• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆ ಭೀತಿಯಿಂದ ತಲೆಮರೆಸಿದ್ದ ದಿಗಂತ್‌ - 11 ದಿನಗಳಿಂದ ದಕ್ಷಿಣ ಕನ್ನಡ ಕಂಗೆಡಿಸಿದ್ದ ಪ್ರಕರಣ

Mar 10 2025, 12:19 AM IST

ಫೆ.25ರಂದು ಮನೆಯಿಂದ ನಾಪತ್ತೆಯಾದ ದಿಗಂತ್‌ 11 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದ. ಬಳಿಕ ಆತನನ್ನು ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.  

ಮೂವರು ನೀರುಪಾಲು ಪ್ರಕರಣ: ಇಬ್ಬರ ಶವ ಪತ್ತೆ, ಇನ್ನೊಂದಕ್ಕೆ ಹುಡುಕಾಟ

Mar 10 2025, 12:18 AM IST
ತಾಲೂಕಿನ ಮದಲಗಟ್ಟಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ಶಿರಹಟ್ಟಿ ಗ್ರಾಮದ ಮೂವರು ಯುವಕರು ಮುಳುಗಿದ್ದು, ಇದರಲ್ಲಿ ಎರಡು ಶವಗಳು ಮಾತ್ರ ಪತ್ತೆಯಾಗಿದ್ದು, ಇನ್ನೊಂದು ಶವದ ಪತ್ತೆಗೆ ಹುಡುಕಾಟ ನಡೆಯುತ್ತಿದೆ.

ಲೋಕ ಅದಾಲತ್‌ನಲ್ಲಿ ೧೪೫೯೨ ಪ್ರಕರಣ ಇತ್ಯರ್ಥ: ನ್ಯಾ.ರಾಮಾ ನಾಯಕ

Mar 10 2025, 12:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಅನಾವಶ್ಯಕ ವ್ಯರ್ಥವಾಗುವ ಹಣ ಹಾಗೂ ಸಮಯ ಉಳಿತಾಯವಾಗಲಿದೆ. ಅಲ್ಲದೇ, ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಾ ನಾಯಕ್ ಕರೆ ನೀಡಿದರು.

ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿರುವುದು ವಿಷಾದನೀಯ

Mar 10 2025, 12:15 AM IST
ಮಹಿಳೆಯರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು ಇವುಗಳ ಸದುಪಯೋಗ ಪಡೆದುಕೊಂಡಾಗ ಮಾತ್ರ ದೌರ್ಜನ್ಯಗಳನ್ನು ತಡೆಯಲು ಸಾಧ್ಯ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.

ಲೋಕ ಅದಾಲತ್‌ನಲ್ಲಿ 549 ಪ್ರಕರಣ ಇತ್ಯರ್ಥ: ನ್ಯಾಯಾಧೀಶ ಅಬ್ದುಲ್‌ ಖಾದರ

Mar 09 2025, 01:49 AM IST
ಹಿರಿಯ ದಿವಾಣಿ ನ್ಯಾಯಾಲಯದಲ್ಲಿ 459 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದರೆ, ಕಿರಿಯ ದಿವಾಣಿ ನ್ಯಾಯಾಲಯದಲ್ಲಿ 105 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ನ್ಯಾಯಾಧೀಶ ಅಬ್ದುಲ್‌ ಖಾದರ ತಿಳಿಸಿದರು.

ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ : ದಿಢೀರ್ ಮಹತ್ವದ ಬೆಳವಣಿಗೆ - ‘ಪ್ರಭಾವಿ’ ರಾಜಕಾರಣಿ ಹೆಸರು

Mar 09 2025, 01:48 AM IST

  ಕನ್ನಡ ಚಿತ್ರ ನಟಿ ರನ್ಯಾ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ದಿಢೀರ್ ಮಹತ್ವದ ಬೆಳವಣಿಗೆ ನಡೆದಿದೆ. ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಬಳಿಕ ಕೇಂದ್ರ ತನಿಖಾ ದಳ (ಸಿಬಿಐ) ರಂಗ ಪ್ರವೇಶ ಮಾಡಿದ್ದು, ಈ ಸಂಬಂಧ ಪ್ರತ್ಯೇಕವಾಗಿ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.

ಮುಡಾ ನಿವೇಶನ ಪ್ರಕರಣ : ಮರಳಿಸಿದ ಹದಿನಾಲ್ಕು ಸೈಟ್ ಮತ್ತೆ ಪಡೆದುಕೊಳ್ಳುತ್ತೇವೆ : ಯತೀಂದ್ರ ಸಿದ್ದರಾಮಯ್ಯ

Mar 09 2025, 01:45 AM IST
ಮುಡಾ ನಿವೇಶನ ಪ್ರಕರಣದ ತನಿಖಾ ಪ್ರಕ್ರಿಯೆ ‌ಮುಗಿದ ಮೇಲೆ ಕೋರ್ಟ್ ಮೂಲಕವೇ 14 ಸೈಟ್ ಹಿಂದಕ್ಕೆ ಪಡೆಯುವ ಬಗ್ಗೆ ನಮ್ಮ ತಾಯಿ ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಬಳ್ಳಾರಿ ವಿವಿಯಲ್ಲಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ವಿತರಣೆ ಪ್ರಕರಣ, ತನಿಖೆ ಚುರುಕು

Mar 07 2025, 11:45 PM IST
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹೊರಗುತ್ತಿಗೆ ಸಿಬ್ಬಂದಿಯಿಬ್ಬರು ವಿದ್ಯಾರ್ಥಿಗಳಿಗೆ ನೀಡಿದ್ದಾರೆ ಎನ್ನಲಾದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣದ ತನಿಖೆ ಚುರುಕುಗೊಂಡಿದ್ದು 15 ಸಾವಿರಕ್ಕೂ ಹೆಚ್ಚು ಪ್ರಮಾಣಪತ್ರಗಳ ಪರಿಶೀಲನೆ ಕಾರ್ಯ ನಡೆದಿದೆ.

ಅಣ್ಣನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಮಗು : ಬಂಧಿಸಿ ಪೋಕ್ಸೊ ಪ್ರಕರಣ ದಾಖಲು

Mar 06 2025, 11:19 AM IST

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಅಕ್ರಮವಾಗಿ ಪೋಡಿ ಮಾಡಿಕೊಟ್ಟ ಪ್ರಕರಣ : ನಿವೃತ್ತ ಜಿಲ್ಲಾಧಿಕಾರಿ ವಿ.ಶಂಕರ್ ಪ್ರಾಸಿಕ್ಯೂಷನ್‌ ಖಚಿತ

Mar 06 2025, 01:30 AM IST

ಅಕ್ರಮವಾಗಿ ಪೋಡಿ ಮಾಡಿಕೊಟ್ಟ ಪ್ರಕರಣದಲ್ಲಿ ನಿವೃತ್ತ ಜಿಲ್ಲಾಧಿಕಾರಿ ವಿ.ಶಂಕರ್ ಸೇರಿದಂತೆ ಮತ್ತಿತರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಸರ್ಕಾರ ನೀಡಿದ್ದ ಪೂರ್ವಾನುಮತಿ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved