• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಯಕುಮಾರ್ ಸಜೀವ ದಹನ ಪ್ರಕರಣ: ಸಮಗ್ರ ತನಿಖೆಗಾಗಿ ಪ್ರತಿಭಟನೆ

May 27 2025, 01:49 AM IST
ಜಿಲ್ಲಾಡಳಿತ ಮತ್ತು ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಮೃತ ಜಯಕುಮಾರ್ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ನೀಡಬೇಕು. ಆತನ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.

ದೇಶದಲ್ಲಿ 1,000ಕ್ಕೂ ಹೆಚ್ಚು ಸಕ್ರಿಯ ಕೋವಿಡ್‌ ಪ್ರಕರಣ

May 27 2025, 12:58 AM IST

 ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ.

ಸರಣಿ ಕಳವು ಪ್ರಕರಣ ಬೇಧಿಸಿಸ ಪೊಲೀಸರು

May 27 2025, 12:27 AM IST
ಚಾಮರಾಜನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕಳ್ಳತನವಾಗಿದ್ದ ಚಿನ್ನಾಭರಣ, ಬೆಳ್ಳಿಯ ಪದಾರ್ಥಗಳು ಹಾಗೂ ಕ್ಯಾಮೆರಾ ಮತ್ತು ಕ್ಯಾಮೆರಾ ಲೆನ್ಸ್‌ಗಳನ್ನು ಪ್ರದರ್ಶಿಸಲಾಯಿತು.

ನಿನ್ನೆ ಮತ್ತೆ 9 ಮಂದಿಗೆ ಕೊರೋನಾ ದೃಢ: ಎಲ್ಲಾ ಪ್ರಕರಣ ಬೆಂಗಳೂರಿನಲ್ಲೇ ಪತ್ತೆ

May 26 2025, 05:33 AM IST

ರಾಜ್ಯದಲ್ಲಿ ಭಾನುವಾರ ಮತ್ತೆ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಎಲ್ಲಾ ಸೋಂಕು ಪ್ರಕರಣ ಬೆಂಗಳೂರು ನಗರದಲ್ಲೇ ವರದಿಯಾಗಿದೆ. ತನ್ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ಬೃಹತ್‌ ಪ್ರತಿಭಟನೆ

May 25 2025, 11:45 PM IST
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಅಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಬಜ್ಪೆ ಬಳಿ ಭಾನುವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆ ಆಗ್ರಹಿಸಿ 25ರಂದು ಬಜಪೆಯಲ್ಲಿ ಜನಾಗ್ರಹ ಸಭೆ

May 23 2025, 12:21 AM IST
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಸುಹಾಸ್‌ ಶೆಟ್ಟಿ ಶ್ರದ್ಧಾಂಜಲಿ ಸಭೆ ಮೇ 25ರಂದು ಸಂಜೆ 3.30ಕ್ಕೆ ಬಜಪೆ ಜಂಕ್ಷನ್‌ ಶಾರದ ಮಂಟಪ ಬಳಿ ನಡೆಯಲಿದೆ

28 ಬಾಲ್ಯ ವಿವಾಹಕ್ಕೆ ತಡೆ, 18 ಪ್ರಕರಣ ದಾಖಲು

May 23 2025, 12:04 AM IST
ಬಾಲ್ಯ ವಿವಾಹಕ್ಕೆ ಒಳಗಾದ ಮಕ್ಕಳು ಅವರ ಕುಟುಂಬದ ಜತೆಗೆ ಅಥವಾ ಬಾಲಕಿಯರ ಬಾಲ ಮಂದಿರದಲ್ಲಿ ಅಥವಾ ತೆರೆದ ತಂಗುದಾಣದಲ್ಲಿ ಇದ್ದರೂ ಸಹ ಅವರಿಗೆ ಶಿಕ್ಷಣ ದೊರೆಯುವ ರೀತಿಯಲ್ಲಿ ಕ್ರಮವಹಿಸಬೇಕು

ಸಂಪತ್‌ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

May 18 2025, 02:05 AM IST
ಸೋಮವಾರಪೇಟೆಯ ಗುತ್ತಿಗೆದಾರ ಸಂಪತ್ ಕುಮಾರ್‌ ಅಲಿಯಾಸ್‌ ಶಂಭುವನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಪಿ ಎಂ ಗಣಪತಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ನಗರಸಭೆ ಪೈಪ್‌ ಕಳವು ಪ್ರಕರಣ ಲೋಕಾಯುಕ್ತ ತನಿಖೆಯಾಗಲಿ

May 18 2025, 02:03 AM IST
ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳು ನೇರವಾಗಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬರುವದರಿಂದ ಭ್ರಷ್ಟಾಚಾರ ನಿರ್ಬಂಧ ಕಾಯ್ದೆ ಪ್ರಕಾರ ಪ್ರಕಣರ ದಾಖಲಾಗಬೇಕಿದೆ.

ಕಳಪೆ ಬೀಜ ಮಾರಾಟ ಪ್ರಕರಣ: 21ರಂದು ಧರಣಿಗೆ ನಿರ್ಧಾರ

May 18 2025, 01:23 AM IST
ಕಳಪೆ ಬೀಜ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಪರಿಹಾರ ಕೊಡಿಸುವ ಭರವಸೆ ನೀಡಿ ಮಾತಿಗೆ ತಪ್ಪಿದ ಹಾವೇರಿ ಜಿಲ್ಲಾಧಿಕಾರಿ ಮತ್ತು ಬೀಜ ಮಾರಾಟ ಮಾಡಿದ ಹೈದರಾಬಾದ್ ಧನ್‌ಕ್ರಾಫ್ ಮತ್ತು ಸನ್ಸ್‌ ಪ್ರೈ.ಲಿ. ವಿರುದ್ಧ ಮೇ 21ರಿಂದ ಬ್ಯಾಡಗಿ ತಾಪಂ ಆವರಣದಲ್ಲಿರುವ ಶಾಸಕರ ಕಚೇರಿ ಎದುರು ನಿರಂತರ ಧರಣಿ ನಡೆಸುವುದಾಗಿ ರೈತ ಸಂಘದ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 106
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved