• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರಿನ ಬ್ಯಾಂಕ್ ದರೋಡೆ ಪ್ರಕರಣ: ಮಧುರೈನಲ್ಲಿ ಮುಂಬೈ ಡೆಡ್ಲಿ ಗ್ಯಾಂಗ್‌ ತಂಡದ ಮೂವರ ಸೆರೆ

Jan 21 2025, 12:32 AM IST
ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಮೂಲದ ಮೂವರು ದರೋಡೆಕೋರರನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದರೊಂದಿಗೆ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆ ಯಶಸ್ಸು ಕಂಡಿದೆ

ಆರ್‌ಜಿ ಕರ್‌ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ : ರಾಯ್‌ ದೋಷಿ

Jan 19 2025, 02:18 AM IST

ಇಡೀ ದೇಶವನ್ನೇ ಬೆಚ್ಚಿಬೀಳಿಸಿ ವೈದ್ಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನೆಬ್ಬಿಸಿದ್ದ ಇಲ್ಲಿನ ಆರ್‌ಜಿ ಕರ್‌ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಜಯ್‌ ರಾಯ್‌ನನ್ನು ದೋಷಿ ಎಂದು ಕೋಲ್ಕತಾ ದ ಜಿಲ್ಲಾ ನ್ಯಾಯಾಲಯ ಶನಿವಾರ ಘೋಷಿಸಿದೆ. 

ನಟ ಸೈಫ್‌ ಅಲಿ ಖಾನ್‌ ಅವರ ಮೇಲಿನ ದಾಳಿ ಪ್ರಕರಣ : ಛತ್ತೀಸಗಢದಲ್ಲಿ ಶಂಕಿತ ವಶಕ್ಕೆ

Jan 19 2025, 02:17 AM IST
ನಟ ಸೈಫ್‌ ಅಲಿ ಖಾನ್‌ ಅವರ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಛತ್ತೀಸಗಢದ ದುರ್ಗ್‌ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಸಿವಿಲ್‌ ಗುತ್ತಿಗೆದಾರನ ಹನಿಟ್ರ್ಯಾಪ್‌ ಪ್ರಕರಣ: ಮತ್ತೆ ಇಬ್ಬರ ಬಂಧನ - ಬಂಧಿತ ಆರೋಪಿಗಳ ಸಂಖ್ಯೆ ಐದಕ್ಕೆ ಏರಿಕೆ

Jan 19 2025, 02:16 AM IST
ಇತ್ತೀಚೆಗೆ ಸಿವಿಲ್‌ ಗುತ್ತಿಗೆದಾರನನ್ನು ‘ಹನಿ ಟ್ರ್ಯಾಪ್‌’ ಖೆಡ್ಡಾಕೆ ಕೆಡವಿ ನಗದು ಹಾಗೂ ಚಿನ್ನಾಭರಣ ಸುಲಿಗೆ ಮಾಡಿ ತಲೆಮರೆಸಿಕೊಂಡಿದ್ದ ಮಹಿಳೆ ಸೇರಿ ಇಬ್ಬರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ರ್‍ಯಾಲಿ ನಡೆಸಿದರೇ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರ

Jan 18 2025, 12:47 AM IST
ಬಿಜೆಪಿ ಮುಖಂಡರ ಮೇಲೆ ಈಗಾಗಲೇ ದುರುದ್ದೇಶ ಪೂರ್ವಕವಾಗಿ ಕೇಸ್ ದಾಖಲಾಗಿವೆ. ರ್‍ಯಾಲಿ ನಡೆಸಿದರೇ ಮತ್ತಷ್ಟು ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಹುನ್ನಾರವಿದೆ. ಹೀಗಾಗಿ ಬೈಕ್ ಹಾಗೂ ಕಾರು ರ್‍ಯಾಲಿ ರದ್ದುಗೊಳಿಸಲಾಗಿದೆ ಎಂದು ಮಾಜಿ ಶಾಸಕ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.

ಖುಷಿ ಆತ್ಮಹತ್ಯೆ ಪ್ರಕರಣ ಸಂಶಯಾಸ್ಪದ, ತನಿಖೆಗೆ ಆಗ್ರಹ

Jan 17 2025, 12:46 AM IST
ನಮ್ಮ ಸಮಾಜದ ವಿದ್ಯಾರ್ಥಿನಿಯರು ಆತ್ಮಹತ್ಯೆಯಂತ ನಿರ್ಧಾರಕ್ಕೆ ಬರಬಾರದು ಹಾಗೂ ವಿದ್ಯಾರ್ಥಿನಿಯರನ್ನು ರೇಗಿಸುವವರಿಗೆ ತಕ್ಕ ಶಿಕ್ಷೆಯಾಗಬೇಕ

ಮುಡಾ ಪ್ರಕರಣ ಸಿಬಿಐಗೆ: ವಿಚಾರಣೆ ಜ. 27ಕ್ಕೆ ಮುಂದೂಡಿಕೆ

Jan 16 2025, 12:49 AM IST
ತನಿಖೆ ನಿಷ್ಪಕ್ಷಪಾತವಾಗಿರಬೇಕು. ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಈ ಪ್ರಕರಣದಲ್ಲಿರುವ ಕಾರಣ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಸಮಿತಿಯು ತನಿಖೆಯ ಉಸ್ತುವಾರಿ ತೆಗೆದುಕೊಂಡಿದೆ.

ಕೆಚ್ಚಲು ಕೊಯ್ದ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 16 2025, 12:49 AM IST
ಭಾರತೀಯ ಸಂಸ್ಕೃತಿಯಲ್ಲಿ ಗೋವು ಆಧಾರಿತ ಕೃಷಿ ಬಹುಮುಖ್ಯವಾದ ವಿಚಾರ. ಗೋವು, ಮನುಷ್ಯ ಹಾಗೂ ಪ್ರಕೃತಿಗೆ ಅವಿನಾಭಾವ ಸಂಬಂಧ ಇದ್ದು ಭಾರತೀಯ ಪರಂಪರೆಯಲ್ಲಿ ಗೋಮಾತೆಗೆ ತನದೇ ಆದ ವಿಶಿಷ್ಟ ಸ್ಥಾನವಿದೆ. ದೇಶದಲ್ಲಿ ಕೃಷಿ ಉಳಿದಿದ್ದರೆ ಅದು ಗೋ ಮಾತೆಯ ಕಾಣಿಕೆಯಾಗಿದೆ. ಆದರೆ, ರಾಜ್ಯದ ಕೋಟ್ಯಂತರ ಜನರ ಭಾವನೆಗಳೊಂದಿಗೆ ಬೆರೆತಿರುವ ಗೋ ಮಾತೆಯನ್ನು ಸಂರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಅಸಡ್ಡೆ ತೋರ್ಪಡಿಸುತ್ತಿದೆ.

ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಶಾಸಕ ಕೊತ್ತೂರು ಬಂಧನಕ್ಕೆ ಒತ್ತಾಯ

Jan 16 2025, 12:47 AM IST
ಮುಳಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಶಾಸಕನಾಗಿ ಆಯ್ಕೆಯಾಗಿ ಅಧಿಕಾರ ಪಡೆದಿದ್ದ ಕೊತ್ತೂರು ಮಂಜುನಾಥ್ ಇಡೀ ಪರಿಶಿಷ್ಟ ಜನಾಂಗಕ್ಕೆ ಮಾಡಿರುವ ವಂಚನೆಯಾಗಿದೆ. ಇವರ ವಿರುದ್ಧ ನ್ಯಾಯಾಲಯದಲ್ಲೂ ರುಜುವಾತಾಗಿ ತೀರ್ಪು ನೀಡಿದೆ. ಆದ್ದರಿಂದ ಶಾಸಕ ಕೊತ್ತೂರು ಮಂಜುನಾಥ್‌ರನ್ನು ಸರ್ಕಾರವು ಕೂಡಲೇ ಅಟ್ರಾಸಿಟಿ ಹಾಕಿ ಬಂಧಿಸಬೇಕು.

ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಪ್ರಕರಣ: ಭಾರತ ವಿರೋಧಿ ಉಲ್ಫಾ ಉಗ್ರನ ಶಿಕ್ಷೆ ಇಳಿಸಿದ ಬಾಂಗ್ಲಾ ಹೈಕೋರ್ಟ್‌

Jan 16 2025, 12:45 AM IST
ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಪ್ರಕರಣದಲ್ಲಿ ಜೀವಾವಾಧಿ ಶಿಕ್ಷೆಗೆ ಗುರಿಯಾಗಿದ್ದ ಪ್ರತ್ಯೇಕವಾದಿ ಉಲ್ಫಾ ಉಗ್ರ ಪರೇಶ್‌ ಬರುವಾನ ಶಿಕ್ಷೆಯನ್ನು ಬಾಂಗ್ಲಾದೇಶ ಹೈಕೋರ್ಟ್‌ 14 ವರ್ಷಕ್ಕೆ ಇಳಿಕೆ ಮಾಡಿದೆ. ಅಲ್ಲದೇ ಶಸ್ತ್ರಾಸ್ತ್ರ ಕಾಯ್ದೆ ಅಡಿ ಬಂಧನಕ್ಕೊಳಗಾಗಿದ್ದ ಹಲವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved