌ ಅಸ್ತು

Mar 01 2025, 09:56 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ಗೆ ಜಾಮೀನು ನೀಡಿದ ಸಂದರ್ಭದಲ್ಲಿ ಪೂರ್ವಾನುಮತಿಯಿಲ್ಲದೆ ಸೆಷನ್ಸ್‌ ಕೋರ್ಟ್‌ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬುದಾಗಿ ವಿಧಿಸಿದ್ದ ಷರತ್ತನ್ನು ಸಡಿಲಿಸಿರುವ ಹೈಕೋರ್ಟ್‌, ದೇಶವ್ಯಾಪಿ ಹೋಗಲು ಅನುಮತಿಸಿದೆ.

ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು

Mar 01 2025, 01:04 AM IST
ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಳೆದ ಫೆ. 20 ರಂದು ರಾಸಾಯನಿಕ ದ್ರಾವಣ ಸ್ಫೋಟಗೊಂಡು ಹಲವು ಕಾರ್ಮಿಕರು ಗಾಯಗೊಂಡಿದ್ದ ದುರ್ಘಟನೆಗೆ ಸಂಬಂಧಿಸಿ ಕಾರ್ಖಾನೆ ಮಾಲೀಕ ಸೇರಿ ಆರು ಮಂದಿ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ನಡೆದಿದ್ದ ರೌಡಿ ಶೀಟರ್‌ ಹೈದರ್‌ ಅಲಿ ಹತ್ಯೆ ಪ್ರಕರಣ : ಏಳು ಮಂದಿ ಬಂಧನ

Feb 28 2025, 02:02 AM IST
ಇತ್ತೀಚೆಗೆ ನಡೆದಿದ್ದ ರೌಡಿ ಶೀಟರ್‌ ಹೈದರ್‌ ಅಲಿ ಕೊಲೆ ಪ್ರಕರಣ ಭೇದಿಸಿರುವ ಅಶೋಕನಗರ ಠಾಣೆ ಪೊಲೀಸರು ಇಬ್ಬರು ರೌಡಿ ಶೀಟರ್‌ಗಳು ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 106
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved