• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷಯರೋಗ ಪ್ರಕರಣ ಶೂನ್ಯಕ್ಕೆ ಬರಲಿ: ಜಿಲ್ಲಾಧಿಕಾರಿ ಪ್ರಶಾಂತಕುಮಾರ

Jan 31 2025, 12:50 AM IST
ಕ್ಷಯರೋಗ ಪ್ರಕರಣಗಳನ್ನು ಶೂನ್ಯಕ್ಕೆ ತಂದು, ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು.

ಪ್ರಶಸ್ತಿಗಾಗಿ ಕರೆಸಿ ಜ್ಞಾನಪೀಠ ಕಂಬಾರರಿಗೆ ಕವಿವಿ ಅಪಮಾನ -ಬೆಳಗು ವಿವಾದಿತ ಪಠ್ಯ ಪ್ರಕರಣ, ಪ್ರಶಸ್ತಿ ಮುಂದೂಡಿಕೆ

Jan 30 2025, 10:52 AM IST

ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ। ಚಂದ್ರಶೇಖರ ಕಂಬಾರ ಸೇರಿ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.

ಪ್ರಸವಪೂರ್ವ ಲಿಂಗ ಪರೀಕ್ಷೆ ಕ್ರಿಮಿನಲ್ ಪ್ರಕರಣ ದಾಖಲು

Jan 30 2025, 01:46 AM IST
Prenatal sex testing criminal case filed

ಬೆಳಗು ವಿವಾದಿತ ಪಠ್ಯ ಪ್ರಕರಣ, ಅರಿವೇ ಗುರು ಪ್ರಶಸ್ತಿ ಮುಂದೂಡಿಕೆ!

Jan 30 2025, 12:31 AM IST
ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಸೇರಿದಂತೆ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಫೋಕ್ಸೋ ಪ್ರಕರಣ

Jan 30 2025, 12:30 AM IST
ಧಾರವಾಡ ಜಿಲ್ಲೆಯಲ್ಲಿ ಹೆಚ್ಚು ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ದೂರು ನೀಡಲು ಪಾಲಕರು ಹಲವಾರು ಕಾರಣಗಳಿಂದ ನಿರಾಕರಿಸುತ್ತಾರೆ. ಅಂತಹ ಪ್ರಕರಣಗಳು ಸುಮಾರು ಇದ್ದು ಎಲ್ಲಿ ತಪ್ಪುಗಳನ್ನು ಮಾಡುತ್ತಿದ್ದೇವೆ ಎಂಬುದನ್ನು ತಿಳಿಯಬೇಕಿದೆ.

ಹೆಬ್ಬಾಳ್ಕರಗೆ ನಿಂದನೆ ಪ್ರಕರಣ: ವರದಿ ನೀಡಿದ ಬಳಿಕ ತೀರ್ಮಾನ: ಬಸವರಾಜ ಹೊರಟ್ಟಿ

Jan 29 2025, 01:33 AM IST
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಅವಾಚ್ಯ ಪದ ಬಳಸಿದ ಕುರಿತು ದೂರು ದಾಖಲಿಸಿದ್ದರು. ಬಳಿಕ ಸಿ.ಟಿ. ರವಿಯವರೂ ಪ್ರತಿ ದೂರು ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಕೊನೆಯಾಗಿಲ್ಲ: ನ್ಯಾ.ಹರಿಣಿ ವಿಷಾದ

Jan 29 2025, 01:30 AM IST
ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಕಾನೂನು ದತ್ತ ಅಧಿಕಾರ ಚಲಾಯಿಸುತ್ತಿದ್ದರೂ ಸಹ ಸಾಕ್ಷಿಗಳ ಕೊರತೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿಲ್ಲ. ಸಂವಿಧಾನದಲ್ಲಿ ಪ್ರಜೆಗಳಿಗಾಗಿ ಅತ್ಯಮೂಲ್ಯ ವಾಗಿ ನೀಡಿರುವ ಮೂಲ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಮುದಾಯದ ಕರ್ತವ್ಯವಾಗಿದೆ.

ಮುಂಡಗೋಡದಲ್ಲಿ ಉದ್ಯಮಿ ಅಪಹರಣ ಪ್ರಕರಣ: ಮತ್ತಿಬ್ಬರ ಬಂಧನ

Jan 28 2025, 12:45 AM IST
ಕಳೆದ ಜ. 9ರಂದು ₹60 ಲಕ್ಷ ಹಣಕ್ಕಾಗಿ ಎನ್‌ಎಂಡಿ ಗ್ರೂಪ್ ಮಾಲೀಕ ಜಮೀರ್ ಅಹ್ಮದ ಎಂಬವರನ್ನು ಪಟ್ಟಣದಲ್ಲಿ ಅಪಹರಣ ಮಾಡಲಾಗಿತ್ತು. ಬಳಿಕ ಆರೋಪಿಗಳು 18,20 ಲಕ್ಷವನ್ನುಜಮೀರ್‌ ಅಹ್ಮದ್ ಅವರಿಂದ ಪಡೆದು ಅವರನ್ನು ಹುಬ್ಬಳ್ಳಿಯ ಹೊರವಲಯದಲ್ಲಿ ಬಿಟ್ಟು ಪರಾರಿಯಾಗಿದ್ದರು.

ಕಡಿವ ಮುನ್ನ ಫೋಟೋ ತೆಗೆಯುತ್ತಿದ್ದ ಹೊನ್ನಾವರ ಗಬ್ಬದ ಹಸು ಹಂತಕರು! ಗೋಹತ್ಯೆ ಪ್ರಕರಣ ಮತ್ತೊಂದು ತಿರುವು

Jan 27 2025, 01:46 AM IST

ಹೊನ್ನಾವರ ತಾಲೂಕು ಸಾಲ್ಕೋಡದಲ್ಲಿ ಇತ್ತೀಚೆಗೆ ನಡೆದಿದ್ದ ವಿಕೃತ ಗೋಹತ್ಯೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಗೋ ಹಂತಕರು ಗೋವನ್ನು ಕೊಲ್ಲುವ ಮುನ್ನ ಅದರ ಫೋಟೋ ತೆಗೆಯುತ್ತಿದ್ದರು, ಅದನ್ನು ಮಾಂಸ ಮಾರಾಟ ಮಾಡಲು ಸೃಷ್ಟಿಸಿದ್ದ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಶೇರ್‌ ಮಾಡುತ್ತಿದ್ದರು. 

ಹಣ ಮತ್ತು ಚಿನ್ನಾಭರಣ ವಂಚನೆ ಪ್ರಕರಣ : ಐಶ್ವರ್ಯ ಗೌಡಗೆ ಐದು ಗಂಟೆಗಳ ಕಾಲ ವಿಚಾರಣೆ

Jan 27 2025, 12:47 AM IST

ಹಣ ಮತ್ತು ಚಿನ್ನಾಭರಣ ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯಗೌಡ ಅವರನ್ನು ಸೈಬರ್ ಕ್ರೈಂ ಪೊಲೀಸರು ಸುಮಾರು ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದರು.

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 106
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved