• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯವಿವಾಹ, ಬಾಲಗರ್ಭಿಣಿ ಪ್ರಕರಣ ನಡೆಯದಂತೆ ಕ್ರಮವಹಿಸಿ

Sep 11 2025, 12:03 AM IST
ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣ ತಡೆಗೆ ಜನರಲ್ಲಿ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸಬೇಕು. ಈ ಹಿನ್ನೆಲೆ ಎಲ್ಲ ಗ್ರಾಪಂಗಳಲ್ಲಿ ಕಾವಲು ಸಮಿತಿ ಸಭೆ ಕೈಗೊಂಡು ಶಾಲಾ-ಕಾಲೇಜು, ಮಹಿಳಾ ಸ್ವ-ಸಹಾಯ ಸಂಘ ಸಂಸ್ಥೆ, ಜನರನ್ನು ಸೇರಿಸಿ ಬಾಲ್ಯವಿವಾಹ ಕಾನೂನು ಬಾಹಿರ ಎಂಬುದರ ಕುರಿತು ಅರಿವು ಮೂಡಿಸಬೇಕು.

ಮದ್ದೂರಲ್ಲಿ 500 ಹಿಂದೂಗಳ ವಿರುದ್ಧವೂ ಪ್ರಕರಣ ದಾಖಲು

Sep 10 2025, 02:04 AM IST
ಮದ್ದೂರಿನಲ್ಲಿ ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಖಂಡಿಸಿ ಸೋಮವಾರ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯರು ಸೇರಿ 500 ಹಿಂದೂಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಅಕ್ರಮ ಮರಳು ಸಾಗಾಟ: 5 ಲಾರಿ ವಶ, ಪ್ರಕರಣ ದಾಖಲು

Sep 09 2025, 01:01 AM IST
ತಾಲೂಕಿನ ಇಟ್ಟಿಗಿ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲಬೂರು ಗ್ರಾಮದಿಂದ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಹೊಸಪೇಟೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಉನ್ನತ ಮಟ್ಟದ ತನಿಖೆ ಮಾಡಿ

Sep 05 2025, 01:00 AM IST
ಧರ್ಮಸ್ಥಳ ಹಿಂದೂ ಧಾರ್ಮಿಕ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಕ್ಷೇತ್ರದ ವಿರುದ್ಧ ಅವಹೇಳನ ಮಾಡಬಾರದು. ಅಪಪ್ರಚಾರ ಮಾಡಬಾರದು ಎಂಬುದು ಮಠಾಧೀಶರ ನಿಲುವಾಗಿದೆ ಎಂದು ಸಾಲೂರು ಮಠದ ಪೀಠಾಧಿಪತಿ ಡಾ. ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಧರ್ಮಸ್ಥಳ ಪ್ರಕರಣ-ಸರ್ಕಾರದಿಂದ ಹಿಂದೂ ಧರ್ಮಕ್ಕೆ ಅಪಮಾನ: ಬಿವೈಆರ್‌

Sep 03 2025, 01:02 AM IST
ಅರ್ಬನ್ ನಕ್ಸಲರ ಸಹಕಾರದಿಂದ ಯಾವುದೇ ಪುರಾವೆಗಳಿಲ್ಲದೆ, ಆರೋಪಿಯ ಹಿನ್ನೆಲೆಯನ್ನು ಪರಿಗಣಿಸದೆ ಹಿಂದೂ ಧರ್ಮಕ್ಕೆ ಅವಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ.

ಬಾಲಕಿ ಹೆರಿಗೆ ಪ್ರಕರಣ ಮನುಷ್ಯತ್ವಕ್ಕೆ ವಿರುದ್ಧ: ಅನಪುರ

Sep 03 2025, 01:00 AM IST
ಜಿಲ್ಲೆಯ ಶಹಾಪುರದ ವಸತಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಶಾಲೆಯ ಶೌಚಾಲಯದಲ್ಲೇ ಹೆರಿಗೆಯಾದ ಘಟನೆಯು ಮನುಷ್ಯತ್ವಕ್ಕೆ ವಿರುದ್ಧವಾದುದ್ದು ಎಂದು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ ಅವರು ಹೇಳಿದ್ದಾರೆ

ಬಾಕಿ ಇರುವ ಕಂದಾಯ ಪ್ರಕರಣ ಶೀಘ್ರ ವಿಲೇವಾರಿಗೆ ಶಾಸಕ ಮಾನೆ ಸೂಚನೆ

Sep 02 2025, 01:00 AM IST
ಕಂದಾಯ ಗ್ರಾಮ, ಉಪಗ್ರಾಮ ರಚನೆಯಲ್ಲಿ ಹಕ್ಕುಪತ್ರಕ್ಕೆ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸಬೇಕು.

ಭ್ರೂಣಲಿಂಗ ಪತ್ತೆ ಪ್ರಕರಣ: ಡಾ.ಶಶಿ ಅಮಾನತು

Sep 02 2025, 01:00 AM IST
ರಾಮನಗರ: ಭ್ರೂಣ ಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆ ರೇಡಿಯಾಲಜಿಸ್ಟ್ ಡಾ.ಶಶಿ ಎಸ್.ಎಲ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಪಡಿತರ ಅಕ್ರಮ ಅಕ್ಕಿ ದುಬೈಗೆ ಸಾಗಾಣಿಕೆ ಪ್ರಕರಣ, ಇಬ್ಬರ ವಿರುದ್ಧ ದೂರು

Sep 02 2025, 12:00 AM IST
ಗಂಗಾವತಿಯಿಂದಲೇ ದುಬೈಗೆ ಅಕ್ಕಿ ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ್ದ ತಹಸೀಲ್ದಾರ್‌ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಉಗ್ರಾಣ ವ್ಯವಸ್ಥಾಪಕ ಸೋಮಶೇಖರ ಮೇಲೆ ಪ್ರಕರಣ ದಾಖಲಿಸಿದ್ದರಿಂದ ಅಮಾನತುಗೊಂಡಿದ್ದರು.

ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ

Sep 01 2025, 01:04 AM IST

ಧರ್ಮಸ್ಥಳ ಕ್ಷೇತ್ರದ ಕುರಿತ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಂತರ ಭಕ್ತರಿಗೆ ತೀವ್ರ ನೋವಾಗಿದೆ. ಆದ್ದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲು ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಬೇಕು ಎಂದು ಜೆಡಿಎಸ್‌ ನಾಯಕ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 123
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved