ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣ: 12 ಆರೋಪಿಗಳ ಬಂಧನ
Dec 20 2024, 12:45 AM IST
ಡಿಸಿಸಿ ಬ್ಯಾಂಕ್ನಲ್ಲಿ ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿ ಮಾಸ್ಟರ್ ಮೈಂಡ್ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ವೃದ್ಧೆಗೆ ಡಿಜಿಟಲ್ ಅರೆಸ್ಟ್: ₹1.5 ಕೋಟಿ ಸುಲಿಗೆ
Dec 19 2024, 01:31 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ 83 ವರ್ಷದ ವೃದ್ಧೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ಗೊಳಪಡಿಸಿ ಸೈಬರ್ ವಂಚಕರು ₹1.34 ಕೋಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ.
ಮಾಣಿಪ್ಪಾಡಿ ₹150 ಕೋಟಿ ಪ್ರಕರಣ ಸಿಬಿಐಗೆ ನೀಡಿ
Dec 18 2024, 12:50 AM IST
ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ₹150 ಕೋಟಿ ಆಮಿಷದ ಒಡ್ಡಿದ್ದಾರೆ ಎಂಬ ಆರೋಪ ನಿಜವಾಗಿದ್ದರೆ ರಾಜ್ಯ ಸರ್ಕಾರ ಆ ಕೇಸ್ನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಹರಿಹರ ನ್ಯಾಯಾಲಯದಲ್ಲಿ ಲೋಕ್ ಅದಾಲತ್: 69450 ಪ್ರಕರಣ ಇತ್ಯರ್ಥ
Dec 18 2024, 12:45 AM IST
ಹರಿಹರ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಲೋಕ್ ಅದಾಲತ್ನಲ್ಲಿ 69451 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಒಟ್ಟು ₹5,04,75,913 ಮೊತ್ತದ ಪರಿಹಾರ ಘೋಷಿಸಲಾಗಿದೆ.
ಸಾಫ್ಟ್ವೇರ್ ಉದ್ಯೋಗಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ : ಒಂದು ಕರೆಯಿಂದಾಗಿ ಸಿಕ್ಕಿಬಿದ್ದ ಅತುಲ್ ಪತ್ನಿ!
Dec 17 2024, 01:47 AM IST
ಸಾಫ್ಟ್ವೇರ್ ಉದ್ಯೋಗಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೃತನ ಪತ್ನಿ ಹಾಗೂ ಕುಟುಂಬದವರನ್ನು ಮಾರತ್ತಹಳ್ಳಿ ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ಕುತೂಹಲಕಾರಿ ರಹಸ್ಯ ಕಾರ್ಯಾಚರಣೆ ನಡೆಸಿದ್ದು, ಒಂದೇ ಒಂದು ಫೋನ್ ಕರೆ ಆರೋಪಿಗಳು ಖಾಕಿ ಬಲೆ ಬೀಳಲು ಕಾರಣವಾಗಿದೆ.
ವಿಚ್ಛೇದನ ಪ್ರಕರಣ: ಒಂದಾದ ದಂಪತಿಗಳು
Dec 17 2024, 01:01 AM IST
ಹಲವಾರು ವರ್ಷಗಳಿಂದ ಪ್ರತ್ಯೇಕವಾಗಿದ್ದು ವಿಚ್ಛೇದನ ಪ್ರಕರಣ ಎದುರಿಸುತ್ತಿದ್ದ ಮೂವರು ಜೋಡಿ ದಂಪತಿಗಳನ್ನು ಒಂದು ಗೂಡಿಸುವ ಮೂಲಕ ಬೈಲಹೊಂಗಲ ನ್ಯಾಯಾಲಯ ಗಮನ ಸೆಳೆದಿದೆ.
ಶೌಚಗುಂಡಿಯಲ್ಲಿ ಶಿಶು ಶವ ಪತ್ತೆ ಪ್ರಕರಣ: ಇಬ್ಬರ ಸೆರೆ
Dec 16 2024, 12:49 AM IST
ಹಾರೋಹಳ್ಳಿ: ಪಟ್ಟಣದ ಬೆಂಗಳೂರು-ಕನಕಪುರ ರಸ್ತೆಯಲ್ಲಿರುವ ಡಾ.ಚಂದ್ರಮ್ಮ ದಯಾನಂದ ಸಾಗರ ಆಸ್ಪತ್ರೆಯ ಮಹಿಳಾ ಶೌಚಾಲಯದ ಗುಂಡಿಯಲ್ಲಿ ಪತ್ತೆಯಾಗಿದ್ದ 8 ತಿಂಗಳ ನವಜಾತ ಗಂಡು ಶಿಶು ಶವ ಪ್ರಕರಣವನ್ನು ಬೇಧಿಸಿರುವ ಹಾರೋಹಳ್ಳಿ ಪೊಲೀಸರು ನೇಪಾಳ ಮೂಲದ ಯುವಕ-ಯುವತಿಯನ್ನು ಬಂಧಿಸಿದ್ದಾರೆ.
ಮೆಗಾ ಲೋಕ ಅದಾಲತ್: 433 ಪ್ರಕರಣ ಸಂಧಾನದ ಮೂಲಕ ಇತ್ಯರ್ಥ
Dec 16 2024, 12:46 AM IST
ರಾಷ್ಟ್ರೀಯ, ರಾಜ್ಯ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಧಾ ಎಂ.ಎಸ್. ಹರಿಣಿ ಅಧ್ಯಕ್ಷತೆಯಲ್ಲಿ ಅಧೀನ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಕಾರ್ಯಕ್ರಮ ಜರುಗಿತು.
ಸುಳ್ಳು ಜಾತಿನಿಂದನೆ ಪ್ರಕರಣ ಕೈ ಬಿಡುವಂತೆ ಗ್ರಾಮಸ್ಥರಿಂದ ಠಾಣೆ ಎದುರು ಪ್ರತಿಭಟನೆ
Dec 16 2024, 12:45 AM IST
ಪೊಲೀಸರು ಮಂಜುನಾಥ್ ನೀಡಿರುವ ಸುಳ್ಳು ಜಾತಿ ನಿಂದನೆ ಪ್ರಕರಣ ಕೈಬಿಡಬೇಕು. ಸ್ಥಳಕ್ಕೆ ಡಿವೈಎಸ್ಪಿ ಆಗಮಿಸಿ ಪರಿಶೀಲನೆ ನಡೆಸಬೇಕು, ಅಲ್ಲಿವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದರು.
ಲೋಕ ಅದಾಲತ್ನಲ್ಲಿ ಹಲವು ಪ್ರಕರಣ ಇತ್ಯರ್ಥ
Dec 15 2024, 02:02 AM IST
ಚಾಮರಾಜನಗರದ ಗಾಳೀಪುರ ಬಡಾವಣೆಯ ನಿವಾಸಿಗಳಾದ ಸುಮೇರಬಾನು ಹಾಗೂ ಅಯಾಜ್ ಅಹಮ್ಮದ್ ದಂಪತಿ ಕಳೆದ ೬ ವರ್ಷಗಳ ಹಿಂದೆ ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಸುಮೇರ ಬಾನು ಪರ ವಕೀಲರಾದ ಕೆ.ಎನ್.ಮಂಜುಳಾ ಹಾಗೂ ಅಯಾಜ್ ಅಹಮ್ಮದ್ ಪರ ವಕೀಲ ಪ್ರಸನ್ನಕುಮಾರ್ ರಾಜೀ ಸಂಧಾನ ಮಾಡುವ ಮೂಲಕ ದಂಪತಿಯನ್ನು ಒಂದುಗೂಡಿಸಿದರು. ಇಬ್ಬರು ಒಂದಾಗಿ ಜೀವನ ನಡೆಸುವುದಾಗಿ ತಿಳಿಸಿ ನ್ಯಾಯಾಧೀಶರ ಸಮ್ಮುಖದಲ್ಲಿ ೬ ವರ್ಷಗಳ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡರು.
< previous
1
...
35
36
37
38
39
40
41
42
43
...
116
next >
More Trending News
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !