ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ
Oct 25 2024, 01:05 AM ISTಅಕ್ರಮ ಅದಿರು ನಾಪತ್ತೆ ಪ್ರಕರಣದಲ್ಲಿ ಅಂದು ಸಚಿವರಾಗಿದ್ದ ಆನಂದ ಸಿಂಗ್ ಶಾಸಕರಾಗಿದ್ದ ಸತೀಶ ಸೈಲ್, ಜನಾರ್ದನ ರೆಡ್ಡಿ, ನಾಗೇಂದ್ರ ಸೇರಿದಂತೆ ಅಧಿಕಾರಿಗಳು ಸೇರಿದಂತೆ ಒಟ್ಟು 11 ಆರೋಪಿತರನ್ನು ಜೈಲಿಗೆ ಕಳುಹಿಸಿತ್ತು. ಒಂದೂವರೆ ವರ್ಷಗಳ ಬಳಿಕ ಜಾಮೀನಿನ ಮೇಲೆ ಈ ಆರೋಪಿಗಳು ಬಿಡುಗಡೆಯಾಗಿದ್ದು. ಜನಾರ್ದನ ರೆಡ್ಡಿ 3 ವರ್ಷಗಳ ನಂತರ ಬಿಡುಗಡೆಯಾಗಿದ್ದನ್ನು ಸ್ಮರಿಸಬಹುದು.